• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ವೆಂಕಟಗೆ ಕಾದಿದೆ ಭೂಕಂಪದ ಸಂಕಟ!

TNN Correspondent Posted On September 19, 2017
0


0
Shares
  • Share On Facebook
  • Tweet It

ಹೈದ್ರಾಬಾದ್ : ಸಂಕಟ ಬಂದಾಗ ವೆಂಕಟರಮಣ ಎಂಬ ರೂಢಿಯ ಮಾತಿದೆ. ಆದರೆ ಆ ವೆಂಕಟನನ್ನು ಕಾಣಲು ಹೋದಾಗಲೇ ಮಹಾಸಂಟಕ ಎದುರಾದರೆ ? ಹೌದು ರೂರ್ಕಿ ಐಐಟಿ ವಿದ್ಯಾರ್ಥಿಗಳು ಭೂಗರ್ಭಗಳ ಅಧ್ಯಯನ ನಡೆಸುತ್ತಿರುವಾಗ ಇಂಥದೊಂದು ಆಘಾತಕಾರಿ ಅಂಶ ಬಯಲಿಗೆ ಬಂದಿದೆಯಂತೆ.

ತಿಮ್ಮಪ್ಪನ ಸನ್ನಿಧಿ ಅಲ್ಲೋಲಕಲ್ಲೋ!.

ತಿರುಮಲ ಬೆಟ್ಟದ ಕೆಳಗಿನ ಟೆಕ್ಟೊನಿಕ್ ಪದರಗಳು ತೀವ್ರ ಚಲನೆ ಆರಂಭಿಸಿದ್ದು, ಒಂದು ವೇಳೆ ಪರಸ್ಪರ ಜೋರಾಗಿ ಢಿಕ್ಕಿಯಾದರೆ ತಿರುಮಲ ಅಲ್ಲಾಡಲಿದೆ ಎಂದು ಸಂಶೋಧನೆ ವರದಿ ಎಚ್ಚರಿಸಿದೆ. ಅಲ್ಲಿ ಮಾತ್ರವಲ್ಲ ತಮಿಳುನಾಡಿನ ತರಂಗಂಬಾಡಿ, ಪಲಾರ್‍ಗಳಲ್ಲಿಯೂ ಟಕ್ಟೊನಿಕ್ ಪದರಗಳ ಚುರುಕಾದ ಹೊಯ್ದಾಟ ಗುರುತಿಸಲಾಗಿದೆ. ಅಲ್ಲೇನಾದರೂ ಘರ್ಷಣೆಯಾದರೆ ಕೇವಲ 200 ಕಿ.ಮೀ ದೂರದ ಚೆನ್ನೈನಲ್ಲಿ ಸಾವು-ನೋವುಗಳ ಆಕ್ರಂದನ ಮುಗಿಲುಮುಟ್ಟಲಿದೆ ಎಂದು ಅಂದಾಜಿಸಲಾಗಿದೆ.

ತಿಮ್ಮಪ್ಪನ ಆಜ್ಞೆ ಮೀರಲ್ಲ ಭೂದೇವಿ ಅಂತಾರೆ ಭಕ್ತರು

ಭೂಕಂಪದ ವರದಿ ಹೊರಬೀಳುತ್ತಿದ್ದಂತೆ ಪ್ರತಿದಿನ ಭೇಟಿ ನೀಡುವ ತಿಮ್ಮಪ್ಪನ ಲಕ್ಷಾಂತರ ಮಂದಿ ಭಕ್ತರಲ್ಲಿ ಆತಂಕ ಮನೆಮಾಡಿತ್ತು. ಆದರೆ ಕಲಿಯುಗದ ಭೂವೈಕುಂಠದಲ್ಲಿ ನೆಲೆನಿಂತ ಬಾಲಾಜಿ ತಮ್ಮನ್ನು ಅಪಾಯದಿಂದ ಪಾರುಮಾಡಿಯೇ ಮಾಡುತ್ತಾನೆ ಎಂಬ ನಂಬಿಕೆ ಅವರನ್ನು ಸಮಾಧಾನಪಡಿಸಿದೆ. ಶ್ರೀದೇವಿ-ಭೂದೇವಿಯರಿಂದ ಕಾಲು ಒತ್ತಿಸಕೊಳ್ಳುವ ವಿಷ್ಣು ಭಕ್ತರಿಗೆ ಸಂಕಟ ಕೊಡಲು ಬಿಡುವುದಿಲ್ಲ ಎಂದು ಭಕ್ತರೊಬ್ಬರು ತಮ್ಮ ನಂಬಿಕೆ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It


balajiearthladduprasadaquaketirumalatirupativaikuntavenkataramanavenkatesh


Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search