• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾ ಹೊರಹಾಕದಿದ್ದರೆ ದೇಶಕ್ಕೆ ಅಪಾಯ ಗ್ಯಾರೆಂಟಿ

TNN Correspondent Posted On September 19, 2017
0


0
Shares
  • Share On Facebook
  • Tweet It

ನವದೆಹಲಿ : ಅಕ್ರಮವಾಗಿ ದೇಶದೊಳಗೆ ನುಸುಳಿರುವ ರೋಹಿಂಗ್ಯಾ ಮುಸ್ಲಿಮರಿಂದ ರಾಷ್ಟ್ರೀಯ ಭದ್ರತೆಗೆ ಸವಾಲು ಎದುರಿಸುವಂತಾಗಿದೆ ಎಂದು ಸುಪ್ರೀಂಕೋರ್ಟ್‍ಗೆ ಕೇಂದ್ರ ಸರ್ಕಾರ ಸೋಮವಾರ ಅಫಿಡವಿಟ್ ಸಲ್ಲಿಸಿದೆ. ಪಾಕ್ ಪೋಷಿತ ಉಗ್ರ ಸಂಘಟನೆಗಳೊಂದಿಗೆ ಈಗಾಗಲೇ ವಲಸಿಗ ರೋಹಿಂಗ್ಯಾ ಮುಸ್ಲಿಮರು ನಂಟು ಹೊಂದಿದ್ದಾರೆ. ಮುಂದೆಯೂ ಅವರಿಗೆ ಯಾವುದೇ ಪರಿಶೀಲನೆ ರಹಿತ ಆಶ್ರಯ ಕಲ್ಪಿಸಿದರೆ ದೊಡ್ಡ ಅಪಾಯ ಕಾದಿದೆ ಎಂದು 15 ಪುಟಗಳ ವರದಿಯನ್ನು ಗೃಹ ಸಚಿವಾಲಯ ತ್ರಿಸದಸ್ಯ ಪೀಠಕ್ಕೆ ಸಲ್ಲಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಪೀಠದಲ್ಲಿದ್ದರು. ಮ್ಯಾನ್ಮಾರ್‍ನಲ್ಲಿ ಬೌದ್ಧರು ಕಂಡಕಂಡಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ಕೊಚ್ಚುತ್ತಿರುವ ಬೆನ್ನಲ್ಲೇ ಗುಳೆಹೊರಟು ಬಾಂಗ್ಲಾದೇಶ ಮತ್ತು ಭಾರತದಲ್ಲಿ ಅಕ್ರಮವಾಗಿ ನುಸುಳಿ ಆಶ್ರಯ ಪಡೆದಿದ್ದಾರೆ. ಇವರನ್ನು ಗಡಿಪಾರು ಮಾಡದಂತೆ ವಿಶ್ವಸಂಸ್ಥೆ ಕೂಡ ಸೂಚಿಸಿತ್ತು. ಆದರೆ ಭಾರತ ಇದಕ್ಕೆ ಒಪ್ಪಿರಲಿಲ್ಲ. ಅ.3ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ.

ಏನಿದೆ ವರದಿಯಲ್ಲಿ ವಿವರಣೆ ?

>> ಯುಪಿಎ -2 ಅವಧಿಯಲ್ಲಿ ರೋಹಿಂಗ್ಯಾ ಮುಸ್ಲಿಮರ ಅಕ್ರ,ಮ ನುಸುಳುವಿಕೆ ಆರಂಭವಾಯಿತು.

>> ಏಜೆಂಟರ ಮೂಲಕ ಪಶ್ಚಿಮ ಬಂಗಾಳದ ಗಡಿ ಭಾಗ ಹರಿದಾಸಪುರ, ಹಿಲಿ ಮತ್ತು ತ್ರಿಪುರಾದ ಸೊನಾಮುರಾದಿಂದ ಅಕ್ರಮ ವಲಸಿಗರು ಮತ್ತು ರೋಹಿಂಗ್ಯಾ ಮುಸ್ಲಿಮರು ದೇಶದೊಳಕ್ಕೆ ನುಸುಳಿದ್ದಾರೆ.

>> ದೇಶದ ನಾಗರಿಕರ ಮೂಲಭೂತ ಮಾನವ ಹಕ್ಕಿನ ಮೇಲೆ ವಿದೇಶಿ ವಲಸಿಗರ ಅಕ್ರಮ ನುಸುಳುವಿಕೆಯಿಂದ ಕೆಟ್ಟ ಪರಿಣಾಮ.

>> ನಕಲಿ ಆಧಾರ್, ಪಾನ್ ಕಾರ್ಡ್‍ಗಳನ್ನು ರೋಹಿಂಗ್ಯಾ ಮುಸ್ಲಿಮರು ಪಡೆದುಕೊಂಡಿದ್ದಾರೆ.

>> ಐಎಸ್‍ಐ ಮತ್ತು ಐಸಿಸ್ ಜೊತೆಗೆ ನಿರಂತರ ಸಂಪರ್ಕಿದಲ್ಲಿದ್ದಾರೆ. ಜಮ್ಮು, ದಎಹಲಿ, ಹೈದರಾಬಾದ್, ಮೇವಾತ್‍ನಲ್ಲಿ ಸಕ್ರಿಯರಾಗಿದ್ದಾರೆ.

>> ರೋಹಿಂಗ್ಯಾಗೆ ಆಶ್ರಯ ನೀಡಿದರೆ ಈಶಾನ್ಯದಲ್ಲಿನ ಬೌದ್ಧರು ಸಿಡಿದೇಳಬಹುದು.

0
Shares
  • Share On Facebook
  • Tweet It


- Advertisement -
dalaiindialamamayanmarmodimuslimsmyanmarndarohingya


Trending Now
ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
Tulunadu News June 27, 2025
PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
Tulunadu News June 27, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
  • Popular Posts

    • 1
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 2
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • 3
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 4
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 5
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search