• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲ್ವೆ ರಿಸರ್ವೇಶನ್ ಚಾರ್ಟ್ ಯುಗಾಂತ್ಯ, ಇನ್ಮೇಲೆ ಡಿಜಿಟಲ್

TNN Correspondent Posted On September 19, 2017
0


0
Shares
  • Share On Facebook
  • Tweet It

ಬೆಂಗಳೂರು : ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಮೂರು ತಿಂಗಳಿನಿಂದ ನಡೆಸಿದ ಪ್ರಯೋಗ ಸಫಲವಾಗಿದ್ದರಿಂದ ದೇಶಾದ್ಯಂತ ರೈಲುಗಳಲ್ಲಿ ರಿಸರ್ವೇಷನ್ ಚಾರ್ಟ್ ಹಾಕುವುದಕ್ಕೆ ಇಲಾಖೆ ತಿಲಾಂಜಲಿ ಹಾಡಲಿದೆ. ಇದರಿಂದ ಪೇಪರ್ ಬಳಕೆಯನ್ನು ನಿಯಂತ್ರಿಸಿದಂತಾಗುತ್ತದೆ ಎಂದು ರೈಲ್ವೆ ಇಲಾಖೆ ಕಾರಣ ನೀಡಿದೆ.

ನ.8,2016ರಿಂದ ಬೆಂಗಳೂರು ವಿಭಾಗದಲ್ಲಿ ಚಾರ್ಟ್‍ಗಾಗಿ ಪೇಪರ್ ಬಳಸುವುದನ್ನು ಕೈಬಿಡಲಾಗಿತ್ತು. ಪರ್ಯಾಯವಾಗಿ ಎಸ್‍ಎಮ್‍ಎಸ್, ನಿಲ್ದಾಣಗಳಲ್ಲಿ ಡಿಜಿಟಲ್ ಡಿಸ್ಪ್ಲೇ ಚಾರ್ಟ್‍ಗಳು, ಸಹಾಯವಾಣಿ 139ನಲ್ಲಿ ತುರ್ತು ಸ್ಪಂದನೆ ಮಾರ್ಗಗಳನ್ನು ಪ್ರಯಾಣಿಕರ ಅನುಕೂಲಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದರಿಂದ 60 ಲಕ್ಷ ರೂ. ಇಲಾಖೆಗೆ ಉಳಿತಾಯವಾಗಿದೆ ಎಂದು ಬೆಂಗಳೂರು ವಿಭಾಗದ ವಾಣಿಜ್ಯ ವ್ಯವಸ್ಥಾಪಕ ಶ್ರೀಧರ ಮೂರ್ತಿ ತಿಳಿಸಿದ್ದಾರೆ.

ಯಶವಂತಪುರ ನಿಲ್ದಾಣದಿಂದ ಹೊರಡುವ ರೈಲುಗಳಲ್ಲಿಯೂ ಪ್ರಯೋಗ ನಡೆಸಲಾಗಿತ್ತು.

ಬರ್ತ್ ಖಾತ್ರಿಯಾದರೆ ಟಿಕೆಟ್‍ನಲ್ಲಿಯೇ ಸೀಟಿನ ಸಂಖ್ಯೆ ಉಲ್ಲೇಖ. ಇಲ್ಲವಾದಲ್ಲಿ ವೇಟಿಂಗ್ ಪ್ರಯಾಣಿಕರಿಗೆ ಖಾತ್ರಿಯಯಾದ ಕೂಡಲೇ ಎಸ್‍ಎಮ್‍ಎಸ್‍ನಿಂದ ಮಾಹಿತಿ, ಖಾತ್ರಿ ಕುರಿತು ತಿಳಿಯಲು 24 ಗಂಟೆ ಸೇವೆಯ ಸಹಾಯವಾಣಿ 139 ಪರ್ಯಾಯ ಮಾರ್ಗಗಳನ್ನು ರೈಲ್ವೆ ವ್ಯವಸ್ಥೆ ಮಾಡಿತ್ತು. ಮುಂಬೈನ ಶಿವಾಜಿ ಛತ್ರಪತಿ ಟರ್ಮಿನಸ್, ಚೆನ್ನೈನ ಸೆಂಟ್ರಲ್, ಕೋಲ್ಕತಾದ ಹೌರಾ ರೈಲ್ವೆ ನಿಲ್ದಾಣ, ದೆಹಲಿಯ ಹಜರತ್ ನಿಜಾಮುದ್ದೀನ್ ನಿಲ್ದಾಣಗಳಲ್ಲಿಯೂ ಪ್ರಾಯೋಗಿಕವಾಗಿ ರಿಸರ್ವೇಷನ್ ಚಾರ್ಟ್ ಬಳಕೆ ನಿಲ್ಲಿಸಲಾಗಿತ್ತು.

0
Shares
  • Share On Facebook
  • Tweet It


- Advertisement -
bengaluruchartrailwayreservation


Trending Now
ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
Tulunadu News June 27, 2025
PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
Tulunadu News June 27, 2025
You may also like
ತೃತೀಯ ಲಿಂಗಿಗಳ ಅಭ್ಯುದಯ ನೀತಿಗೆ ಸಂಪುಟ ಅಸ್ತು
October 27, 2017
ಸಿಐಡಿ ಕ್ಲೀನ್‍ಚಿಟ್ ಪಡೆದಿದ್ದ ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐನಿಂದ ಪ್ರಕರಣ ದಾಖಲು
October 27, 2017
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸೋಲಿಸಿದ ರಮ್ಯ, ಟ್ವೀಟ್ ಹೆಚ್ಚಳಕ್ಕೆ ಕಳ್ಳದಾರಿ?
October 22, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
    • ನಮ್ಮ ಸರಕಾರವಿದ್ದೇ ಒಂದು ಚರಂಡಿ ಮಾಡಲು ಆಗಿಲ್ಲ - ಕಾಂಗ್ರೆಸ್ ಶಾಸಕ ಬಹಿರಂಗ ಬೇಸರ!
    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
  • Popular Posts

    • 1
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 2
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • 3
      ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • 4
      ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • 5
      ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search