• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲ್ವೆ ರಿಸರ್ವೇಶನ್ ಚಾರ್ಟ್ ಯುಗಾಂತ್ಯ, ಇನ್ಮೇಲೆ ಡಿಜಿಟಲ್

TNN Correspondent Posted On September 19, 2017
0


0
Shares
  • Share On Facebook
  • Tweet It

ಬೆಂಗಳೂರು : ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಮೂರು ತಿಂಗಳಿನಿಂದ ನಡೆಸಿದ ಪ್ರಯೋಗ ಸಫಲವಾಗಿದ್ದರಿಂದ ದೇಶಾದ್ಯಂತ ರೈಲುಗಳಲ್ಲಿ ರಿಸರ್ವೇಷನ್ ಚಾರ್ಟ್ ಹಾಕುವುದಕ್ಕೆ ಇಲಾಖೆ ತಿಲಾಂಜಲಿ ಹಾಡಲಿದೆ. ಇದರಿಂದ ಪೇಪರ್ ಬಳಕೆಯನ್ನು ನಿಯಂತ್ರಿಸಿದಂತಾಗುತ್ತದೆ ಎಂದು ರೈಲ್ವೆ ಇಲಾಖೆ ಕಾರಣ ನೀಡಿದೆ.

ನ.8,2016ರಿಂದ ಬೆಂಗಳೂರು ವಿಭಾಗದಲ್ಲಿ ಚಾರ್ಟ್‍ಗಾಗಿ ಪೇಪರ್ ಬಳಸುವುದನ್ನು ಕೈಬಿಡಲಾಗಿತ್ತು. ಪರ್ಯಾಯವಾಗಿ ಎಸ್‍ಎಮ್‍ಎಸ್, ನಿಲ್ದಾಣಗಳಲ್ಲಿ ಡಿಜಿಟಲ್ ಡಿಸ್ಪ್ಲೇ ಚಾರ್ಟ್‍ಗಳು, ಸಹಾಯವಾಣಿ 139ನಲ್ಲಿ ತುರ್ತು ಸ್ಪಂದನೆ ಮಾರ್ಗಗಳನ್ನು ಪ್ರಯಾಣಿಕರ ಅನುಕೂಲಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದರಿಂದ 60 ಲಕ್ಷ ರೂ. ಇಲಾಖೆಗೆ ಉಳಿತಾಯವಾಗಿದೆ ಎಂದು ಬೆಂಗಳೂರು ವಿಭಾಗದ ವಾಣಿಜ್ಯ ವ್ಯವಸ್ಥಾಪಕ ಶ್ರೀಧರ ಮೂರ್ತಿ ತಿಳಿಸಿದ್ದಾರೆ.

ಯಶವಂತಪುರ ನಿಲ್ದಾಣದಿಂದ ಹೊರಡುವ ರೈಲುಗಳಲ್ಲಿಯೂ ಪ್ರಯೋಗ ನಡೆಸಲಾಗಿತ್ತು.

ಬರ್ತ್ ಖಾತ್ರಿಯಾದರೆ ಟಿಕೆಟ್‍ನಲ್ಲಿಯೇ ಸೀಟಿನ ಸಂಖ್ಯೆ ಉಲ್ಲೇಖ. ಇಲ್ಲವಾದಲ್ಲಿ ವೇಟಿಂಗ್ ಪ್ರಯಾಣಿಕರಿಗೆ ಖಾತ್ರಿಯಯಾದ ಕೂಡಲೇ ಎಸ್‍ಎಮ್‍ಎಸ್‍ನಿಂದ ಮಾಹಿತಿ, ಖಾತ್ರಿ ಕುರಿತು ತಿಳಿಯಲು 24 ಗಂಟೆ ಸೇವೆಯ ಸಹಾಯವಾಣಿ 139 ಪರ್ಯಾಯ ಮಾರ್ಗಗಳನ್ನು ರೈಲ್ವೆ ವ್ಯವಸ್ಥೆ ಮಾಡಿತ್ತು. ಮುಂಬೈನ ಶಿವಾಜಿ ಛತ್ರಪತಿ ಟರ್ಮಿನಸ್, ಚೆನ್ನೈನ ಸೆಂಟ್ರಲ್, ಕೋಲ್ಕತಾದ ಹೌರಾ ರೈಲ್ವೆ ನಿಲ್ದಾಣ, ದೆಹಲಿಯ ಹಜರತ್ ನಿಜಾಮುದ್ದೀನ್ ನಿಲ್ದಾಣಗಳಲ್ಲಿಯೂ ಪ್ರಾಯೋಗಿಕವಾಗಿ ರಿಸರ್ವೇಷನ್ ಚಾರ್ಟ್ ಬಳಕೆ ನಿಲ್ಲಿಸಲಾಗಿತ್ತು.

0
Shares
  • Share On Facebook
  • Tweet It


bengaluruchartrailwayreservation


Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
You may also like
ತೃತೀಯ ಲಿಂಗಿಗಳ ಅಭ್ಯುದಯ ನೀತಿಗೆ ಸಂಪುಟ ಅಸ್ತು
October 27, 2017
ಸಿಐಡಿ ಕ್ಲೀನ್‍ಚಿಟ್ ಪಡೆದಿದ್ದ ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐನಿಂದ ಪ್ರಕರಣ ದಾಖಲು
October 27, 2017
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸೋಲಿಸಿದ ರಮ್ಯ, ಟ್ವೀಟ್ ಹೆಚ್ಚಳಕ್ಕೆ ಕಳ್ಳದಾರಿ?
October 22, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search