• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಬಾಂಬ್ ಪತ್ತೆ!

TNN Correspondent Posted On September 20, 2017


  • Share On Facebook
  • Tweet It

ಮಂಗಳೂರು: ದುಬೈ ಹಾರಲು ವಿಮಾನಿಲ್ದಾಣದಲ್ಲಿ ತಪಾಸಣೆ ಕೌಂಟರ್‍ನಲ್ಲಿದ್ದ ವ್ಯಕ್ತಿಯೊಬ್ಬನ ಲಗ್ಗೇಜ್‍ನಲ್ಲಿ ಅನುಮಾನಾಸ್ಪದ ಬಾಂಬ್ ಪತ್ತೆಯಾಗಿದೆ. ಪವರ್ ಬ್ಯಾಂಕ್ / ಮೊಬೈಲ್ ಕವರ್ ಒಳಗೆ ವೈರ್‍ಗಳಿಂದ ಹೆಣೆದ ಸ್ಪೋಟಕದ ಮಾದರಿ ಸಾಧನ ಎಂದು ಪೊಲೀಸರು ತಿಳಿಸಿದ್ದಾರೆ. ಶ್ವಾನ ದಳ ತಪಾಸಣೆ ನಡೆಸಿ ರಾಸಾಯನಿಕ ಅಥವಾ ಸ್ಫೋಟಕ ಸಾಧನ ಇರಬಹುದು ಎಂದಿದೆ. ಇಂಡಿಗೋ ವಿಮಾನದಲ್ಲಿ ಮಂಗಳವಾರ ರಾತ್ರಿ 10ಕ್ಕೆ ಎಂ.ಮೊಹಮ್ಮದ್ ಎಂಬ ವ್ಯಕ್ತಿ ದುಬೈಗೆ ಹೊರಟಾಗ ಆತನ ಲಗ್ಗೇಜ್‍ನಲ್ಲಿ ಸ್ಫೋಟಕದ ಮಾದರಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ.

ನಾಗರಿಕ ವಿಮಾನ ನಿಲ್ದಾಣಗಳ ತಪಾಸಣೆ ಉಸ್ತುವಾರಿ ಹೊತ್ತಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ನಡೆಸಿದ ಸ್ಫೋಟಕ ತನಿಖಾ ಪರೀಕ್ಷೆಯಲ್ಲಿ ನೆಗಟೀವ್ ಎಂದು ವರದಿ ಬಂದಿದೆ. ಆದರೂ ನಾಗರಿಕ ವಿಮಾನಯಾನ ರಕ್ಷಣೆ ಸಂಸ್ಥೆ (ಬಿಸಿಎಎಸ್)ಗೆ ವರದಿ ಸಲ್ಲಿಸಲಾಗಿದ್ದು, ವಸ್ತುವಿನ ಕೂಲಂಕಷ ಪರೀಕ್ಷೆಗೆ ಇಂಡಿಗೋದಿಂದ ದೂರು ದಾಖಲಿಸಲು ಸೂಚಿಸಲಾಗಿದೆ.

ಕೇಂದ್ರದಿಂದ ರಾಸಾಯನಿಕ ದಾಳಿಯ ಎಚ್ಚರ ಇತ್ತು

ಕೇಂದ್ರ ಗೃಹ ಸಚಿವಾಲಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಮೊದಲೇ ದೇಶದಲ್ಲಿ ಉಗ್ರರು ರಾಸಾಯನಿಕ ದಾಳಿಯ ಸಂಚು ರೂಪಿಸಿದ್ದಾರೆ ಎಂದು ಎಚ್ಚರಿಸಿತ್ತು.

  • Share On Facebook
  • Tweet It


- Advertisement -
airportauthoritybankblastbombcisfcivilluggagemangaloremangalurumobilemohammadmohammedpower


Trending Now
ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
Tulunadu News June 9, 2023
ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
Tulunadu News June 9, 2023
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಬ್ಯಾಂಕಿನವರನ್ನು ಇಲ್ಲಿ ತನಕ ತಲೆ ಮೇಲೆ ಹೊತ್ತುಕೊಂಡದ್ದೇ ತಪ್ಪು!
December 21, 2018
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
Leave A Reply

  • Recent Posts

    • ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
    • ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
  • Popular Posts

    • 1
      ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
    • 2
      ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
    • 3
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 4
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 5
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search