• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದಸರಾ ರಜಾ ಅವಧಿ ಬದಲು- Tulunadu News ಸರಣಿ ಲೇಖನ ಫಲಶ್ರುತಿ!

TNN Correspondent Posted On September 19, 2017


  • Share On Facebook
  • Tweet It

ದ.ಕ. ಕೊಡಗು: ದಸರಾ ರಜೆ ಸೆ. 21ರಿಂದ ಅ.5ರವರೆಗೆ.
ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ದಸರಾ ರಜೆಯನ್ನು ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 5 ರವರೆಗೆ ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅ.6 ರಂದು ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದೆ.
ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾಸಂಸ್ಥೆಗಳಿಗೆ ಈ ರಜೆ ಅನ್ವಯಿಸುತ್ತದೆ.

Tulunadu News ವಾಹಿನಿಯ ಅಂಕಣ ಬರಹಗಾರರೂ, ಖ್ಯಾತ ಸಾಮಾಜಿಕ ಹೋರಾಟಗಾರರು ಆಗಿರುವ ಹನುಮಂತ ಕಾಮತ್ ಅವರು ಸತತ ಎರಡು ದಿನ ಬರೆದ ಲೇಖನಗಳಿಗೆ ಸ್ಪಂದನೆ ಸಿಕ್ಕಿದೆ. ರಾಜ್ಯ ಸರಕಾರ ಮಕ್ಕಳ ರಜಾ ಅವಧಿಯನ್ನು ಬದಲಾಯಿಸಿದೆ. ಹನುಮಂತ ಕಾಮತ್ ಅವರ ಲೇಖನ ಓದಿ ಅನೇಕರು ಅದಕ್ಕೆ ಸ್ಪಂದಿಸಿದ್ದರು. ಈಗ ರಾಜ್ಯ ಸರಕಾರ ರಜೆ ಬದಲಾವಣೆ ಮಾಡಿ ಹೊರಡಿಸಿರುವ ನೂತನ ಆದೇಶ ಮಕ್ಕಳ ಮುಖದಲ್ಲಿ ಸಂತಸ ತಂದಿದೆ. ಮಕ್ಕಳ, ಪೋಷಕರ ಮನದಾಳವನ್ನು ಸರಕಾರಕ್ಕೆ, ಜಿಲ್ಲಾಡಳಿತಕ್ಕೆ ತಲುಪಿಸಿದ Tulunadu News ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ನಾವು ಜವಾಬ್ದಾರಿಯುತ ಮಾಧ್ಯಮವಾಗಿ ನಮ್ಮ ಕೆಲಸ ಮಾಡಿದ್ದೇವೆ. ಜನರು ಯಾವಾಗಲೂ ನಮ್ಮ ಜೊತೆಗೆ ಇದ್ದರೆ ಸಮಾಜದ ಡೊಂಕ ತಿದ್ದುವ ಕೆಲಸ ಮುಂದುವರೆಯಲಿದೆ.

  • Share On Facebook
  • Tweet It


- Advertisement -
hanumantha Kamath


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಬ್ಯಾಂಕಿನವರನ್ನು ಇಲ್ಲಿ ತನಕ ತಲೆ ಮೇಲೆ ಹೊತ್ತುಕೊಂಡದ್ದೇ ತಪ್ಪು!
December 21, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ಮುಸ್ಲಿಮರು ನಮಗೆ ಓಟ್ ಹಾಕಲ್ಲ ಎಂದು ಒಪ್ಪಿಕೊಂಡ ಎಐಸಿಸಿ ಸದಸ್ಯೆ ಕವಿತಾ ಸನಿಲ್!
March 23, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search