• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಬಾಂಬ್ ಪತ್ತೆ!

TNN Correspondent Posted On September 20, 2017
0


0
Shares
  • Share On Facebook
  • Tweet It

ಮಂಗಳೂರು: ದುಬೈ ಹಾರಲು ವಿಮಾನಿಲ್ದಾಣದಲ್ಲಿ ತಪಾಸಣೆ ಕೌಂಟರ್‍ನಲ್ಲಿದ್ದ ವ್ಯಕ್ತಿಯೊಬ್ಬನ ಲಗ್ಗೇಜ್‍ನಲ್ಲಿ ಅನುಮಾನಾಸ್ಪದ ಬಾಂಬ್ ಪತ್ತೆಯಾಗಿದೆ. ಪವರ್ ಬ್ಯಾಂಕ್ / ಮೊಬೈಲ್ ಕವರ್ ಒಳಗೆ ವೈರ್‍ಗಳಿಂದ ಹೆಣೆದ ಸ್ಪೋಟಕದ ಮಾದರಿ ಸಾಧನ ಎಂದು ಪೊಲೀಸರು ತಿಳಿಸಿದ್ದಾರೆ. ಶ್ವಾನ ದಳ ತಪಾಸಣೆ ನಡೆಸಿ ರಾಸಾಯನಿಕ ಅಥವಾ ಸ್ಫೋಟಕ ಸಾಧನ ಇರಬಹುದು ಎಂದಿದೆ. ಇಂಡಿಗೋ ವಿಮಾನದಲ್ಲಿ ಮಂಗಳವಾರ ರಾತ್ರಿ 10ಕ್ಕೆ ಎಂ.ಮೊಹಮ್ಮದ್ ಎಂಬ ವ್ಯಕ್ತಿ ದುಬೈಗೆ ಹೊರಟಾಗ ಆತನ ಲಗ್ಗೇಜ್‍ನಲ್ಲಿ ಸ್ಫೋಟಕದ ಮಾದರಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ.

ನಾಗರಿಕ ವಿಮಾನ ನಿಲ್ದಾಣಗಳ ತಪಾಸಣೆ ಉಸ್ತುವಾರಿ ಹೊತ್ತಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ನಡೆಸಿದ ಸ್ಫೋಟಕ ತನಿಖಾ ಪರೀಕ್ಷೆಯಲ್ಲಿ ನೆಗಟೀವ್ ಎಂದು ವರದಿ ಬಂದಿದೆ. ಆದರೂ ನಾಗರಿಕ ವಿಮಾನಯಾನ ರಕ್ಷಣೆ ಸಂಸ್ಥೆ (ಬಿಸಿಎಎಸ್)ಗೆ ವರದಿ ಸಲ್ಲಿಸಲಾಗಿದ್ದು, ವಸ್ತುವಿನ ಕೂಲಂಕಷ ಪರೀಕ್ಷೆಗೆ ಇಂಡಿಗೋದಿಂದ ದೂರು ದಾಖಲಿಸಲು ಸೂಚಿಸಲಾಗಿದೆ.

ಕೇಂದ್ರದಿಂದ ರಾಸಾಯನಿಕ ದಾಳಿಯ ಎಚ್ಚರ ಇತ್ತು

ಕೇಂದ್ರ ಗೃಹ ಸಚಿವಾಲಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಮೊದಲೇ ದೇಶದಲ್ಲಿ ಉಗ್ರರು ರಾಸಾಯನಿಕ ದಾಳಿಯ ಸಂಚು ರೂಪಿಸಿದ್ದಾರೆ ಎಂದು ಎಚ್ಚರಿಸಿತ್ತು.

0
Shares
  • Share On Facebook
  • Tweet It


airportauthoritybankblastbombcisfcivilluggagemangaloremangalurumobilemohammadmohammedpower


Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಬ್ಯಾಂಕಿನವರನ್ನು ಇಲ್ಲಿ ತನಕ ತಲೆ ಮೇಲೆ ಹೊತ್ತುಕೊಂಡದ್ದೇ ತಪ್ಪು!
December 21, 2018
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search