• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಾಲ್ವರು ಮುಸ್ಲಿಮರಿಂದ ಹಿಂದೂ ಬಾಲಕಿಯ ಅತ್ಯಾಚಾರ, ಮತಾಂತರಕ್ಕೂ ಒತ್ತಾಯ

TNN Correspondent Posted On September 21, 2017


  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಮುಸ್ಲಿಮರ ದುಷ್ಕೃತ್ಯಗಳು ಮುಂದುವರಿದಿದ್ದು, ಮುಜಫರ್ ನಗರದಲ್ಲಿ ಹಿಂದೂ ಬಾಲಕಿಯನ್ನು ಅಪಹರಿಸಿ ಹತ್ತು ದಿನ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ, ಮತಾಂತರ ಹಾಗೂ ಗೋಮಾಂಸ ಸೇವಿಸುವಂತೆ ನಾಲ್ವರು ಮುಸ್ಲಿಮರು ಒತ್ತಾಯಿಸಿದ್ದಾರೆ.

ಸೆ.6ರಂದು ನಗರದಲ್ಲಿ ತಮ್ಮ ಚಿಕ್ಕಪ್ಪನ ಮನೆಗೆ ತೆರಳಲು ಬಸ್ಸಿಗಾಗಿ ಬಾಲಕಿ ಕಾಯುತ್ತಿದ್ದಳು. ಆಗ ಕಾರಿನಲ್ಲಿ ಬಂದ ನಾಲ್ವರು, ನಾವು ಬಿಡುತ್ತೇವೆ ಎಂದು ಬಾಲಕಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು ಅಪಹರಣ ಮಾಡಿದ್ದಾರೆ. ಅಲ್ಲದೆ ಇಸ್ಲಾಂಗೆ ಮತಾಂತರಗೊಳಿಸುವ ಹಾಗೂ ಗೋಮಾಂಸ ಸೇವಿಸಲು ಒತ್ತಾಯಿಸಿದಾಗ ಬಾಲಕಿ ಪೊಲೀಸರಿಗೆ ದೂರು ನೀಡುವುದಾಗಿ ತಿಳಿಸಿದ್ದಾಳೆ. ಇದರಿಂದ ಭಯಭೀತರಾದ ಮುಸ್ಲಿಮರು ಬಾಲಕಿಯನ್ನು ನಡುದಾರಿಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಈಗ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಅಕ್ರಮ್, ಇಸ್ಲಾಮ್, ಅಯುಬ್ ಹಾಗೂ ಸಲಿಮ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಆದಾಗ್ಯೂ, ದೂರು ನೀಡಿ ಎರಡು ದಿನವಾದರೂ ಪೊಲೀಸರು ಅರೋಪಿಗಳನ್ನು ಬಂಧಿಸದೇ ಇರುವುದು ಅವರು ಮುಸ್ಲಿಮರು ಎಂಬ ಕಾರಣಕ್ಕಾಗಿ ಸಡಿಲ ನೀತಿ ಅನುಸರಿಸುತ್ತಿದ್ದಾರೆ ಎಂಬ ಆರೋಪಗಳು ಸಹ ಕೇಳಿಬರುತ್ತಿವೆ.

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search