• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಸರಾ ರಜಾ ಅವಧಿ ಬದಲು- Tulunadu News ಸರಣಿ ಲೇಖನ ಫಲಶ್ರುತಿ!

TNN Correspondent Posted On September 19, 2017
0


0
Shares
  • Share On Facebook
  • Tweet It

ದ.ಕ. ಕೊಡಗು: ದಸರಾ ರಜೆ ಸೆ. 21ರಿಂದ ಅ.5ರವರೆಗೆ.
ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ದಸರಾ ರಜೆಯನ್ನು ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 5 ರವರೆಗೆ ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅ.6 ರಂದು ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದೆ.
ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾಸಂಸ್ಥೆಗಳಿಗೆ ಈ ರಜೆ ಅನ್ವಯಿಸುತ್ತದೆ.

Tulunadu News ವಾಹಿನಿಯ ಅಂಕಣ ಬರಹಗಾರರೂ, ಖ್ಯಾತ ಸಾಮಾಜಿಕ ಹೋರಾಟಗಾರರು ಆಗಿರುವ ಹನುಮಂತ ಕಾಮತ್ ಅವರು ಸತತ ಎರಡು ದಿನ ಬರೆದ ಲೇಖನಗಳಿಗೆ ಸ್ಪಂದನೆ ಸಿಕ್ಕಿದೆ. ರಾಜ್ಯ ಸರಕಾರ ಮಕ್ಕಳ ರಜಾ ಅವಧಿಯನ್ನು ಬದಲಾಯಿಸಿದೆ. ಹನುಮಂತ ಕಾಮತ್ ಅವರ ಲೇಖನ ಓದಿ ಅನೇಕರು ಅದಕ್ಕೆ ಸ್ಪಂದಿಸಿದ್ದರು. ಈಗ ರಾಜ್ಯ ಸರಕಾರ ರಜೆ ಬದಲಾವಣೆ ಮಾಡಿ ಹೊರಡಿಸಿರುವ ನೂತನ ಆದೇಶ ಮಕ್ಕಳ ಮುಖದಲ್ಲಿ ಸಂತಸ ತಂದಿದೆ. ಮಕ್ಕಳ, ಪೋಷಕರ ಮನದಾಳವನ್ನು ಸರಕಾರಕ್ಕೆ, ಜಿಲ್ಲಾಡಳಿತಕ್ಕೆ ತಲುಪಿಸಿದ Tulunadu News ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ನಾವು ಜವಾಬ್ದಾರಿಯುತ ಮಾಧ್ಯಮವಾಗಿ ನಮ್ಮ ಕೆಲಸ ಮಾಡಿದ್ದೇವೆ. ಜನರು ಯಾವಾಗಲೂ ನಮ್ಮ ಜೊತೆಗೆ ಇದ್ದರೆ ಸಮಾಜದ ಡೊಂಕ ತಿದ್ದುವ ಕೆಲಸ ಮುಂದುವರೆಯಲಿದೆ.

0
Shares
  • Share On Facebook
  • Tweet It


hanumantha Kamath


Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
You may also like
ಬ್ಯಾಂಕಿನವರನ್ನು ಇಲ್ಲಿ ತನಕ ತಲೆ ಮೇಲೆ ಹೊತ್ತುಕೊಂಡದ್ದೇ ತಪ್ಪು!
December 21, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ಮುಸ್ಲಿಮರು ನಮಗೆ ಓಟ್ ಹಾಕಲ್ಲ ಎಂದು ಒಪ್ಪಿಕೊಂಡ ಎಐಸಿಸಿ ಸದಸ್ಯೆ ಕವಿತಾ ಸನಿಲ್!
March 23, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search