• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕನೆಕ್ಷನ್ ಬಳಕೆ ಶುಲ್ಕಕ್ಕೆ ಟ್ರಾಯ್ ಕತ್ತರಿ, ಮೊಬೈಲ್ ಬಿಲ್‍ಗಳು ಅಗ್ಗ

TNN Correspondent Posted On September 20, 2017


  • Share On Facebook
  • Tweet It

ನವದೆಹಲಿ : ಇದುವರೆಗೂ ಮೊಬೈಲ್ ಬಳಕೆದಾರರ ಜೇಬಿಗೆ ಕತ್ತರಿಹಾಕುತ್ತಿದ್ದ ಕರೆ ಸಂಪರ್ಕ ಬಳಕೆ ಶುಲ್ಕ (ಐಯುಸಿ) ವನ್ನು 14 ಪೈಸೆಯಿಂದ 6 ಪೈಸೆಗೆ ಇಳಕೆಮಾಡಲಾಗಿದೆ. ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಮೊಬೈಲ್ ಗ್ರಾಹಕರ ಪರವಾಗಿ ಈ ನಿರ್ಧಾರ ತೆಗದುಕೊಂಡು ಮಂಗಳವಾರ ಪ್ರಕಟಿಸಿದೆ.
ಪರಿಣಾಮ ಪ್ರೀಪೇಯ್ಡ್ ಮತ್ತು ಪೋಸ್ಟ್‍ಪೇಯ್ಡ್ ಗ್ರಾಹಕರಿಗೆ ಕರೆ ಶುಲ್ಕ ಇಳಿಕೆಯಾಗಿ ಜೇಬಿಗೆ ಕತ್ತರಿ ಬೀಳುವುದು ಕಡಿಮೆಯಾಗಲಿದೆ.
ಅ.1ರಿಂದ ನೂತನ ಶುಲ್ಕ ಜಾರಿಯಾಗಲಿದೆ.


ಮತ್ತೆ ಜ.1, 2020ರಿಂದ ಕರೆ ಮುಕ್ತಾಯ ಶುಲ್ಕವನ್ನು ಸಂಪೂರ್ಣ ರದ್ದು ಮಾಡುವಂತೆಯೂ ಟ್ರಾಯ್ ಹೇಳಿದೆ. ಇದು ಕೇವಲ ದೇಶೀಯ ಸಿಮ್ ಬಳಕೆದಾರರಿಗೆ ಮಾತ್ರ.
ಬೇರೆ ನೆಟ್‍ವರ್ಕ್‍ಗಳಿಂದ ಒಳಬರುವ ಕರೆಗಳಿಗೆ ಮೊಬೈಲ್ ಕಂಪೆನಿಗಳು ಸಂಪರ್ಖ ಬಳಕೆ ಶುಲ್ಕ ವಿಧಿಸುತ್ತವೆ.
ಏರ್‍ಟೆಲ್ ಐಯುಸಿ ಶುಲ್ಕವನ್ನು ಏರಿಕೆ ಮಾಡುವಂತೆ ಬೇಡಿಕೆಯಿಟ್ಟರೆ, ಜಿಯೊ ಈಗ ನಿಗದಿಯಾಗಿರುವ 6 ಪೈಸೆಯನ್ನೂ ಕಿತ್ತೊಗೆಯಿರಿ ಎಂದು ಟ್ರಾಯ್‍ಗೆ ಒತ್ತಾಯಿಸಿತ್ತು ಎಂದು ಮೂಲಗಳು ತಿಳಿಸಿವೆ. ಕೇವಲ ಐಯುಸಿ ಒಂದರಿಂದಲೇ ಮೊಬೈಲ್ ಕಂಪೆನಿಗಳು ವಾರ್ಷಿಕ ರೂ. 1 ಲಕ್ಷ ಕೋಟಿ ದೋಚುತ್ತಿವೆ ಎಂದು ರಿಲಯನ್ಸ್ ಟ್ರಾಯ್‍ಗೆ ವರದಿ ಸಲ್ಲಿಸಿತ್ತಂತೆ.

  • Share On Facebook
  • Tweet It


- Advertisement -
6 paisaairtelbsnlcompaniescutideaiucjiomobilepostpaidprepaidratesimtraivodafone


Trending Now
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Tulunadu News January 27, 2023
ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
Tulunadu News January 26, 2023
You may also like
ಜನಸಾಮಾನ್ಯನಿಗೆ ಮತ್ತೆ ಎಲ್‍ಪಿಜಿ ದರ ಏರಿಕೆ ಬರೆ!
November 2, 2017
ಯೋಧರಿಗೆ ದೀಪಾವಳಿ ಉಡುಗೊರೆ, ಕುಟುಂಬದೊಂದಿಗೆ ಮಾತನಾಡಲು ರೂ.1/ನಿಮಿಷಕ್ಕೆ!
October 19, 2017
ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಬಾಂಬ್ ಪತ್ತೆ!
September 20, 2017
Leave A Reply

  • Recent Posts

    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
    • ವಕ್ಫ್ ಬೋರ್ಡ್ ಅಧ್ಯಕ್ಷರ ಕ್ಲೈಮ್ಯಾಕ್ಸ್ ಆಟದಿಂದ ಬಿಜೆಪಿಗೆ ಟೆನ್ಷನ್!
  • Popular Posts

    • 1
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 2
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search