• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲ್ವೆ ರಿಸರ್ವೇಶನ್ ಚಾರ್ಟ್ ಯುಗಾಂತ್ಯ, ಇನ್ಮೇಲೆ ಡಿಜಿಟಲ್

TNN Correspondent Posted On September 19, 2017
0


0
Shares
  • Share On Facebook
  • Tweet It

ಬೆಂಗಳೂರು : ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಮೂರು ತಿಂಗಳಿನಿಂದ ನಡೆಸಿದ ಪ್ರಯೋಗ ಸಫಲವಾಗಿದ್ದರಿಂದ ದೇಶಾದ್ಯಂತ ರೈಲುಗಳಲ್ಲಿ ರಿಸರ್ವೇಷನ್ ಚಾರ್ಟ್ ಹಾಕುವುದಕ್ಕೆ ಇಲಾಖೆ ತಿಲಾಂಜಲಿ ಹಾಡಲಿದೆ. ಇದರಿಂದ ಪೇಪರ್ ಬಳಕೆಯನ್ನು ನಿಯಂತ್ರಿಸಿದಂತಾಗುತ್ತದೆ ಎಂದು ರೈಲ್ವೆ ಇಲಾಖೆ ಕಾರಣ ನೀಡಿದೆ.

ನ.8,2016ರಿಂದ ಬೆಂಗಳೂರು ವಿಭಾಗದಲ್ಲಿ ಚಾರ್ಟ್‍ಗಾಗಿ ಪೇಪರ್ ಬಳಸುವುದನ್ನು ಕೈಬಿಡಲಾಗಿತ್ತು. ಪರ್ಯಾಯವಾಗಿ ಎಸ್‍ಎಮ್‍ಎಸ್, ನಿಲ್ದಾಣಗಳಲ್ಲಿ ಡಿಜಿಟಲ್ ಡಿಸ್ಪ್ಲೇ ಚಾರ್ಟ್‍ಗಳು, ಸಹಾಯವಾಣಿ 139ನಲ್ಲಿ ತುರ್ತು ಸ್ಪಂದನೆ ಮಾರ್ಗಗಳನ್ನು ಪ್ರಯಾಣಿಕರ ಅನುಕೂಲಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದರಿಂದ 60 ಲಕ್ಷ ರೂ. ಇಲಾಖೆಗೆ ಉಳಿತಾಯವಾಗಿದೆ ಎಂದು ಬೆಂಗಳೂರು ವಿಭಾಗದ ವಾಣಿಜ್ಯ ವ್ಯವಸ್ಥಾಪಕ ಶ್ರೀಧರ ಮೂರ್ತಿ ತಿಳಿಸಿದ್ದಾರೆ.

ಯಶವಂತಪುರ ನಿಲ್ದಾಣದಿಂದ ಹೊರಡುವ ರೈಲುಗಳಲ್ಲಿಯೂ ಪ್ರಯೋಗ ನಡೆಸಲಾಗಿತ್ತು.

ಬರ್ತ್ ಖಾತ್ರಿಯಾದರೆ ಟಿಕೆಟ್‍ನಲ್ಲಿಯೇ ಸೀಟಿನ ಸಂಖ್ಯೆ ಉಲ್ಲೇಖ. ಇಲ್ಲವಾದಲ್ಲಿ ವೇಟಿಂಗ್ ಪ್ರಯಾಣಿಕರಿಗೆ ಖಾತ್ರಿಯಯಾದ ಕೂಡಲೇ ಎಸ್‍ಎಮ್‍ಎಸ್‍ನಿಂದ ಮಾಹಿತಿ, ಖಾತ್ರಿ ಕುರಿತು ತಿಳಿಯಲು 24 ಗಂಟೆ ಸೇವೆಯ ಸಹಾಯವಾಣಿ 139 ಪರ್ಯಾಯ ಮಾರ್ಗಗಳನ್ನು ರೈಲ್ವೆ ವ್ಯವಸ್ಥೆ ಮಾಡಿತ್ತು. ಮುಂಬೈನ ಶಿವಾಜಿ ಛತ್ರಪತಿ ಟರ್ಮಿನಸ್, ಚೆನ್ನೈನ ಸೆಂಟ್ರಲ್, ಕೋಲ್ಕತಾದ ಹೌರಾ ರೈಲ್ವೆ ನಿಲ್ದಾಣ, ದೆಹಲಿಯ ಹಜರತ್ ನಿಜಾಮುದ್ದೀನ್ ನಿಲ್ದಾಣಗಳಲ್ಲಿಯೂ ಪ್ರಾಯೋಗಿಕವಾಗಿ ರಿಸರ್ವೇಷನ್ ಚಾರ್ಟ್ ಬಳಕೆ ನಿಲ್ಲಿಸಲಾಗಿತ್ತು.

0
Shares
  • Share On Facebook
  • Tweet It


bengaluruchartrailwayreservation


Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
You may also like
ತೃತೀಯ ಲಿಂಗಿಗಳ ಅಭ್ಯುದಯ ನೀತಿಗೆ ಸಂಪುಟ ಅಸ್ತು
October 27, 2017
ಸಿಐಡಿ ಕ್ಲೀನ್‍ಚಿಟ್ ಪಡೆದಿದ್ದ ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐನಿಂದ ಪ್ರಕರಣ ದಾಖಲು
October 27, 2017
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸೋಲಿಸಿದ ರಮ್ಯ, ಟ್ವೀಟ್ ಹೆಚ್ಚಳಕ್ಕೆ ಕಳ್ಳದಾರಿ?
October 22, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search