• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಾಯಾ ಕೊಡ್ನಾನಿ ನರೋಡಾದಲ್ಲಿರಲಿಲ್ಲ : ಷಾ ಸಾಕ್ಷ್ಯ

TNN Correspondent Posted On September 18, 2017


  • Share On Facebook
  • Tweet It

ಸೂರತ್ : ಗುಜರಾತ್ ಮಾಜಿ ಸಚಿವೆ ಹಾಗೂ ನರೋಡಾ ಗಾಮ್ ಘರ್ಷಣೆ ಪ್ರಕರಣದ ಪ್ರಮುಖ ಆರೋಪಿ ಮಾಯಾ ಕೊಡ್ನಾನಿ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಾಕ್ಷಿ ಹೇಳಿದ್ದಾರೆ. ಅಹಮದಾಬಾದ್‍ನ ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ಡಿಫೆನ್ಸ್ ಸಾಕ್ಷಿಯಾಗಿ ಅವರು ಹಾಜರಾದರು. ಘರ್ಷಣೆ ನಡೆದ ಫೆ.28, 2002ರಂದು ನಾನು ಮಾಯಾ ಅವರನ್ನು ಗುಜರಾತ್ ವಿಧಾನಸಭೆ ಮತ್ತು ಸ್ಥಳೀಯ ಆಸ್ಪತ್ರೆಯಲ್ಲಿ ಭೇಟಿಯಾಗಿದ್ದೆ. ಅವರು ನರೋಡಾ ಗಾಮ್‍ನಲ್ಲಿ ಇರಲಿಲ್ಲ ಎಂದ ಷಾ ಕೋರ್ಟ್‍ಗೆ ತಿಳಿಸಿದ್ದಾರೆ. 40 ನಿಮಿಷಗಳ ಕೋರ್ಟ್ ವಿಚಾರಣೆಯಲ್ಲಿ ಅವರು ಭಾಗವಹಿಸಿದ್ದರು.

ಪ್ರಕರಣ?

2002ರಲ್ಲಿ ನರೋಡಾ ಗಾಮ್‍ನಲ್ಲಿ ಕೋಮುವಾದ ಘರ್ಷಣೆಯಲ್ಲಿ 11 ಮುಸ್ಲಿಮರನ್ನು ಹತ್ಯೆಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಚಿವೆ ಮಾಯಾ ಸೇರಿದಂತೆ 82 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿತ್ತು. ನರೋಡಾ ಪಟಿಯಾದಲ್ಲಿಯೂ ನಡೆ ಘರ್ಷಣೆಗೆ ಸಂಬಂಧಿಸಿದಂತೆ ಮಾಯಾ ಅಪರಾಧಿ ಎಂದು ಈಗಾಗಲೇ ಕೋರ್ಟ್ ತೀರ್ಪು ನೀಡಿದೆ. ಇಲ್ಲಿ 97 ಮುಸ್ಲಿಮರು ಸತ್ತಿದ್ದರು, ಮಾಯಾಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.

  • Share On Facebook
  • Tweet It


- Advertisement -
ahmedabadamitcourtkodnanimayamodinarodashah


Trending Now
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Tulunadu News January 27, 2023
ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
Tulunadu News January 26, 2023
You may also like
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಮೇ 12 ಕ್ಕೆ ಮತದಾರ ವೆಂಟಿಲೇಟರ್ ತೆಗೆದರೆ ಕಾಂಗ್ರೆಸ್ ಕಥೆ!
May 7, 2018
Leave A Reply

  • Recent Posts

    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
    • ವಕ್ಫ್ ಬೋರ್ಡ್ ಅಧ್ಯಕ್ಷರ ಕ್ಲೈಮ್ಯಾಕ್ಸ್ ಆಟದಿಂದ ಬಿಜೆಪಿಗೆ ಟೆನ್ಷನ್!
  • Popular Posts

    • 1
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 2
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search