• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾ ಹೊರಹಾಕದಿದ್ದರೆ ದೇಶಕ್ಕೆ ಅಪಾಯ ಗ್ಯಾರೆಂಟಿ

TNN Correspondent Posted On September 19, 2017
0


0
Shares
  • Share On Facebook
  • Tweet It

ನವದೆಹಲಿ : ಅಕ್ರಮವಾಗಿ ದೇಶದೊಳಗೆ ನುಸುಳಿರುವ ರೋಹಿಂಗ್ಯಾ ಮುಸ್ಲಿಮರಿಂದ ರಾಷ್ಟ್ರೀಯ ಭದ್ರತೆಗೆ ಸವಾಲು ಎದುರಿಸುವಂತಾಗಿದೆ ಎಂದು ಸುಪ್ರೀಂಕೋರ್ಟ್‍ಗೆ ಕೇಂದ್ರ ಸರ್ಕಾರ ಸೋಮವಾರ ಅಫಿಡವಿಟ್ ಸಲ್ಲಿಸಿದೆ. ಪಾಕ್ ಪೋಷಿತ ಉಗ್ರ ಸಂಘಟನೆಗಳೊಂದಿಗೆ ಈಗಾಗಲೇ ವಲಸಿಗ ರೋಹಿಂಗ್ಯಾ ಮುಸ್ಲಿಮರು ನಂಟು ಹೊಂದಿದ್ದಾರೆ. ಮುಂದೆಯೂ ಅವರಿಗೆ ಯಾವುದೇ ಪರಿಶೀಲನೆ ರಹಿತ ಆಶ್ರಯ ಕಲ್ಪಿಸಿದರೆ ದೊಡ್ಡ ಅಪಾಯ ಕಾದಿದೆ ಎಂದು 15 ಪುಟಗಳ ವರದಿಯನ್ನು ಗೃಹ ಸಚಿವಾಲಯ ತ್ರಿಸದಸ್ಯ ಪೀಠಕ್ಕೆ ಸಲ್ಲಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಪೀಠದಲ್ಲಿದ್ದರು. ಮ್ಯಾನ್ಮಾರ್‍ನಲ್ಲಿ ಬೌದ್ಧರು ಕಂಡಕಂಡಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ಕೊಚ್ಚುತ್ತಿರುವ ಬೆನ್ನಲ್ಲೇ ಗುಳೆಹೊರಟು ಬಾಂಗ್ಲಾದೇಶ ಮತ್ತು ಭಾರತದಲ್ಲಿ ಅಕ್ರಮವಾಗಿ ನುಸುಳಿ ಆಶ್ರಯ ಪಡೆದಿದ್ದಾರೆ. ಇವರನ್ನು ಗಡಿಪಾರು ಮಾಡದಂತೆ ವಿಶ್ವಸಂಸ್ಥೆ ಕೂಡ ಸೂಚಿಸಿತ್ತು. ಆದರೆ ಭಾರತ ಇದಕ್ಕೆ ಒಪ್ಪಿರಲಿಲ್ಲ. ಅ.3ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ.

ಏನಿದೆ ವರದಿಯಲ್ಲಿ ವಿವರಣೆ ?

>> ಯುಪಿಎ -2 ಅವಧಿಯಲ್ಲಿ ರೋಹಿಂಗ್ಯಾ ಮುಸ್ಲಿಮರ ಅಕ್ರ,ಮ ನುಸುಳುವಿಕೆ ಆರಂಭವಾಯಿತು.

>> ಏಜೆಂಟರ ಮೂಲಕ ಪಶ್ಚಿಮ ಬಂಗಾಳದ ಗಡಿ ಭಾಗ ಹರಿದಾಸಪುರ, ಹಿಲಿ ಮತ್ತು ತ್ರಿಪುರಾದ ಸೊನಾಮುರಾದಿಂದ ಅಕ್ರಮ ವಲಸಿಗರು ಮತ್ತು ರೋಹಿಂಗ್ಯಾ ಮುಸ್ಲಿಮರು ದೇಶದೊಳಕ್ಕೆ ನುಸುಳಿದ್ದಾರೆ.

>> ದೇಶದ ನಾಗರಿಕರ ಮೂಲಭೂತ ಮಾನವ ಹಕ್ಕಿನ ಮೇಲೆ ವಿದೇಶಿ ವಲಸಿಗರ ಅಕ್ರಮ ನುಸುಳುವಿಕೆಯಿಂದ ಕೆಟ್ಟ ಪರಿಣಾಮ.

>> ನಕಲಿ ಆಧಾರ್, ಪಾನ್ ಕಾರ್ಡ್‍ಗಳನ್ನು ರೋಹಿಂಗ್ಯಾ ಮುಸ್ಲಿಮರು ಪಡೆದುಕೊಂಡಿದ್ದಾರೆ.

>> ಐಎಸ್‍ಐ ಮತ್ತು ಐಸಿಸ್ ಜೊತೆಗೆ ನಿರಂತರ ಸಂಪರ್ಕಿದಲ್ಲಿದ್ದಾರೆ. ಜಮ್ಮು, ದಎಹಲಿ, ಹೈದರಾಬಾದ್, ಮೇವಾತ್‍ನಲ್ಲಿ ಸಕ್ರಿಯರಾಗಿದ್ದಾರೆ.

>> ರೋಹಿಂಗ್ಯಾಗೆ ಆಶ್ರಯ ನೀಡಿದರೆ ಈಶಾನ್ಯದಲ್ಲಿನ ಬೌದ್ಧರು ಸಿಡಿದೇಳಬಹುದು.

0
Shares
  • Share On Facebook
  • Tweet It


dalaiindialamamayanmarmodimuslimsmyanmarndarohingya


Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search