• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗೌರಿ ಹತ್ಯೆ ಹಿಂದೆ ಆರೆಸ್ಸೆಸ್, ಈ ಪತ್ರಕರ್ತನ ಹತ್ಯೆ ಹಿಂದೆ ಯಾರು ಸ್ವಾಮಿ..?

TNN Correspondent Posted On September 21, 2017


  • Share On Facebook
  • Tweet It

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ

ರಾಹುಲ್ ಗಾಂಧಿಯಿಂದ ಹಿಡಿದು ಕಾಂಗ್ರೆಸ್ಸಿನ ಕಾರ್ಯಕರ್ತರು, ಸಿಪಿಎಂನ ಸೀತಾರಾಮ್ ಯೆಚೂರಿ, ಎಡಬಿಡಂಗಿಗಳು, ಫೇಸ್ ಬುಕ್ಕಿನ ಪುಡಿ ಬರಹಗಾರರು… ಒಬ್ಬರೇ ಇಬ್ಬರೇ, ಎಲ್ಲರೂ ಬಿಜೆಪಿ, ಆರೆಸ್ಸೆಸ್ಸನ್ನೇ ಗುರಿಯಾಗಿಸಿದರು. ರಾಹುಲ್ ಗಾಂಧಿ ಅಂತೂ ಬಿಜೆಪಿ, ಆರೆಸ್ಸೆಸ್ಸನ್ನು ವಿರೋಧಿಸಿದರೆ ಕೊಲೆಯೇ ಗತಿ ಎಂದರು.

ಅಷ್ಟೇ ಅಲ್ಲ, ಇನ್ನೂ ತನಿಖೆಯೇ ಶುರುವಾಗಿರಲಿಲ್ಲ, ಆರೋಪಿಗಳ ಸುಳಿವು ಸಹ ಸಿಕ್ಕಿರಲಿಲ್ಲ, ಅದಾಗಲೇ ಇದು ಸೈದ್ಧಾಂತಿಕ ಕೊಲೆ ಎಂದರು. ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಕೊಲೆಯಾಗುತ್ತಿದ್ದರೂ ಮಗುಮ್ಮಾಗಿದ್ದ ಪ್ರಕಾಶ್ ರೈ, ಗೌರಿ ಹತ್ಯೆ ಬಳಿಕ ಏನಾಗ್ತಿದೆ ಕರ್ನಾಟಕದಲ್ಲಿ ಎಂದು ಬುದ್ಧಿಜೀವಿ ಥರ ವರ್ತಿಸಿದರು…

ಆದರೆ ತ್ರಿಪುರ ರಾಜ್ಯದ ರಾಜಧಾನಿ ಅಗರ್ತಲದಲ್ಲಿ ನಡೆದ ಗನಮುಕ್ತಿ ಪರಿಷದ್ ರ್ಯಾಲಿ ವರದಿ ಮಾಡುತ್ತಿದ್ದ “ದಿನ್ ರಾತ್” ಚಾನೆಲ್ಲಿನ ಸಂತನು ಭೌಮಿಕ್ ಎಂಬ ಪತ್ರಕರ್ತರೊಬ್ಬರ ಹತ್ಯೆಯಾಗಿದೆ. ಆದರೆ, ಯಾರೆಂದರೆ ಯಾರೂ ಸೊಲ್ಲೆತ್ತುತ್ತಿಲ್ಲ. ಇದು ಯಾರ ಕೃತ್ಯ ಎಂದು ಯಾರೂ ಷರಾ ಬರೆಯುತ್ತಿಲ್ಲ. ತೀರ್ಪು ನೀಡುತ್ತಿಲ್ಲ…

ಏಕೆ?

ತ್ರಿಪುರದಲ್ಲಿ ಕಮ್ಯುನಿಸ್ಟ್ ಸರಕಾರ ಇದೆ ಅಂತಲೇ? ಇಲ್ಲ, ಆ ಪತ್ರಕರ್ತ ಹಿಂದೂ ಸಂಘಟನೆಯ ರ್ಯಾಲಿ ವರದಿ ಮಾಡುತ್ತಿದ್ದ ಅಂತಲೇ? ಅಥವಾ ಆತ ಆರೆಸ್ಸೆಸ್ ಹಾಗೂ ಬಿಜೆಪಿ ವಿರೋಧಿ ಆಗಿರಲಿಲ್ಲ ಅಂತಲೇ? ಆತ ಎಡಪಂಥೀಯನಾಗಿರಲಿಲ್ಲ, ಮೋದಿ ವಿರೋಧಿಯಾಗಿರಲಿಲ್ಲ ಎಂದೇ?

ಹೌದು, ಬುಧವಾರವೇ ಪತ್ರಕರ್ತನ ಹತ್ಯೆಯಾಗಿದೆ. ಎಲ್ಲೂ ಸುದ್ದಿಯಾಗುತ್ತಿಲ್ಲ ಎಂದರೆ ಇದೆಂಥ ಇಬ್ಬಂದಿತನ. ಗೌರಿ ಲಂಕೇಶ್ ಎಂಬ ಎಡಪಂಥೀಯ ಪತ್ರಕರ್ತೆ ಹತ್ಯೆಯಾದರೆ ಮಾತ್ರ ಆಕೆಯದ್ದು ಜೀವ, ಸೈದ್ಧಾಂತಿಕ ಕೊಲೆ. ಅದೇ ಹಿಂದೂ ಸಂಘಟನೆಯ ರ್ಯಾಲಿ ವರದಿ ಮಾಡುತ್ತಿದ್ದ ಪತ್ರಕರ್ತನ ಹತ್ಯೆಯಾದರೆ ಅದೊಂದು ಮಾಮೂಲಿ ವ್ಯಕ್ತಿಯ ಕೊಲೆ. ಪ್ರತಿರೋಧ ಸಮಾವೇಶ ಮಾಡಿದ ಗಂಜಿ ಗಿರಾಕಿಗಳು ಸಹ ಸುಮ್ಮನಾಗಿವೆಯೆಂದರೆ ಗೌರಿಗೆ ಇವರೆಂಥ ಹಾಗೂ ಎಷ್ಟರಮಟ್ಟಿಗಿನ ಬೆಂಬಲ ನೀಡುತ್ತಾರೆ ಎಂದು ತಿಳಿದುಬರುತ್ತದೆ.

ನಾಚಿಕೆಯಾಗಬೇಕು ನಿಮ್ಮ ಜನ್ಮಕ್ಕೆ…

  • ಪ್ರಸಾದ್ ಹೆಗಡೆ, ಕಾರ್ಕಳ

 

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search