• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಬಾಂಬ್ ಪತ್ತೆ!

TNN Correspondent Posted On September 20, 2017
0


0
Shares
  • Share On Facebook
  • Tweet It

ಮಂಗಳೂರು: ದುಬೈ ಹಾರಲು ವಿಮಾನಿಲ್ದಾಣದಲ್ಲಿ ತಪಾಸಣೆ ಕೌಂಟರ್‍ನಲ್ಲಿದ್ದ ವ್ಯಕ್ತಿಯೊಬ್ಬನ ಲಗ್ಗೇಜ್‍ನಲ್ಲಿ ಅನುಮಾನಾಸ್ಪದ ಬಾಂಬ್ ಪತ್ತೆಯಾಗಿದೆ. ಪವರ್ ಬ್ಯಾಂಕ್ / ಮೊಬೈಲ್ ಕವರ್ ಒಳಗೆ ವೈರ್‍ಗಳಿಂದ ಹೆಣೆದ ಸ್ಪೋಟಕದ ಮಾದರಿ ಸಾಧನ ಎಂದು ಪೊಲೀಸರು ತಿಳಿಸಿದ್ದಾರೆ. ಶ್ವಾನ ದಳ ತಪಾಸಣೆ ನಡೆಸಿ ರಾಸಾಯನಿಕ ಅಥವಾ ಸ್ಫೋಟಕ ಸಾಧನ ಇರಬಹುದು ಎಂದಿದೆ. ಇಂಡಿಗೋ ವಿಮಾನದಲ್ಲಿ ಮಂಗಳವಾರ ರಾತ್ರಿ 10ಕ್ಕೆ ಎಂ.ಮೊಹಮ್ಮದ್ ಎಂಬ ವ್ಯಕ್ತಿ ದುಬೈಗೆ ಹೊರಟಾಗ ಆತನ ಲಗ್ಗೇಜ್‍ನಲ್ಲಿ ಸ್ಫೋಟಕದ ಮಾದರಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ.

ನಾಗರಿಕ ವಿಮಾನ ನಿಲ್ದಾಣಗಳ ತಪಾಸಣೆ ಉಸ್ತುವಾರಿ ಹೊತ್ತಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ನಡೆಸಿದ ಸ್ಫೋಟಕ ತನಿಖಾ ಪರೀಕ್ಷೆಯಲ್ಲಿ ನೆಗಟೀವ್ ಎಂದು ವರದಿ ಬಂದಿದೆ. ಆದರೂ ನಾಗರಿಕ ವಿಮಾನಯಾನ ರಕ್ಷಣೆ ಸಂಸ್ಥೆ (ಬಿಸಿಎಎಸ್)ಗೆ ವರದಿ ಸಲ್ಲಿಸಲಾಗಿದ್ದು, ವಸ್ತುವಿನ ಕೂಲಂಕಷ ಪರೀಕ್ಷೆಗೆ ಇಂಡಿಗೋದಿಂದ ದೂರು ದಾಖಲಿಸಲು ಸೂಚಿಸಲಾಗಿದೆ.

ಕೇಂದ್ರದಿಂದ ರಾಸಾಯನಿಕ ದಾಳಿಯ ಎಚ್ಚರ ಇತ್ತು

ಕೇಂದ್ರ ಗೃಹ ಸಚಿವಾಲಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಮೊದಲೇ ದೇಶದಲ್ಲಿ ಉಗ್ರರು ರಾಸಾಯನಿಕ ದಾಳಿಯ ಸಂಚು ರೂಪಿಸಿದ್ದಾರೆ ಎಂದು ಎಚ್ಚರಿಸಿತ್ತು.

0
Shares
  • Share On Facebook
  • Tweet It


airportauthoritybankblastbombcisfcivilluggagemangaloremangalurumobilemohammadmohammedpower


Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಬ್ಯಾಂಕಿನವರನ್ನು ಇಲ್ಲಿ ತನಕ ತಲೆ ಮೇಲೆ ಹೊತ್ತುಕೊಂಡದ್ದೇ ತಪ್ಪು!
December 21, 2018
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search