• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಯಾ ಕೊಡ್ನಾನಿ ನರೋಡಾದಲ್ಲಿರಲಿಲ್ಲ : ಷಾ ಸಾಕ್ಷ್ಯ

TNN Correspondent Posted On September 18, 2017
0


0
Shares
  • Share On Facebook
  • Tweet It

ಸೂರತ್ : ಗುಜರಾತ್ ಮಾಜಿ ಸಚಿವೆ ಹಾಗೂ ನರೋಡಾ ಗಾಮ್ ಘರ್ಷಣೆ ಪ್ರಕರಣದ ಪ್ರಮುಖ ಆರೋಪಿ ಮಾಯಾ ಕೊಡ್ನಾನಿ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಾಕ್ಷಿ ಹೇಳಿದ್ದಾರೆ. ಅಹಮದಾಬಾದ್‍ನ ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ಡಿಫೆನ್ಸ್ ಸಾಕ್ಷಿಯಾಗಿ ಅವರು ಹಾಜರಾದರು. ಘರ್ಷಣೆ ನಡೆದ ಫೆ.28, 2002ರಂದು ನಾನು ಮಾಯಾ ಅವರನ್ನು ಗುಜರಾತ್ ವಿಧಾನಸಭೆ ಮತ್ತು ಸ್ಥಳೀಯ ಆಸ್ಪತ್ರೆಯಲ್ಲಿ ಭೇಟಿಯಾಗಿದ್ದೆ. ಅವರು ನರೋಡಾ ಗಾಮ್‍ನಲ್ಲಿ ಇರಲಿಲ್ಲ ಎಂದ ಷಾ ಕೋರ್ಟ್‍ಗೆ ತಿಳಿಸಿದ್ದಾರೆ. 40 ನಿಮಿಷಗಳ ಕೋರ್ಟ್ ವಿಚಾರಣೆಯಲ್ಲಿ ಅವರು ಭಾಗವಹಿಸಿದ್ದರು.

ಪ್ರಕರಣ?

2002ರಲ್ಲಿ ನರೋಡಾ ಗಾಮ್‍ನಲ್ಲಿ ಕೋಮುವಾದ ಘರ್ಷಣೆಯಲ್ಲಿ 11 ಮುಸ್ಲಿಮರನ್ನು ಹತ್ಯೆಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಚಿವೆ ಮಾಯಾ ಸೇರಿದಂತೆ 82 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿತ್ತು. ನರೋಡಾ ಪಟಿಯಾದಲ್ಲಿಯೂ ನಡೆ ಘರ್ಷಣೆಗೆ ಸಂಬಂಧಿಸಿದಂತೆ ಮಾಯಾ ಅಪರಾಧಿ ಎಂದು ಈಗಾಗಲೇ ಕೋರ್ಟ್ ತೀರ್ಪು ನೀಡಿದೆ. ಇಲ್ಲಿ 97 ಮುಸ್ಲಿಮರು ಸತ್ತಿದ್ದರು, ಮಾಯಾಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.

0
Shares
  • Share On Facebook
  • Tweet It


ahmedabadamitcourtkodnanimayamodinarodashah


Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
You may also like
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಮೇ 12 ಕ್ಕೆ ಮತದಾರ ವೆಂಟಿಲೇಟರ್ ತೆಗೆದರೆ ಕಾಂಗ್ರೆಸ್ ಕಥೆ!
May 7, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search