• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಜನಿ ಜತೆಗೆ ರಾಜಕೀಯ ಎಂಟ್ರಿಗೆ ಸಿದ್ಧ : ಕಮಲ್

TNN Correspondent Posted On September 16, 2017
0


0
Shares
  • Share On Facebook
  • Tweet It

ಚೆನ್ನೈ : ತಿಂಗಳಾಂತ್ಯಕ್ಕೆ ಸಕ್ರಿಯ ರಾಜಕಾರಣಕ್ಕೆ ಧುಮುಕುತ್ತೇನೆ ಎಂದಿದ್ದ ಪಂಚಭಾಷಾ ನಟ ಕಮಲ್ ಹಾಸನ್, ಈಗ ಮತ್ತೊಂದು ಹೊಸ ಲಡ್ಡುವನ್ನು ತಮಿಳು ಸಿನಿಮಾ ರಸಿಕರ ಬಾಯಿಗೆ ಹಾಕಿದ್ದಾರೆ. ಪರದೆ ಮೇಲೆ ರಜನಿ-ಕಮಲ್ ಜೋಡಿ ಕಂಡು ಹುಚ್ಚೆದ್ದು ಕುಣಿಯುವವರು, ರಾಜಕೀಯದಲ್ಲಿಯೂ ಒಂದೇ ಪಕ್ಷದಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುವ ಸುಳಿವು ನೀಡಿದ್ದಾರೆ.

” ಒಂದು ವೇಳೆ ಸೂಪರ್‍ಸ್ಟಾರ್ ರಾಜಕೀಯ ಪ್ರವೇಶಿಸಿದರೆ, ಅವರೊಂದಿಗೆ ಸೇರಿ ಕೆಲಸಮಾಡಲು ನಾನು ಹಿಂದೇಟು ಹಾಕೊಲ್ಲ” ಎನ್ನುವ ಮೂಲಕ ಕಮಲ್ ರಜನಿ ಹೊಸ ಪಕ್ಷ ಕಟ್ಟಿದರೆ ತಮ್ಮ ಬೆಂಬಲವಿದೆ ಎಂದು ಪರೋಕ್ಷವಾದ ಸಂದೇಶ ರವಾನಿಸಿದ್ದಾರೆ. ತಮಿಳುನಾಡು ಜನರನ್ನು ಉದ್ದೇಶಿಸಿ” ನನಗೆ ಒಂದು ಸದೃಢ ಸಂದೇಶ ಕೊಡಿ. ನಾನು ರಜನಿ ಚಿತ್ರೋದ್ಯಮದಲ್ಲಿ ಎದುರಾಳಿಗಳಿರಬಹುದು. ಆದರೆ ಪ್ರಮುಖ ವಿಚಾರಗಳನ್ನು ಒಟ್ಟಾಗಿ ಕುಳಿತು ಬಗೆಹರಿಸಿಕೊಳ್ಳಬಹುದಾದ ಆತ್ಮೀಯತೆ ಉಳಿಸಿಕೊಂಡು ಬಂದಿದ್ದೇವೆ. ಅದರಂತೆ ರಜನಿ ರಾಜಕೀಯ ಪ್ರವೇಶದೊಂದಿಗೆ ಕೈಜೋಡಿಸದೆಯೇ ಇರುತ್ತೇನೆಯೇ?” ಎಂದು ಪ್ರಶ್ನಿಸಿದ್ದಾರೆ.


ತಮಿಳಿನಲ್ಲಿ ಬಿಗ್‍ಬಾಸ್ ಅವತರಿಣಿಕೆಯನ್ನು ನಿರೂಪಿಸುತ್ತಿರುವ ಕಮಲ್, ಮಾಸಾಂತ್ಯಕ್ಕೆ ಚಿತ್ರೀಕರಣ ಮುಗಿಸಿ ರಾಜಕೀಯದಲ್ಲಿ ಸಕ್ರಿಯರಾಗುವ ಸುಳಿವು ಸ್ಪಷ್ಟಪಡಿಸಿದ್ದಾರೆ. ಆಡಳಿತಾರೂಢ ಎಐಎಡಿಎಂಕೆ ವಿರುದ್ಧ ಕಮಲ್ ನಿರಂತರ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ.

0
Shares
  • Share On Facebook
  • Tweet It


kamal hassanmodipoliticsrajanikanthrajinirajnishruthi hassantamiltamil nadutollywood


Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
You may also like
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಮೇ 12 ಕ್ಕೆ ಮತದಾರ ವೆಂಟಿಲೇಟರ್ ತೆಗೆದರೆ ಕಾಂಗ್ರೆಸ್ ಕಥೆ!
May 7, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search