• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಜನಿ ಜತೆಗೆ ರಾಜಕೀಯ ಎಂಟ್ರಿಗೆ ಸಿದ್ಧ : ಕಮಲ್

TNN Correspondent Posted On September 16, 2017


  • Share On Facebook
  • Tweet It

ಚೆನ್ನೈ : ತಿಂಗಳಾಂತ್ಯಕ್ಕೆ ಸಕ್ರಿಯ ರಾಜಕಾರಣಕ್ಕೆ ಧುಮುಕುತ್ತೇನೆ ಎಂದಿದ್ದ ಪಂಚಭಾಷಾ ನಟ ಕಮಲ್ ಹಾಸನ್, ಈಗ ಮತ್ತೊಂದು ಹೊಸ ಲಡ್ಡುವನ್ನು ತಮಿಳು ಸಿನಿಮಾ ರಸಿಕರ ಬಾಯಿಗೆ ಹಾಕಿದ್ದಾರೆ. ಪರದೆ ಮೇಲೆ ರಜನಿ-ಕಮಲ್ ಜೋಡಿ ಕಂಡು ಹುಚ್ಚೆದ್ದು ಕುಣಿಯುವವರು, ರಾಜಕೀಯದಲ್ಲಿಯೂ ಒಂದೇ ಪಕ್ಷದಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುವ ಸುಳಿವು ನೀಡಿದ್ದಾರೆ.

” ಒಂದು ವೇಳೆ ಸೂಪರ್‍ಸ್ಟಾರ್ ರಾಜಕೀಯ ಪ್ರವೇಶಿಸಿದರೆ, ಅವರೊಂದಿಗೆ ಸೇರಿ ಕೆಲಸಮಾಡಲು ನಾನು ಹಿಂದೇಟು ಹಾಕೊಲ್ಲ” ಎನ್ನುವ ಮೂಲಕ ಕಮಲ್ ರಜನಿ ಹೊಸ ಪಕ್ಷ ಕಟ್ಟಿದರೆ ತಮ್ಮ ಬೆಂಬಲವಿದೆ ಎಂದು ಪರೋಕ್ಷವಾದ ಸಂದೇಶ ರವಾನಿಸಿದ್ದಾರೆ. ತಮಿಳುನಾಡು ಜನರನ್ನು ಉದ್ದೇಶಿಸಿ” ನನಗೆ ಒಂದು ಸದೃಢ ಸಂದೇಶ ಕೊಡಿ. ನಾನು ರಜನಿ ಚಿತ್ರೋದ್ಯಮದಲ್ಲಿ ಎದುರಾಳಿಗಳಿರಬಹುದು. ಆದರೆ ಪ್ರಮುಖ ವಿಚಾರಗಳನ್ನು ಒಟ್ಟಾಗಿ ಕುಳಿತು ಬಗೆಹರಿಸಿಕೊಳ್ಳಬಹುದಾದ ಆತ್ಮೀಯತೆ ಉಳಿಸಿಕೊಂಡು ಬಂದಿದ್ದೇವೆ. ಅದರಂತೆ ರಜನಿ ರಾಜಕೀಯ ಪ್ರವೇಶದೊಂದಿಗೆ ಕೈಜೋಡಿಸದೆಯೇ ಇರುತ್ತೇನೆಯೇ?” ಎಂದು ಪ್ರಶ್ನಿಸಿದ್ದಾರೆ.


ತಮಿಳಿನಲ್ಲಿ ಬಿಗ್‍ಬಾಸ್ ಅವತರಿಣಿಕೆಯನ್ನು ನಿರೂಪಿಸುತ್ತಿರುವ ಕಮಲ್, ಮಾಸಾಂತ್ಯಕ್ಕೆ ಚಿತ್ರೀಕರಣ ಮುಗಿಸಿ ರಾಜಕೀಯದಲ್ಲಿ ಸಕ್ರಿಯರಾಗುವ ಸುಳಿವು ಸ್ಪಷ್ಟಪಡಿಸಿದ್ದಾರೆ. ಆಡಳಿತಾರೂಢ ಎಐಎಡಿಎಂಕೆ ವಿರುದ್ಧ ಕಮಲ್ ನಿರಂತರ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ.

  • Share On Facebook
  • Tweet It


- Advertisement -
kamal hassanmodipoliticsrajanikanthrajinirajnishruthi hassantamiltamil nadutollywood


Trending Now
ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
Tulunadu News February 1, 2023
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
You may also like
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಮೇ 12 ಕ್ಕೆ ಮತದಾರ ವೆಂಟಿಲೇಟರ್ ತೆಗೆದರೆ ಕಾಂಗ್ರೆಸ್ ಕಥೆ!
May 7, 2018
Leave A Reply

  • Recent Posts

    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
  • Popular Posts

    • 1
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 2
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 3
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 4
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 5
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search