• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಸರಾ ರಜಾ ಅವಧಿ ಬದಲು- Tulunadu News ಸರಣಿ ಲೇಖನ ಫಲಶ್ರುತಿ!

TNN Correspondent Posted On September 19, 2017
0


0
Shares
  • Share On Facebook
  • Tweet It

ದ.ಕ. ಕೊಡಗು: ದಸರಾ ರಜೆ ಸೆ. 21ರಿಂದ ಅ.5ರವರೆಗೆ.
ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ದಸರಾ ರಜೆಯನ್ನು ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 5 ರವರೆಗೆ ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅ.6 ರಂದು ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದೆ.
ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾಸಂಸ್ಥೆಗಳಿಗೆ ಈ ರಜೆ ಅನ್ವಯಿಸುತ್ತದೆ.

Tulunadu News ವಾಹಿನಿಯ ಅಂಕಣ ಬರಹಗಾರರೂ, ಖ್ಯಾತ ಸಾಮಾಜಿಕ ಹೋರಾಟಗಾರರು ಆಗಿರುವ ಹನುಮಂತ ಕಾಮತ್ ಅವರು ಸತತ ಎರಡು ದಿನ ಬರೆದ ಲೇಖನಗಳಿಗೆ ಸ್ಪಂದನೆ ಸಿಕ್ಕಿದೆ. ರಾಜ್ಯ ಸರಕಾರ ಮಕ್ಕಳ ರಜಾ ಅವಧಿಯನ್ನು ಬದಲಾಯಿಸಿದೆ. ಹನುಮಂತ ಕಾಮತ್ ಅವರ ಲೇಖನ ಓದಿ ಅನೇಕರು ಅದಕ್ಕೆ ಸ್ಪಂದಿಸಿದ್ದರು. ಈಗ ರಾಜ್ಯ ಸರಕಾರ ರಜೆ ಬದಲಾವಣೆ ಮಾಡಿ ಹೊರಡಿಸಿರುವ ನೂತನ ಆದೇಶ ಮಕ್ಕಳ ಮುಖದಲ್ಲಿ ಸಂತಸ ತಂದಿದೆ. ಮಕ್ಕಳ, ಪೋಷಕರ ಮನದಾಳವನ್ನು ಸರಕಾರಕ್ಕೆ, ಜಿಲ್ಲಾಡಳಿತಕ್ಕೆ ತಲುಪಿಸಿದ Tulunadu News ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ನಾವು ಜವಾಬ್ದಾರಿಯುತ ಮಾಧ್ಯಮವಾಗಿ ನಮ್ಮ ಕೆಲಸ ಮಾಡಿದ್ದೇವೆ. ಜನರು ಯಾವಾಗಲೂ ನಮ್ಮ ಜೊತೆಗೆ ಇದ್ದರೆ ಸಮಾಜದ ಡೊಂಕ ತಿದ್ದುವ ಕೆಲಸ ಮುಂದುವರೆಯಲಿದೆ.

0
Shares
  • Share On Facebook
  • Tweet It


hanumantha Kamath


Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
You may also like
ಬ್ಯಾಂಕಿನವರನ್ನು ಇಲ್ಲಿ ತನಕ ತಲೆ ಮೇಲೆ ಹೊತ್ತುಕೊಂಡದ್ದೇ ತಪ್ಪು!
December 21, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ಮುಸ್ಲಿಮರು ನಮಗೆ ಓಟ್ ಹಾಕಲ್ಲ ಎಂದು ಒಪ್ಪಿಕೊಂಡ ಎಐಸಿಸಿ ಸದಸ್ಯೆ ಕವಿತಾ ಸನಿಲ್!
March 23, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search