• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಬಾಂಬ್ ಪತ್ತೆ!

TNN Correspondent Posted On September 20, 2017


  • Share On Facebook
  • Tweet It

ಮಂಗಳೂರು: ದುಬೈ ಹಾರಲು ವಿಮಾನಿಲ್ದಾಣದಲ್ಲಿ ತಪಾಸಣೆ ಕೌಂಟರ್‍ನಲ್ಲಿದ್ದ ವ್ಯಕ್ತಿಯೊಬ್ಬನ ಲಗ್ಗೇಜ್‍ನಲ್ಲಿ ಅನುಮಾನಾಸ್ಪದ ಬಾಂಬ್ ಪತ್ತೆಯಾಗಿದೆ. ಪವರ್ ಬ್ಯಾಂಕ್ / ಮೊಬೈಲ್ ಕವರ್ ಒಳಗೆ ವೈರ್‍ಗಳಿಂದ ಹೆಣೆದ ಸ್ಪೋಟಕದ ಮಾದರಿ ಸಾಧನ ಎಂದು ಪೊಲೀಸರು ತಿಳಿಸಿದ್ದಾರೆ. ಶ್ವಾನ ದಳ ತಪಾಸಣೆ ನಡೆಸಿ ರಾಸಾಯನಿಕ ಅಥವಾ ಸ್ಫೋಟಕ ಸಾಧನ ಇರಬಹುದು ಎಂದಿದೆ. ಇಂಡಿಗೋ ವಿಮಾನದಲ್ಲಿ ಮಂಗಳವಾರ ರಾತ್ರಿ 10ಕ್ಕೆ ಎಂ.ಮೊಹಮ್ಮದ್ ಎಂಬ ವ್ಯಕ್ತಿ ದುಬೈಗೆ ಹೊರಟಾಗ ಆತನ ಲಗ್ಗೇಜ್‍ನಲ್ಲಿ ಸ್ಫೋಟಕದ ಮಾದರಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ.

ನಾಗರಿಕ ವಿಮಾನ ನಿಲ್ದಾಣಗಳ ತಪಾಸಣೆ ಉಸ್ತುವಾರಿ ಹೊತ್ತಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ನಡೆಸಿದ ಸ್ಫೋಟಕ ತನಿಖಾ ಪರೀಕ್ಷೆಯಲ್ಲಿ ನೆಗಟೀವ್ ಎಂದು ವರದಿ ಬಂದಿದೆ. ಆದರೂ ನಾಗರಿಕ ವಿಮಾನಯಾನ ರಕ್ಷಣೆ ಸಂಸ್ಥೆ (ಬಿಸಿಎಎಸ್)ಗೆ ವರದಿ ಸಲ್ಲಿಸಲಾಗಿದ್ದು, ವಸ್ತುವಿನ ಕೂಲಂಕಷ ಪರೀಕ್ಷೆಗೆ ಇಂಡಿಗೋದಿಂದ ದೂರು ದಾಖಲಿಸಲು ಸೂಚಿಸಲಾಗಿದೆ.

ಕೇಂದ್ರದಿಂದ ರಾಸಾಯನಿಕ ದಾಳಿಯ ಎಚ್ಚರ ಇತ್ತು

ಕೇಂದ್ರ ಗೃಹ ಸಚಿವಾಲಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಮೊದಲೇ ದೇಶದಲ್ಲಿ ಉಗ್ರರು ರಾಸಾಯನಿಕ ದಾಳಿಯ ಸಂಚು ರೂಪಿಸಿದ್ದಾರೆ ಎಂದು ಎಚ್ಚರಿಸಿತ್ತು.

  • Share On Facebook
  • Tweet It


- Advertisement -
airportauthoritybankblastbombcisfcivilluggagemangaloremangalurumobilemohammadmohammedpower


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಬ್ಯಾಂಕಿನವರನ್ನು ಇಲ್ಲಿ ತನಕ ತಲೆ ಮೇಲೆ ಹೊತ್ತುಕೊಂಡದ್ದೇ ತಪ್ಪು!
December 21, 2018
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search