• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಾಲ್ವರು ಮುಸ್ಲಿಮರಿಂದ ಹಿಂದೂ ಬಾಲಕಿಯ ಅತ್ಯಾಚಾರ, ಮತಾಂತರಕ್ಕೂ ಒತ್ತಾಯ

TNN Correspondent Posted On September 21, 2017


  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಮುಸ್ಲಿಮರ ದುಷ್ಕೃತ್ಯಗಳು ಮುಂದುವರಿದಿದ್ದು, ಮುಜಫರ್ ನಗರದಲ್ಲಿ ಹಿಂದೂ ಬಾಲಕಿಯನ್ನು ಅಪಹರಿಸಿ ಹತ್ತು ದಿನ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ, ಮತಾಂತರ ಹಾಗೂ ಗೋಮಾಂಸ ಸೇವಿಸುವಂತೆ ನಾಲ್ವರು ಮುಸ್ಲಿಮರು ಒತ್ತಾಯಿಸಿದ್ದಾರೆ.

ಸೆ.6ರಂದು ನಗರದಲ್ಲಿ ತಮ್ಮ ಚಿಕ್ಕಪ್ಪನ ಮನೆಗೆ ತೆರಳಲು ಬಸ್ಸಿಗಾಗಿ ಬಾಲಕಿ ಕಾಯುತ್ತಿದ್ದಳು. ಆಗ ಕಾರಿನಲ್ಲಿ ಬಂದ ನಾಲ್ವರು, ನಾವು ಬಿಡುತ್ತೇವೆ ಎಂದು ಬಾಲಕಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು ಅಪಹರಣ ಮಾಡಿದ್ದಾರೆ. ಅಲ್ಲದೆ ಇಸ್ಲಾಂಗೆ ಮತಾಂತರಗೊಳಿಸುವ ಹಾಗೂ ಗೋಮಾಂಸ ಸೇವಿಸಲು ಒತ್ತಾಯಿಸಿದಾಗ ಬಾಲಕಿ ಪೊಲೀಸರಿಗೆ ದೂರು ನೀಡುವುದಾಗಿ ತಿಳಿಸಿದ್ದಾಳೆ. ಇದರಿಂದ ಭಯಭೀತರಾದ ಮುಸ್ಲಿಮರು ಬಾಲಕಿಯನ್ನು ನಡುದಾರಿಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಈಗ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಅಕ್ರಮ್, ಇಸ್ಲಾಮ್, ಅಯುಬ್ ಹಾಗೂ ಸಲಿಮ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಆದಾಗ್ಯೂ, ದೂರು ನೀಡಿ ಎರಡು ದಿನವಾದರೂ ಪೊಲೀಸರು ಅರೋಪಿಗಳನ್ನು ಬಂಧಿಸದೇ ಇರುವುದು ಅವರು ಮುಸ್ಲಿಮರು ಎಂಬ ಕಾರಣಕ್ಕಾಗಿ ಸಡಿಲ ನೀತಿ ಅನುಸರಿಸುತ್ತಿದ್ದಾರೆ ಎಂಬ ಆರೋಪಗಳು ಸಹ ಕೇಳಿಬರುತ್ತಿವೆ.

  • Share On Facebook
  • Tweet It


- Advertisement -


Trending Now
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
Tulunadu News June 24, 2022
Leave A Reply

  • Recent Posts

    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
    • ಪಚ್ಚನಾಡಿಯ ದಲಿತರ ಜಾಗದಲ್ಲಿ ಕಟ್ಟಿದ ಮನೆಗಳಿಗೆ ಯಾರು ಗತಿ!
  • Popular Posts

    • 1
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 2
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 3
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 4
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • 5
      ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search