• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ವೆಂಕಟಗೆ ಕಾದಿದೆ ಭೂಕಂಪದ ಸಂಕಟ!

TNN Correspondent Posted On September 19, 2017
0


0
Shares
  • Share On Facebook
  • Tweet It

ಹೈದ್ರಾಬಾದ್ : ಸಂಕಟ ಬಂದಾಗ ವೆಂಕಟರಮಣ ಎಂಬ ರೂಢಿಯ ಮಾತಿದೆ. ಆದರೆ ಆ ವೆಂಕಟನನ್ನು ಕಾಣಲು ಹೋದಾಗಲೇ ಮಹಾಸಂಟಕ ಎದುರಾದರೆ ? ಹೌದು ರೂರ್ಕಿ ಐಐಟಿ ವಿದ್ಯಾರ್ಥಿಗಳು ಭೂಗರ್ಭಗಳ ಅಧ್ಯಯನ ನಡೆಸುತ್ತಿರುವಾಗ ಇಂಥದೊಂದು ಆಘಾತಕಾರಿ ಅಂಶ ಬಯಲಿಗೆ ಬಂದಿದೆಯಂತೆ.

ತಿಮ್ಮಪ್ಪನ ಸನ್ನಿಧಿ ಅಲ್ಲೋಲಕಲ್ಲೋ!.

ತಿರುಮಲ ಬೆಟ್ಟದ ಕೆಳಗಿನ ಟೆಕ್ಟೊನಿಕ್ ಪದರಗಳು ತೀವ್ರ ಚಲನೆ ಆರಂಭಿಸಿದ್ದು, ಒಂದು ವೇಳೆ ಪರಸ್ಪರ ಜೋರಾಗಿ ಢಿಕ್ಕಿಯಾದರೆ ತಿರುಮಲ ಅಲ್ಲಾಡಲಿದೆ ಎಂದು ಸಂಶೋಧನೆ ವರದಿ ಎಚ್ಚರಿಸಿದೆ. ಅಲ್ಲಿ ಮಾತ್ರವಲ್ಲ ತಮಿಳುನಾಡಿನ ತರಂಗಂಬಾಡಿ, ಪಲಾರ್‍ಗಳಲ್ಲಿಯೂ ಟಕ್ಟೊನಿಕ್ ಪದರಗಳ ಚುರುಕಾದ ಹೊಯ್ದಾಟ ಗುರುತಿಸಲಾಗಿದೆ. ಅಲ್ಲೇನಾದರೂ ಘರ್ಷಣೆಯಾದರೆ ಕೇವಲ 200 ಕಿ.ಮೀ ದೂರದ ಚೆನ್ನೈನಲ್ಲಿ ಸಾವು-ನೋವುಗಳ ಆಕ್ರಂದನ ಮುಗಿಲುಮುಟ್ಟಲಿದೆ ಎಂದು ಅಂದಾಜಿಸಲಾಗಿದೆ.

ತಿಮ್ಮಪ್ಪನ ಆಜ್ಞೆ ಮೀರಲ್ಲ ಭೂದೇವಿ ಅಂತಾರೆ ಭಕ್ತರು

ಭೂಕಂಪದ ವರದಿ ಹೊರಬೀಳುತ್ತಿದ್ದಂತೆ ಪ್ರತಿದಿನ ಭೇಟಿ ನೀಡುವ ತಿಮ್ಮಪ್ಪನ ಲಕ್ಷಾಂತರ ಮಂದಿ ಭಕ್ತರಲ್ಲಿ ಆತಂಕ ಮನೆಮಾಡಿತ್ತು. ಆದರೆ ಕಲಿಯುಗದ ಭೂವೈಕುಂಠದಲ್ಲಿ ನೆಲೆನಿಂತ ಬಾಲಾಜಿ ತಮ್ಮನ್ನು ಅಪಾಯದಿಂದ ಪಾರುಮಾಡಿಯೇ ಮಾಡುತ್ತಾನೆ ಎಂಬ ನಂಬಿಕೆ ಅವರನ್ನು ಸಮಾಧಾನಪಡಿಸಿದೆ. ಶ್ರೀದೇವಿ-ಭೂದೇವಿಯರಿಂದ ಕಾಲು ಒತ್ತಿಸಕೊಳ್ಳುವ ವಿಷ್ಣು ಭಕ್ತರಿಗೆ ಸಂಕಟ ಕೊಡಲು ಬಿಡುವುದಿಲ್ಲ ಎಂದು ಭಕ್ತರೊಬ್ಬರು ತಮ್ಮ ನಂಬಿಕೆ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It


balajiearthladduprasadaquaketirumalatirupativaikuntavenkataramanavenkatesh


Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search