• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಯಾ ಕೊಡ್ನಾನಿ ನರೋಡಾದಲ್ಲಿರಲಿಲ್ಲ : ಷಾ ಸಾಕ್ಷ್ಯ

TNN Correspondent Posted On September 18, 2017
0


0
Shares
  • Share On Facebook
  • Tweet It

ಸೂರತ್ : ಗುಜರಾತ್ ಮಾಜಿ ಸಚಿವೆ ಹಾಗೂ ನರೋಡಾ ಗಾಮ್ ಘರ್ಷಣೆ ಪ್ರಕರಣದ ಪ್ರಮುಖ ಆರೋಪಿ ಮಾಯಾ ಕೊಡ್ನಾನಿ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಾಕ್ಷಿ ಹೇಳಿದ್ದಾರೆ. ಅಹಮದಾಬಾದ್‍ನ ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ಡಿಫೆನ್ಸ್ ಸಾಕ್ಷಿಯಾಗಿ ಅವರು ಹಾಜರಾದರು. ಘರ್ಷಣೆ ನಡೆದ ಫೆ.28, 2002ರಂದು ನಾನು ಮಾಯಾ ಅವರನ್ನು ಗುಜರಾತ್ ವಿಧಾನಸಭೆ ಮತ್ತು ಸ್ಥಳೀಯ ಆಸ್ಪತ್ರೆಯಲ್ಲಿ ಭೇಟಿಯಾಗಿದ್ದೆ. ಅವರು ನರೋಡಾ ಗಾಮ್‍ನಲ್ಲಿ ಇರಲಿಲ್ಲ ಎಂದ ಷಾ ಕೋರ್ಟ್‍ಗೆ ತಿಳಿಸಿದ್ದಾರೆ. 40 ನಿಮಿಷಗಳ ಕೋರ್ಟ್ ವಿಚಾರಣೆಯಲ್ಲಿ ಅವರು ಭಾಗವಹಿಸಿದ್ದರು.

ಪ್ರಕರಣ?

2002ರಲ್ಲಿ ನರೋಡಾ ಗಾಮ್‍ನಲ್ಲಿ ಕೋಮುವಾದ ಘರ್ಷಣೆಯಲ್ಲಿ 11 ಮುಸ್ಲಿಮರನ್ನು ಹತ್ಯೆಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಚಿವೆ ಮಾಯಾ ಸೇರಿದಂತೆ 82 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿತ್ತು. ನರೋಡಾ ಪಟಿಯಾದಲ್ಲಿಯೂ ನಡೆ ಘರ್ಷಣೆಗೆ ಸಂಬಂಧಿಸಿದಂತೆ ಮಾಯಾ ಅಪರಾಧಿ ಎಂದು ಈಗಾಗಲೇ ಕೋರ್ಟ್ ತೀರ್ಪು ನೀಡಿದೆ. ಇಲ್ಲಿ 97 ಮುಸ್ಲಿಮರು ಸತ್ತಿದ್ದರು, ಮಾಯಾಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.

0
Shares
  • Share On Facebook
  • Tweet It


ahmedabadamitcourtkodnanimayamodinarodashah


Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
You may also like
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಮೇ 12 ಕ್ಕೆ ಮತದಾರ ವೆಂಟಿಲೇಟರ್ ತೆಗೆದರೆ ಕಾಂಗ್ರೆಸ್ ಕಥೆ!
May 7, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search