• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಧರ್ಮಗಳ ನಡುವೆ ಗೆರೆ ಎಳೆಯದಿರಿ: ಮಮತಾ ಬ್ಯಾನರ್ಜಿಗೆ ಹೈಕೋರ್ಟ್ ಚಾಟಿ

TNN Correspondent Posted On September 21, 2017
0


0
Shares
  • Share On Facebook
  • Tweet It

ಕೋಲ್ಕತಾ: ವಿಜಯ ದಶಮಿ (ಸೆ.30) ದಿನದಂದು ಆಯುಧ ಮೆರವಣಿಗೆ ಮಾಡಬಾರದು ಎಂದು ಆದೇಶ ನೀಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಹಿನ್ನಡೆಯಾಗಿದ್ದು, ಧರ್ಮಗಳ ನಡುವೆ ಗೆರೆ ಎಳೆಯದಿರಿ ಎಂದು ಕೋಲ್ಕತಾ ಹೈಕೋರ್ಟ್ ಆದೇಶಿಸಿದೆ.

ಸರಕಾರದ ಆದೇಶ ಖಂಡಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಾಕೇಶ್ ತಿವಾರಿ, “ಹಿಂದೂ ಇರಲಿ, ಮುಸ್ಲಿಂ ಇರಲಿ. ಅವರ ಸಂಪ್ರದಾಯಗಳ ಅನ್ವಯ ಆಚರಣೆ ಮಾಡಲು ಬಿಡಿ. ಧರ್ಮಗಳ ನಡುವೆ ಮೂಗು ತೂರಿಸಬೇಡಿ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಎಲ್ಲ ಧರ್ಮೀಯರು ಅವರ ಆಚರಣೆ ಅನುಸರಿಸುತ್ತ ಸಾಮರಸ್ಯದಿಂದ ಬಾಳಲು ಬಿಡಬೇಕು. ಸರಕಾರ ತನ್ನ ಅಸಮರ್ಥತೆ ಮುಚ್ಚಿಡಲು ಇಂಥ ನಿಬಂಧನೆ ಹೇರುತ್ತಿದೆ ಎಂದು ಸಹ ಚಾಟಿ ಬೀಸಿದ್ದಾರೆ.

ವಿಜಯ ದಶಮಿ ದಿನ ಬೆಳಗ್ಗೆ 10 ಗಂಟೆಯಿಂದ ಹಾಗೂ ಮೊಹರಂ ಹಿನ್ನೆಲೆ ಅಕ್ಟೋಬರ್ 1ರಂದು ಆಯುಧಗಳ ಮೆರವಣಿಗೆ ಮಾಡುವಂತಿಲ್ಲ ಎಂದು ಮಮತಾ ಬ್ಯಾನರ್ಜಿ ಆದೇಶಿಸಿದ್ದರು.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search