• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೆಸಾರ್ಟ್ ಮೋಜಿನಲ್ಲಿರುವ 18 ಎಐಎಡಿಎಂಕೆ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್

TNN Correspondent Posted On September 18, 2017
0


0
Shares
  • Share On Facebook
  • Tweet It

ಚೆನ್ನೈ : ಎಐಎಡಿಎಂಕೆ ಮಾಜಿ ಉಪ ಪ್ರಧಾನಕಾರ್ಯದರ್ಶಿ ಹಾಗೂ ಶಶಿಕಲಾ ಸಂಬಂಧಿ ಟಿ.ಟಿ.ವಿ ದಿನಕರನ್ ಬಣದಲ್ಲಿ ಗುರುತಿಸಿಕೊಂಡು ತಮಿಳುನಾಡು ಸಿಎಂ ಇ.ಪಳನಿಸಾಮಿ ಬಹುಮತ ಸಾಬೀತಿಗೆ ರಾಜಕೀಯ ಚದುರಂಗದ ದಾಳಗಳಾಗಿ ಮಡಿಕೇರಿಯ ರೆಸಾರ್ಟ್‍ಗಳಲ್ಲಿ ಮೋಜು-ಮಸ್ತಿಯಲ್ಲಿದ್ದ 18 ಶಾಸಕರನ್ನು ವಿಧಾನಸಭೆ ಸ್ಪೀಕರ್ ಪಿ.ಧನಪಾಲ್ ಅನರ್ಹಗೊಳಿಸಿ ಆದೇಶಿಸಿದ್ದಾರೆ. ಪಳನಿಸಾಮಿ ಮತ್ತು ಪನ್ನೀರ್ ಸೆಲ್ವಂ ಬಣಗಳು ಒಂದಾಗಿ ಸರ್ಕಾರ ರಚಿಸಿದ ನಂತರ ಬಹುಮತದ ಸಂಖ್ಯಾಬಲ ದಕ್ಕಬಾರದೆಂದು ದಿನಕರನ್ ಈ ಶಾಸಕರನ್ನು ರೆಸಾರ್ಟ್ ವಾಸದಲ್ಲಿ ಇರಿಸಿದ್ದರು. ಶುಕ್ರವಾರದೊಳಗೆ ಪಕ್ಷ ವಿರೋಧಿ ಚಟುವಟಿಕೆ ನಿಲ್ಲಿಸಿ ತವರು ಕ್ಷೇತ್ರಗಳಿಗೆ ಮರಳುವಂತೆ ಕಳೆದ ವಾರ ಸ್ಪೀಕರ್ ಸೂಚಿಸಿದ್ದರು. ಈ ಮಾತನ್ನು ಮೀರಿಯೂ ಮಜಾ ಉಡಾಯಿಸುತ್ತಿದ್ದ ಶಾಸಕರು ಈಗ ಅನರ್ಹರಾಗಿದ್ದಾರೆ. ಶಾಸಕರು ಪ್ರಜಾಪ್ರಭುತ್ವದ ಲೇವಡಿ ಮಾಡುತ್ತಿದ್ದಾರೆ ಎಂದು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತಮಿಳುನಾಡು ರಾಜಕೀಯದ ಬಗ್ಗೆ ಜನರಲ್ಲಿ ಹೇಸಿಗೆ ಮೂಡಿತ್ತು.

ಸಿಎಂ ಪಳನಿಸಾಮಿ ವಿಶ್ವಾಸಮತ ಯಾಚನೆಗೆ ಮುಂದಾಗಬೇಕೆ ಬೇಡವೇ ಎಂದು ಮದ್ರಾಸ್ ಹೈಕೋರ್ಟ್ ಇನ್ನೂ ನಿರ್ಧರಿಸಬೇಕಿದೆ.

ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್ ಮತ್ತು ದಿನಕರನ್ ಬೆಂಬಲಿತ ಶಾಸಕರೊಂದಿಗೆ ಕೆಲ ವಾರಗಳ ಹಿಂದೆ ತಮಿಳುನಾಡು ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್ ಭೇಟಿ ಮಾಡಿ ಸಿಎಂ ಪಳನಿಗೆ ವಿಶ್ವಾಸಮತ ಸಾಬೀತಿಗೆ ಸೂಚಿಸುವಂತೆ ಮನವಿ ಸಲ್ಲಿಸಿದ್ದರು.

0
Shares
  • Share On Facebook
  • Tweet It


aiadmkdhanpaldinakarangovernormlasasikalaspeakertamilnaduttvvidyasagar


Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
You may also like
ಶಶಿಕಲಾಗೆ 5 ದಿನಗಳ ಪೆರೋಲ್, ತಮಿಳುನಾಡು ರಾಜಕೀಯದಲ್ಲಿ ತಲ್ಲಣ!
October 7, 2017
ನಾನು ಚುನಾಯಿತ ಸಿಎಂ, ನಂಬಿ ಪ್ಲೀಸ್!
October 5, 2017
ಜಯಾ ಸಾವಿನ ಮಹಾರಹಸ್ಯ ಸ್ಫೋಟ!
September 24, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search