• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ವೆಂಕಟಗೆ ಕಾದಿದೆ ಭೂಕಂಪದ ಸಂಕಟ!

TNN Correspondent Posted On September 19, 2017
0


0
Shares
  • Share On Facebook
  • Tweet It

ಹೈದ್ರಾಬಾದ್ : ಸಂಕಟ ಬಂದಾಗ ವೆಂಕಟರಮಣ ಎಂಬ ರೂಢಿಯ ಮಾತಿದೆ. ಆದರೆ ಆ ವೆಂಕಟನನ್ನು ಕಾಣಲು ಹೋದಾಗಲೇ ಮಹಾಸಂಟಕ ಎದುರಾದರೆ ? ಹೌದು ರೂರ್ಕಿ ಐಐಟಿ ವಿದ್ಯಾರ್ಥಿಗಳು ಭೂಗರ್ಭಗಳ ಅಧ್ಯಯನ ನಡೆಸುತ್ತಿರುವಾಗ ಇಂಥದೊಂದು ಆಘಾತಕಾರಿ ಅಂಶ ಬಯಲಿಗೆ ಬಂದಿದೆಯಂತೆ.

ತಿಮ್ಮಪ್ಪನ ಸನ್ನಿಧಿ ಅಲ್ಲೋಲಕಲ್ಲೋ!.

ತಿರುಮಲ ಬೆಟ್ಟದ ಕೆಳಗಿನ ಟೆಕ್ಟೊನಿಕ್ ಪದರಗಳು ತೀವ್ರ ಚಲನೆ ಆರಂಭಿಸಿದ್ದು, ಒಂದು ವೇಳೆ ಪರಸ್ಪರ ಜೋರಾಗಿ ಢಿಕ್ಕಿಯಾದರೆ ತಿರುಮಲ ಅಲ್ಲಾಡಲಿದೆ ಎಂದು ಸಂಶೋಧನೆ ವರದಿ ಎಚ್ಚರಿಸಿದೆ. ಅಲ್ಲಿ ಮಾತ್ರವಲ್ಲ ತಮಿಳುನಾಡಿನ ತರಂಗಂಬಾಡಿ, ಪಲಾರ್‍ಗಳಲ್ಲಿಯೂ ಟಕ್ಟೊನಿಕ್ ಪದರಗಳ ಚುರುಕಾದ ಹೊಯ್ದಾಟ ಗುರುತಿಸಲಾಗಿದೆ. ಅಲ್ಲೇನಾದರೂ ಘರ್ಷಣೆಯಾದರೆ ಕೇವಲ 200 ಕಿ.ಮೀ ದೂರದ ಚೆನ್ನೈನಲ್ಲಿ ಸಾವು-ನೋವುಗಳ ಆಕ್ರಂದನ ಮುಗಿಲುಮುಟ್ಟಲಿದೆ ಎಂದು ಅಂದಾಜಿಸಲಾಗಿದೆ.

ತಿಮ್ಮಪ್ಪನ ಆಜ್ಞೆ ಮೀರಲ್ಲ ಭೂದೇವಿ ಅಂತಾರೆ ಭಕ್ತರು

ಭೂಕಂಪದ ವರದಿ ಹೊರಬೀಳುತ್ತಿದ್ದಂತೆ ಪ್ರತಿದಿನ ಭೇಟಿ ನೀಡುವ ತಿಮ್ಮಪ್ಪನ ಲಕ್ಷಾಂತರ ಮಂದಿ ಭಕ್ತರಲ್ಲಿ ಆತಂಕ ಮನೆಮಾಡಿತ್ತು. ಆದರೆ ಕಲಿಯುಗದ ಭೂವೈಕುಂಠದಲ್ಲಿ ನೆಲೆನಿಂತ ಬಾಲಾಜಿ ತಮ್ಮನ್ನು ಅಪಾಯದಿಂದ ಪಾರುಮಾಡಿಯೇ ಮಾಡುತ್ತಾನೆ ಎಂಬ ನಂಬಿಕೆ ಅವರನ್ನು ಸಮಾಧಾನಪಡಿಸಿದೆ. ಶ್ರೀದೇವಿ-ಭೂದೇವಿಯರಿಂದ ಕಾಲು ಒತ್ತಿಸಕೊಳ್ಳುವ ವಿಷ್ಣು ಭಕ್ತರಿಗೆ ಸಂಕಟ ಕೊಡಲು ಬಿಡುವುದಿಲ್ಲ ಎಂದು ಭಕ್ತರೊಬ್ಬರು ತಮ್ಮ ನಂಬಿಕೆ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It


balajiearthladduprasadaquaketirumalatirupativaikuntavenkataramanavenkatesh


Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search