• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನೆಕ್ಷನ್ ಬಳಕೆ ಶುಲ್ಕಕ್ಕೆ ಟ್ರಾಯ್ ಕತ್ತರಿ, ಮೊಬೈಲ್ ಬಿಲ್‍ಗಳು ಅಗ್ಗ

TNN Correspondent Posted On September 20, 2017
0


0
Shares
  • Share On Facebook
  • Tweet It

ನವದೆಹಲಿ : ಇದುವರೆಗೂ ಮೊಬೈಲ್ ಬಳಕೆದಾರರ ಜೇಬಿಗೆ ಕತ್ತರಿಹಾಕುತ್ತಿದ್ದ ಕರೆ ಸಂಪರ್ಕ ಬಳಕೆ ಶುಲ್ಕ (ಐಯುಸಿ) ವನ್ನು 14 ಪೈಸೆಯಿಂದ 6 ಪೈಸೆಗೆ ಇಳಕೆಮಾಡಲಾಗಿದೆ. ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಮೊಬೈಲ್ ಗ್ರಾಹಕರ ಪರವಾಗಿ ಈ ನಿರ್ಧಾರ ತೆಗದುಕೊಂಡು ಮಂಗಳವಾರ ಪ್ರಕಟಿಸಿದೆ.
ಪರಿಣಾಮ ಪ್ರೀಪೇಯ್ಡ್ ಮತ್ತು ಪೋಸ್ಟ್‍ಪೇಯ್ಡ್ ಗ್ರಾಹಕರಿಗೆ ಕರೆ ಶುಲ್ಕ ಇಳಿಕೆಯಾಗಿ ಜೇಬಿಗೆ ಕತ್ತರಿ ಬೀಳುವುದು ಕಡಿಮೆಯಾಗಲಿದೆ.
ಅ.1ರಿಂದ ನೂತನ ಶುಲ್ಕ ಜಾರಿಯಾಗಲಿದೆ.


ಮತ್ತೆ ಜ.1, 2020ರಿಂದ ಕರೆ ಮುಕ್ತಾಯ ಶುಲ್ಕವನ್ನು ಸಂಪೂರ್ಣ ರದ್ದು ಮಾಡುವಂತೆಯೂ ಟ್ರಾಯ್ ಹೇಳಿದೆ. ಇದು ಕೇವಲ ದೇಶೀಯ ಸಿಮ್ ಬಳಕೆದಾರರಿಗೆ ಮಾತ್ರ.
ಬೇರೆ ನೆಟ್‍ವರ್ಕ್‍ಗಳಿಂದ ಒಳಬರುವ ಕರೆಗಳಿಗೆ ಮೊಬೈಲ್ ಕಂಪೆನಿಗಳು ಸಂಪರ್ಖ ಬಳಕೆ ಶುಲ್ಕ ವಿಧಿಸುತ್ತವೆ.
ಏರ್‍ಟೆಲ್ ಐಯುಸಿ ಶುಲ್ಕವನ್ನು ಏರಿಕೆ ಮಾಡುವಂತೆ ಬೇಡಿಕೆಯಿಟ್ಟರೆ, ಜಿಯೊ ಈಗ ನಿಗದಿಯಾಗಿರುವ 6 ಪೈಸೆಯನ್ನೂ ಕಿತ್ತೊಗೆಯಿರಿ ಎಂದು ಟ್ರಾಯ್‍ಗೆ ಒತ್ತಾಯಿಸಿತ್ತು ಎಂದು ಮೂಲಗಳು ತಿಳಿಸಿವೆ. ಕೇವಲ ಐಯುಸಿ ಒಂದರಿಂದಲೇ ಮೊಬೈಲ್ ಕಂಪೆನಿಗಳು ವಾರ್ಷಿಕ ರೂ. 1 ಲಕ್ಷ ಕೋಟಿ ದೋಚುತ್ತಿವೆ ಎಂದು ರಿಲಯನ್ಸ್ ಟ್ರಾಯ್‍ಗೆ ವರದಿ ಸಲ್ಲಿಸಿತ್ತಂತೆ.

0
Shares
  • Share On Facebook
  • Tweet It


6 paisaairtelbsnlcompaniescutideaiucjiomobilepostpaidprepaidratesimtraivodafone


Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
You may also like
ಜನಸಾಮಾನ್ಯನಿಗೆ ಮತ್ತೆ ಎಲ್‍ಪಿಜಿ ದರ ಏರಿಕೆ ಬರೆ!
November 2, 2017
ಯೋಧರಿಗೆ ದೀಪಾವಳಿ ಉಡುಗೊರೆ, ಕುಟುಂಬದೊಂದಿಗೆ ಮಾತನಾಡಲು ರೂ.1/ನಿಮಿಷಕ್ಕೆ!
October 19, 2017
ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಬಾಂಬ್ ಪತ್ತೆ!
September 20, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search