• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಅಕ್ರಮ ಮದರಸಾಗಳಿಗೆ ಅನುದಾನ ಸ್ಥಗಿತಗೊಳಿಸಿದರೆ ತಪ್ಪೇನು?

-ರವೀಶ್ ಭಟ್, ಉಪ್ಪಿನಂಗಡಿ Posted On September 14, 2017
0


0
Shares
  • Share On Facebook
  • Tweet It

ಈ ಕಾಂಗ್ರೆಸ್‌ನವರ ಹಣೆಬರವೇ ಇಷ್ಟು. ಅವರಿಗೆ ಯಾವುದು ನ್ಯಾಯ, ಯಾವುದು ಅನ್ಯಾಯ ಎಂಬುದು ಬೇಕಿಲ್ಲ. ಅವರಿಗಿರುವುದು ಒಂದೇ ಉದ್ದೇಶ, ಅದು ಅಲ್ಪ ಸಂಖ್ಯಾತರ ಓಲೈಕೆ ಹಾಗೂ ಮತ ಬ್ಯಾಂಕ್ ರಾಜಕಾರಣ.

ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿರುವ 46 ಮದರಸಾಗಳಿಗೆ ಸರಕಾರ ನೀಡುತ್ತಿರುವ ಅನುದಾನವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಗಿತಗೊಳಿಸಿದ್ದಾಾರೆ.

ಇದನ್ನೇ ಮುಖ್ಯ ವಿಷಯವಾಗಿಟ್ಟುಕೊಂಡ ಕಾಂಗ್ರೆಸ್ ಯೋಗಿ ವಿರುದ್ಧ ಆರೋಪ ಮಾಡುತ್ತಿದೆ. ಬಿಜೆಪಿ ಯಾವುದೇ ಧರ್ಮವನ್ನು ಗೌರವಿಸಿಲ್ಲ. ಕಾಂಗ್ರೆಸ್ ಮಾತ್ರ ಎಲ್ಲ ಧರ್ಮವನ್ನು ಗೌರವಿಸುತ್ತಿದೆ. ಮದರಸಾಗಳಿಗೆ ಅನುದಾನ ನೀಡುವುದನ್ನು ಸ್ಥಗಿತಗೊಳಿಸಿದ್ದು ಇದಕ್ಕೆ ನಿದರ್ಶನ ಎಂದು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ದೂರಿದ್ದಾರೆ.

ಆದರೆ ಉತ್ತರ ಪ್ರದೇಶದಲ್ಲಿ 560 ಮದರಸಾಗಳಿದ್ದು, ಇವುಗಳಲ್ಲಿ ಅಕ್ರಮವಾಗಿ ನಡೆಸುತ್ತಿರುವ 46 ಮದರಸಾಗಳಿಗಷ್ಟೇ ಅನುದಾನ ನಿಲ್ಲಿಸಲು ತೀರ್ಮಾನಿಸಲಾಗಿದೆ. ಅದೂ ವರದಿಯ ಆಧಾರದ ಮೇಲೆ ಅನುದಾನ ನಿಲ್ಲಿಸಲು ತೀರ್ಮಾನಿಸಲಾಗಿದೆ.

ಕಾಂಗ್ರೆಸ್‌ನವರ ಪ್ರಕಾರ ಅಕ್ರಮವಾದರೂ ಸರಿ, ಧರ್ಮಕ್ಕೆ ಸೀಮಿತವಾದುದು ಎಂದು ಅನುದಾನ ನೀಡಬೇಕೆ? ಇದು ಅಪರಾಧಕ್ಕೆ ಬೆಂಬಲ ನೀಡಿದ ಹಾಗಾಗುವುದಿಲ್ಲವೇ? ಮತ್ತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ ಎಂದು ಆಗ್ರಹಿಸುವ ಕಾಂಗ್ರೆಸ್‌ನ ನಿಷ್ಠೆ ಇಷ್ಟೆಯೇ?

ಕನ್ನೌಜ್, ಖುಷಿನಗರ, ಕಾನ್ಪುರ, ಬನಾರ್, ಘಾಜಿಪುರ, ಬರಾಬಂಕಿ ಹಾಗೂ ಝಾನ್ಸಿ ಸೇರಿ ಹಲವೆಡೆ ಇದ್ದ 46 ಮದರಸಾಗಳಿಗೆ ಸರಕಾರ ಅನುದಾನ ಸ್ಥಗಿತಗೊಳಿಸಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
-ರವೀಶ್ ಭಟ್, ಉಪ್ಪಿನಂಗಡಿ September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
-ರವೀಶ್ ಭಟ್, ಉಪ್ಪಿನಂಗಡಿ September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search