• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನೆಕ್ಷನ್ ಬಳಕೆ ಶುಲ್ಕಕ್ಕೆ ಟ್ರಾಯ್ ಕತ್ತರಿ, ಮೊಬೈಲ್ ಬಿಲ್‍ಗಳು ಅಗ್ಗ

TNN Correspondent Posted On September 20, 2017
0


0
Shares
  • Share On Facebook
  • Tweet It

ನವದೆಹಲಿ : ಇದುವರೆಗೂ ಮೊಬೈಲ್ ಬಳಕೆದಾರರ ಜೇಬಿಗೆ ಕತ್ತರಿಹಾಕುತ್ತಿದ್ದ ಕರೆ ಸಂಪರ್ಕ ಬಳಕೆ ಶುಲ್ಕ (ಐಯುಸಿ) ವನ್ನು 14 ಪೈಸೆಯಿಂದ 6 ಪೈಸೆಗೆ ಇಳಕೆಮಾಡಲಾಗಿದೆ. ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಮೊಬೈಲ್ ಗ್ರಾಹಕರ ಪರವಾಗಿ ಈ ನಿರ್ಧಾರ ತೆಗದುಕೊಂಡು ಮಂಗಳವಾರ ಪ್ರಕಟಿಸಿದೆ.
ಪರಿಣಾಮ ಪ್ರೀಪೇಯ್ಡ್ ಮತ್ತು ಪೋಸ್ಟ್‍ಪೇಯ್ಡ್ ಗ್ರಾಹಕರಿಗೆ ಕರೆ ಶುಲ್ಕ ಇಳಿಕೆಯಾಗಿ ಜೇಬಿಗೆ ಕತ್ತರಿ ಬೀಳುವುದು ಕಡಿಮೆಯಾಗಲಿದೆ.
ಅ.1ರಿಂದ ನೂತನ ಶುಲ್ಕ ಜಾರಿಯಾಗಲಿದೆ.


ಮತ್ತೆ ಜ.1, 2020ರಿಂದ ಕರೆ ಮುಕ್ತಾಯ ಶುಲ್ಕವನ್ನು ಸಂಪೂರ್ಣ ರದ್ದು ಮಾಡುವಂತೆಯೂ ಟ್ರಾಯ್ ಹೇಳಿದೆ. ಇದು ಕೇವಲ ದೇಶೀಯ ಸಿಮ್ ಬಳಕೆದಾರರಿಗೆ ಮಾತ್ರ.
ಬೇರೆ ನೆಟ್‍ವರ್ಕ್‍ಗಳಿಂದ ಒಳಬರುವ ಕರೆಗಳಿಗೆ ಮೊಬೈಲ್ ಕಂಪೆನಿಗಳು ಸಂಪರ್ಖ ಬಳಕೆ ಶುಲ್ಕ ವಿಧಿಸುತ್ತವೆ.
ಏರ್‍ಟೆಲ್ ಐಯುಸಿ ಶುಲ್ಕವನ್ನು ಏರಿಕೆ ಮಾಡುವಂತೆ ಬೇಡಿಕೆಯಿಟ್ಟರೆ, ಜಿಯೊ ಈಗ ನಿಗದಿಯಾಗಿರುವ 6 ಪೈಸೆಯನ್ನೂ ಕಿತ್ತೊಗೆಯಿರಿ ಎಂದು ಟ್ರಾಯ್‍ಗೆ ಒತ್ತಾಯಿಸಿತ್ತು ಎಂದು ಮೂಲಗಳು ತಿಳಿಸಿವೆ. ಕೇವಲ ಐಯುಸಿ ಒಂದರಿಂದಲೇ ಮೊಬೈಲ್ ಕಂಪೆನಿಗಳು ವಾರ್ಷಿಕ ರೂ. 1 ಲಕ್ಷ ಕೋಟಿ ದೋಚುತ್ತಿವೆ ಎಂದು ರಿಲಯನ್ಸ್ ಟ್ರಾಯ್‍ಗೆ ವರದಿ ಸಲ್ಲಿಸಿತ್ತಂತೆ.

0
Shares
  • Share On Facebook
  • Tweet It


6 paisaairtelbsnlcompaniescutideaiucjiomobilepostpaidprepaidratesimtraivodafone


Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
You may also like
ಜನಸಾಮಾನ್ಯನಿಗೆ ಮತ್ತೆ ಎಲ್‍ಪಿಜಿ ದರ ಏರಿಕೆ ಬರೆ!
November 2, 2017
ಯೋಧರಿಗೆ ದೀಪಾವಳಿ ಉಡುಗೊರೆ, ಕುಟುಂಬದೊಂದಿಗೆ ಮಾತನಾಡಲು ರೂ.1/ನಿಮಿಷಕ್ಕೆ!
October 19, 2017
ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಬಾಂಬ್ ಪತ್ತೆ!
September 20, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search