• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ವೆಂಕಟಗೆ ಕಾದಿದೆ ಭೂಕಂಪದ ಸಂಕಟ!

TNN Correspondent Posted On September 19, 2017
0


0
Shares
  • Share On Facebook
  • Tweet It

ಹೈದ್ರಾಬಾದ್ : ಸಂಕಟ ಬಂದಾಗ ವೆಂಕಟರಮಣ ಎಂಬ ರೂಢಿಯ ಮಾತಿದೆ. ಆದರೆ ಆ ವೆಂಕಟನನ್ನು ಕಾಣಲು ಹೋದಾಗಲೇ ಮಹಾಸಂಟಕ ಎದುರಾದರೆ ? ಹೌದು ರೂರ್ಕಿ ಐಐಟಿ ವಿದ್ಯಾರ್ಥಿಗಳು ಭೂಗರ್ಭಗಳ ಅಧ್ಯಯನ ನಡೆಸುತ್ತಿರುವಾಗ ಇಂಥದೊಂದು ಆಘಾತಕಾರಿ ಅಂಶ ಬಯಲಿಗೆ ಬಂದಿದೆಯಂತೆ.

ತಿಮ್ಮಪ್ಪನ ಸನ್ನಿಧಿ ಅಲ್ಲೋಲಕಲ್ಲೋ!.

ತಿರುಮಲ ಬೆಟ್ಟದ ಕೆಳಗಿನ ಟೆಕ್ಟೊನಿಕ್ ಪದರಗಳು ತೀವ್ರ ಚಲನೆ ಆರಂಭಿಸಿದ್ದು, ಒಂದು ವೇಳೆ ಪರಸ್ಪರ ಜೋರಾಗಿ ಢಿಕ್ಕಿಯಾದರೆ ತಿರುಮಲ ಅಲ್ಲಾಡಲಿದೆ ಎಂದು ಸಂಶೋಧನೆ ವರದಿ ಎಚ್ಚರಿಸಿದೆ. ಅಲ್ಲಿ ಮಾತ್ರವಲ್ಲ ತಮಿಳುನಾಡಿನ ತರಂಗಂಬಾಡಿ, ಪಲಾರ್‍ಗಳಲ್ಲಿಯೂ ಟಕ್ಟೊನಿಕ್ ಪದರಗಳ ಚುರುಕಾದ ಹೊಯ್ದಾಟ ಗುರುತಿಸಲಾಗಿದೆ. ಅಲ್ಲೇನಾದರೂ ಘರ್ಷಣೆಯಾದರೆ ಕೇವಲ 200 ಕಿ.ಮೀ ದೂರದ ಚೆನ್ನೈನಲ್ಲಿ ಸಾವು-ನೋವುಗಳ ಆಕ್ರಂದನ ಮುಗಿಲುಮುಟ್ಟಲಿದೆ ಎಂದು ಅಂದಾಜಿಸಲಾಗಿದೆ.

ತಿಮ್ಮಪ್ಪನ ಆಜ್ಞೆ ಮೀರಲ್ಲ ಭೂದೇವಿ ಅಂತಾರೆ ಭಕ್ತರು

ಭೂಕಂಪದ ವರದಿ ಹೊರಬೀಳುತ್ತಿದ್ದಂತೆ ಪ್ರತಿದಿನ ಭೇಟಿ ನೀಡುವ ತಿಮ್ಮಪ್ಪನ ಲಕ್ಷಾಂತರ ಮಂದಿ ಭಕ್ತರಲ್ಲಿ ಆತಂಕ ಮನೆಮಾಡಿತ್ತು. ಆದರೆ ಕಲಿಯುಗದ ಭೂವೈಕುಂಠದಲ್ಲಿ ನೆಲೆನಿಂತ ಬಾಲಾಜಿ ತಮ್ಮನ್ನು ಅಪಾಯದಿಂದ ಪಾರುಮಾಡಿಯೇ ಮಾಡುತ್ತಾನೆ ಎಂಬ ನಂಬಿಕೆ ಅವರನ್ನು ಸಮಾಧಾನಪಡಿಸಿದೆ. ಶ್ರೀದೇವಿ-ಭೂದೇವಿಯರಿಂದ ಕಾಲು ಒತ್ತಿಸಕೊಳ್ಳುವ ವಿಷ್ಣು ಭಕ್ತರಿಗೆ ಸಂಕಟ ಕೊಡಲು ಬಿಡುವುದಿಲ್ಲ ಎಂದು ಭಕ್ತರೊಬ್ಬರು ತಮ್ಮ ನಂಬಿಕೆ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It


balajiearthladduprasadaquaketirumalatirupativaikuntavenkataramanavenkatesh


Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search