• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ವೆಂಕಟಗೆ ಕಾದಿದೆ ಭೂಕಂಪದ ಸಂಕಟ!

TNN Correspondent Posted On September 19, 2017
0


0
Shares
  • Share On Facebook
  • Tweet It

ಹೈದ್ರಾಬಾದ್ : ಸಂಕಟ ಬಂದಾಗ ವೆಂಕಟರಮಣ ಎಂಬ ರೂಢಿಯ ಮಾತಿದೆ. ಆದರೆ ಆ ವೆಂಕಟನನ್ನು ಕಾಣಲು ಹೋದಾಗಲೇ ಮಹಾಸಂಟಕ ಎದುರಾದರೆ ? ಹೌದು ರೂರ್ಕಿ ಐಐಟಿ ವಿದ್ಯಾರ್ಥಿಗಳು ಭೂಗರ್ಭಗಳ ಅಧ್ಯಯನ ನಡೆಸುತ್ತಿರುವಾಗ ಇಂಥದೊಂದು ಆಘಾತಕಾರಿ ಅಂಶ ಬಯಲಿಗೆ ಬಂದಿದೆಯಂತೆ.

ತಿಮ್ಮಪ್ಪನ ಸನ್ನಿಧಿ ಅಲ್ಲೋಲಕಲ್ಲೋ!.

ತಿರುಮಲ ಬೆಟ್ಟದ ಕೆಳಗಿನ ಟೆಕ್ಟೊನಿಕ್ ಪದರಗಳು ತೀವ್ರ ಚಲನೆ ಆರಂಭಿಸಿದ್ದು, ಒಂದು ವೇಳೆ ಪರಸ್ಪರ ಜೋರಾಗಿ ಢಿಕ್ಕಿಯಾದರೆ ತಿರುಮಲ ಅಲ್ಲಾಡಲಿದೆ ಎಂದು ಸಂಶೋಧನೆ ವರದಿ ಎಚ್ಚರಿಸಿದೆ. ಅಲ್ಲಿ ಮಾತ್ರವಲ್ಲ ತಮಿಳುನಾಡಿನ ತರಂಗಂಬಾಡಿ, ಪಲಾರ್‍ಗಳಲ್ಲಿಯೂ ಟಕ್ಟೊನಿಕ್ ಪದರಗಳ ಚುರುಕಾದ ಹೊಯ್ದಾಟ ಗುರುತಿಸಲಾಗಿದೆ. ಅಲ್ಲೇನಾದರೂ ಘರ್ಷಣೆಯಾದರೆ ಕೇವಲ 200 ಕಿ.ಮೀ ದೂರದ ಚೆನ್ನೈನಲ್ಲಿ ಸಾವು-ನೋವುಗಳ ಆಕ್ರಂದನ ಮುಗಿಲುಮುಟ್ಟಲಿದೆ ಎಂದು ಅಂದಾಜಿಸಲಾಗಿದೆ.

ತಿಮ್ಮಪ್ಪನ ಆಜ್ಞೆ ಮೀರಲ್ಲ ಭೂದೇವಿ ಅಂತಾರೆ ಭಕ್ತರು

ಭೂಕಂಪದ ವರದಿ ಹೊರಬೀಳುತ್ತಿದ್ದಂತೆ ಪ್ರತಿದಿನ ಭೇಟಿ ನೀಡುವ ತಿಮ್ಮಪ್ಪನ ಲಕ್ಷಾಂತರ ಮಂದಿ ಭಕ್ತರಲ್ಲಿ ಆತಂಕ ಮನೆಮಾಡಿತ್ತು. ಆದರೆ ಕಲಿಯುಗದ ಭೂವೈಕುಂಠದಲ್ಲಿ ನೆಲೆನಿಂತ ಬಾಲಾಜಿ ತಮ್ಮನ್ನು ಅಪಾಯದಿಂದ ಪಾರುಮಾಡಿಯೇ ಮಾಡುತ್ತಾನೆ ಎಂಬ ನಂಬಿಕೆ ಅವರನ್ನು ಸಮಾಧಾನಪಡಿಸಿದೆ. ಶ್ರೀದೇವಿ-ಭೂದೇವಿಯರಿಂದ ಕಾಲು ಒತ್ತಿಸಕೊಳ್ಳುವ ವಿಷ್ಣು ಭಕ್ತರಿಗೆ ಸಂಕಟ ಕೊಡಲು ಬಿಡುವುದಿಲ್ಲ ಎಂದು ಭಕ್ತರೊಬ್ಬರು ತಮ್ಮ ನಂಬಿಕೆ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It


balajiearthladduprasadaquaketirumalatirupativaikuntavenkataramanavenkatesh


Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search