• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಪದ್ಮನಾಭಸ್ವಾಮಿ ದೇವಾಲಯಕ್ಕೆ ಯೇಸುದಾಸ್ ಭೇಟಿ, ಅನುಮತಿ ನೀಡಿದ ದೇವಾಲಯ

TNN Correspondent Posted On September 20, 2017
0


0
Shares
  • Share On Facebook
  • Tweet It

ತಿರುವನಂತಪುರ: ವಿಜಯ ದಶಮಿ ಹಿನ್ನೆಲೆಯಲ್ಲಿ ಖ್ಯಾತ ಹಿನ್ನೆಲೆ ಗಾಯಕ ಕೆ.ಜೆ. ಯೇಸುದಾಸ್ ಅವರು ಕೇರಳದ ಅನಂತ ಪದ್ಮನಾಭಸ್ವಾಮಿ ದೇವಾಲಯಕ್ಕೆ ಸೆ.30ರಂದು ಭೇಟಿ ಮಾಡಲಿದ್ದಾರೆ.

ಭೇಟಿ ಮಾಡುವ ಕುರಿತು ದೇವಾಲಯದ ಆಡಳಿತ ಮಂಡಳಿಗೆ ಯೇಸುದಾಸ್ ಮನವಿ ಮಾಡಿದ್ದಲ್ಲದೇ, ತಮಗೆ ಹಿಂದುತ್ವದಲ್ಲಿ ನಂಬಿಕೆ ಇದೆ ಎಂದೂ ಸಹ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಭೇಟಿ ನೀಡುವುದಕ್ಕೆ ದೇವಾಲಯ ಆಡಳಿತ ಮಂಡಳಿ ಸಹ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.

“ಯೇಸುದಾಸ್ ಅವರು ಕ್ರೈಸ್ತ ಧರ್ಮೀಯರೇ ಆಗಿರಬಹುದು. ಆದರೆ ಅವರು ಹಿಂದುತ್ವದಲ್ಲಿ ನಂಬಿಕೆ ಇದೆ ಎಂದು ತಿಳಿಸಿದ್ದಾರೆ. ಹಿಂದುತ್ವದಲ್ಲಿ ನಂಬಿಕೆಯಿರುವ ಯಾರಾದರೂ ದೇವಾಲಯಕ್ಕೆ ಭೇಟಿ ನೀಡಬಹುದು. ಹಾಗಾಗಿ ಅವರಿಗೆ ಅನುಮತಿ ನೀಡಲಾಗಿದೆ” ದೇವಾಲಯದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search