• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಯಾ ಕೊಡ್ನಾನಿ ನರೋಡಾದಲ್ಲಿರಲಿಲ್ಲ : ಷಾ ಸಾಕ್ಷ್ಯ

TNN Correspondent Posted On September 18, 2017
0


0
Shares
  • Share On Facebook
  • Tweet It

ಸೂರತ್ : ಗುಜರಾತ್ ಮಾಜಿ ಸಚಿವೆ ಹಾಗೂ ನರೋಡಾ ಗಾಮ್ ಘರ್ಷಣೆ ಪ್ರಕರಣದ ಪ್ರಮುಖ ಆರೋಪಿ ಮಾಯಾ ಕೊಡ್ನಾನಿ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಾಕ್ಷಿ ಹೇಳಿದ್ದಾರೆ. ಅಹಮದಾಬಾದ್‍ನ ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ಡಿಫೆನ್ಸ್ ಸಾಕ್ಷಿಯಾಗಿ ಅವರು ಹಾಜರಾದರು. ಘರ್ಷಣೆ ನಡೆದ ಫೆ.28, 2002ರಂದು ನಾನು ಮಾಯಾ ಅವರನ್ನು ಗುಜರಾತ್ ವಿಧಾನಸಭೆ ಮತ್ತು ಸ್ಥಳೀಯ ಆಸ್ಪತ್ರೆಯಲ್ಲಿ ಭೇಟಿಯಾಗಿದ್ದೆ. ಅವರು ನರೋಡಾ ಗಾಮ್‍ನಲ್ಲಿ ಇರಲಿಲ್ಲ ಎಂದ ಷಾ ಕೋರ್ಟ್‍ಗೆ ತಿಳಿಸಿದ್ದಾರೆ. 40 ನಿಮಿಷಗಳ ಕೋರ್ಟ್ ವಿಚಾರಣೆಯಲ್ಲಿ ಅವರು ಭಾಗವಹಿಸಿದ್ದರು.

ಪ್ರಕರಣ?

2002ರಲ್ಲಿ ನರೋಡಾ ಗಾಮ್‍ನಲ್ಲಿ ಕೋಮುವಾದ ಘರ್ಷಣೆಯಲ್ಲಿ 11 ಮುಸ್ಲಿಮರನ್ನು ಹತ್ಯೆಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಚಿವೆ ಮಾಯಾ ಸೇರಿದಂತೆ 82 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿತ್ತು. ನರೋಡಾ ಪಟಿಯಾದಲ್ಲಿಯೂ ನಡೆ ಘರ್ಷಣೆಗೆ ಸಂಬಂಧಿಸಿದಂತೆ ಮಾಯಾ ಅಪರಾಧಿ ಎಂದು ಈಗಾಗಲೇ ಕೋರ್ಟ್ ತೀರ್ಪು ನೀಡಿದೆ. ಇಲ್ಲಿ 97 ಮುಸ್ಲಿಮರು ಸತ್ತಿದ್ದರು, ಮಾಯಾಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.

0
Shares
  • Share On Facebook
  • Tweet It


ahmedabadamitcourtkodnanimayamodinarodashah


Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
You may also like
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಮೇ 12 ಕ್ಕೆ ಮತದಾರ ವೆಂಟಿಲೇಟರ್ ತೆಗೆದರೆ ಕಾಂಗ್ರೆಸ್ ಕಥೆ!
May 7, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search