• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲ್ವೆ ರಿಸರ್ವೇಶನ್ ಚಾರ್ಟ್ ಯುಗಾಂತ್ಯ, ಇನ್ಮೇಲೆ ಡಿಜಿಟಲ್

TNN Correspondent Posted On September 19, 2017
0


0
Shares
  • Share On Facebook
  • Tweet It

ಬೆಂಗಳೂರು : ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಮೂರು ತಿಂಗಳಿನಿಂದ ನಡೆಸಿದ ಪ್ರಯೋಗ ಸಫಲವಾಗಿದ್ದರಿಂದ ದೇಶಾದ್ಯಂತ ರೈಲುಗಳಲ್ಲಿ ರಿಸರ್ವೇಷನ್ ಚಾರ್ಟ್ ಹಾಕುವುದಕ್ಕೆ ಇಲಾಖೆ ತಿಲಾಂಜಲಿ ಹಾಡಲಿದೆ. ಇದರಿಂದ ಪೇಪರ್ ಬಳಕೆಯನ್ನು ನಿಯಂತ್ರಿಸಿದಂತಾಗುತ್ತದೆ ಎಂದು ರೈಲ್ವೆ ಇಲಾಖೆ ಕಾರಣ ನೀಡಿದೆ.

ನ.8,2016ರಿಂದ ಬೆಂಗಳೂರು ವಿಭಾಗದಲ್ಲಿ ಚಾರ್ಟ್‍ಗಾಗಿ ಪೇಪರ್ ಬಳಸುವುದನ್ನು ಕೈಬಿಡಲಾಗಿತ್ತು. ಪರ್ಯಾಯವಾಗಿ ಎಸ್‍ಎಮ್‍ಎಸ್, ನಿಲ್ದಾಣಗಳಲ್ಲಿ ಡಿಜಿಟಲ್ ಡಿಸ್ಪ್ಲೇ ಚಾರ್ಟ್‍ಗಳು, ಸಹಾಯವಾಣಿ 139ನಲ್ಲಿ ತುರ್ತು ಸ್ಪಂದನೆ ಮಾರ್ಗಗಳನ್ನು ಪ್ರಯಾಣಿಕರ ಅನುಕೂಲಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದರಿಂದ 60 ಲಕ್ಷ ರೂ. ಇಲಾಖೆಗೆ ಉಳಿತಾಯವಾಗಿದೆ ಎಂದು ಬೆಂಗಳೂರು ವಿಭಾಗದ ವಾಣಿಜ್ಯ ವ್ಯವಸ್ಥಾಪಕ ಶ್ರೀಧರ ಮೂರ್ತಿ ತಿಳಿಸಿದ್ದಾರೆ.

ಯಶವಂತಪುರ ನಿಲ್ದಾಣದಿಂದ ಹೊರಡುವ ರೈಲುಗಳಲ್ಲಿಯೂ ಪ್ರಯೋಗ ನಡೆಸಲಾಗಿತ್ತು.

ಬರ್ತ್ ಖಾತ್ರಿಯಾದರೆ ಟಿಕೆಟ್‍ನಲ್ಲಿಯೇ ಸೀಟಿನ ಸಂಖ್ಯೆ ಉಲ್ಲೇಖ. ಇಲ್ಲವಾದಲ್ಲಿ ವೇಟಿಂಗ್ ಪ್ರಯಾಣಿಕರಿಗೆ ಖಾತ್ರಿಯಯಾದ ಕೂಡಲೇ ಎಸ್‍ಎಮ್‍ಎಸ್‍ನಿಂದ ಮಾಹಿತಿ, ಖಾತ್ರಿ ಕುರಿತು ತಿಳಿಯಲು 24 ಗಂಟೆ ಸೇವೆಯ ಸಹಾಯವಾಣಿ 139 ಪರ್ಯಾಯ ಮಾರ್ಗಗಳನ್ನು ರೈಲ್ವೆ ವ್ಯವಸ್ಥೆ ಮಾಡಿತ್ತು. ಮುಂಬೈನ ಶಿವಾಜಿ ಛತ್ರಪತಿ ಟರ್ಮಿನಸ್, ಚೆನ್ನೈನ ಸೆಂಟ್ರಲ್, ಕೋಲ್ಕತಾದ ಹೌರಾ ರೈಲ್ವೆ ನಿಲ್ದಾಣ, ದೆಹಲಿಯ ಹಜರತ್ ನಿಜಾಮುದ್ದೀನ್ ನಿಲ್ದಾಣಗಳಲ್ಲಿಯೂ ಪ್ರಾಯೋಗಿಕವಾಗಿ ರಿಸರ್ವೇಷನ್ ಚಾರ್ಟ್ ಬಳಕೆ ನಿಲ್ಲಿಸಲಾಗಿತ್ತು.

0
Shares
  • Share On Facebook
  • Tweet It


bengaluruchartrailwayreservation


Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
You may also like
ತೃತೀಯ ಲಿಂಗಿಗಳ ಅಭ್ಯುದಯ ನೀತಿಗೆ ಸಂಪುಟ ಅಸ್ತು
October 27, 2017
ಸಿಐಡಿ ಕ್ಲೀನ್‍ಚಿಟ್ ಪಡೆದಿದ್ದ ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐನಿಂದ ಪ್ರಕರಣ ದಾಖಲು
October 27, 2017
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಸೋಲಿಸಿದ ರಮ್ಯ, ಟ್ವೀಟ್ ಹೆಚ್ಚಳಕ್ಕೆ ಕಳ್ಳದಾರಿ?
October 22, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search