• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ

ಗೌರಿ ಹತ್ಯೆ ಹಿಂದೆ ಆರೆಸ್ಸೆಸ್, ಈ ಪತ್ರಕರ್ತನ ಹತ್ಯೆ ಹಿಂದೆ ಯಾರು ಸ್ವಾಮಿ..?

TNN Correspondent Posted On September 21, 2017
0


0
Shares
  • Share On Facebook
  • Tweet It

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ

ರಾಹುಲ್ ಗಾಂಧಿಯಿಂದ ಹಿಡಿದು ಕಾಂಗ್ರೆಸ್ಸಿನ ಕಾರ್ಯಕರ್ತರು, ಸಿಪಿಎಂನ ಸೀತಾರಾಮ್ ಯೆಚೂರಿ, ಎಡಬಿಡಂಗಿಗಳು, ಫೇಸ್ ಬುಕ್ಕಿನ ಪುಡಿ ಬರಹಗಾರರು… ಒಬ್ಬರೇ ಇಬ್ಬರೇ, ಎಲ್ಲರೂ ಬಿಜೆಪಿ, ಆರೆಸ್ಸೆಸ್ಸನ್ನೇ ಗುರಿಯಾಗಿಸಿದರು. ರಾಹುಲ್ ಗಾಂಧಿ ಅಂತೂ ಬಿಜೆಪಿ, ಆರೆಸ್ಸೆಸ್ಸನ್ನು ವಿರೋಧಿಸಿದರೆ ಕೊಲೆಯೇ ಗತಿ ಎಂದರು.

ಅಷ್ಟೇ ಅಲ್ಲ, ಇನ್ನೂ ತನಿಖೆಯೇ ಶುರುವಾಗಿರಲಿಲ್ಲ, ಆರೋಪಿಗಳ ಸುಳಿವು ಸಹ ಸಿಕ್ಕಿರಲಿಲ್ಲ, ಅದಾಗಲೇ ಇದು ಸೈದ್ಧಾಂತಿಕ ಕೊಲೆ ಎಂದರು. ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಕೊಲೆಯಾಗುತ್ತಿದ್ದರೂ ಮಗುಮ್ಮಾಗಿದ್ದ ಪ್ರಕಾಶ್ ರೈ, ಗೌರಿ ಹತ್ಯೆ ಬಳಿಕ ಏನಾಗ್ತಿದೆ ಕರ್ನಾಟಕದಲ್ಲಿ ಎಂದು ಬುದ್ಧಿಜೀವಿ ಥರ ವರ್ತಿಸಿದರು…

ಆದರೆ ತ್ರಿಪುರ ರಾಜ್ಯದ ರಾಜಧಾನಿ ಅಗರ್ತಲದಲ್ಲಿ ನಡೆದ ಗನಮುಕ್ತಿ ಪರಿಷದ್ ರ್ಯಾಲಿ ವರದಿ ಮಾಡುತ್ತಿದ್ದ “ದಿನ್ ರಾತ್” ಚಾನೆಲ್ಲಿನ ಸಂತನು ಭೌಮಿಕ್ ಎಂಬ ಪತ್ರಕರ್ತರೊಬ್ಬರ ಹತ್ಯೆಯಾಗಿದೆ. ಆದರೆ, ಯಾರೆಂದರೆ ಯಾರೂ ಸೊಲ್ಲೆತ್ತುತ್ತಿಲ್ಲ. ಇದು ಯಾರ ಕೃತ್ಯ ಎಂದು ಯಾರೂ ಷರಾ ಬರೆಯುತ್ತಿಲ್ಲ. ತೀರ್ಪು ನೀಡುತ್ತಿಲ್ಲ…

ಏಕೆ?

ತ್ರಿಪುರದಲ್ಲಿ ಕಮ್ಯುನಿಸ್ಟ್ ಸರಕಾರ ಇದೆ ಅಂತಲೇ? ಇಲ್ಲ, ಆ ಪತ್ರಕರ್ತ ಹಿಂದೂ ಸಂಘಟನೆಯ ರ್ಯಾಲಿ ವರದಿ ಮಾಡುತ್ತಿದ್ದ ಅಂತಲೇ? ಅಥವಾ ಆತ ಆರೆಸ್ಸೆಸ್ ಹಾಗೂ ಬಿಜೆಪಿ ವಿರೋಧಿ ಆಗಿರಲಿಲ್ಲ ಅಂತಲೇ? ಆತ ಎಡಪಂಥೀಯನಾಗಿರಲಿಲ್ಲ, ಮೋದಿ ವಿರೋಧಿಯಾಗಿರಲಿಲ್ಲ ಎಂದೇ?

ಹೌದು, ಬುಧವಾರವೇ ಪತ್ರಕರ್ತನ ಹತ್ಯೆಯಾಗಿದೆ. ಎಲ್ಲೂ ಸುದ್ದಿಯಾಗುತ್ತಿಲ್ಲ ಎಂದರೆ ಇದೆಂಥ ಇಬ್ಬಂದಿತನ. ಗೌರಿ ಲಂಕೇಶ್ ಎಂಬ ಎಡಪಂಥೀಯ ಪತ್ರಕರ್ತೆ ಹತ್ಯೆಯಾದರೆ ಮಾತ್ರ ಆಕೆಯದ್ದು ಜೀವ, ಸೈದ್ಧಾಂತಿಕ ಕೊಲೆ. ಅದೇ ಹಿಂದೂ ಸಂಘಟನೆಯ ರ್ಯಾಲಿ ವರದಿ ಮಾಡುತ್ತಿದ್ದ ಪತ್ರಕರ್ತನ ಹತ್ಯೆಯಾದರೆ ಅದೊಂದು ಮಾಮೂಲಿ ವ್ಯಕ್ತಿಯ ಕೊಲೆ. ಪ್ರತಿರೋಧ ಸಮಾವೇಶ ಮಾಡಿದ ಗಂಜಿ ಗಿರಾಕಿಗಳು ಸಹ ಸುಮ್ಮನಾಗಿವೆಯೆಂದರೆ ಗೌರಿಗೆ ಇವರೆಂಥ ಹಾಗೂ ಎಷ್ಟರಮಟ್ಟಿಗಿನ ಬೆಂಬಲ ನೀಡುತ್ತಾರೆ ಎಂದು ತಿಳಿದುಬರುತ್ತದೆ.

ನಾಚಿಕೆಯಾಗಬೇಕು ನಿಮ್ಮ ಜನ್ಮಕ್ಕೆ…

  • ಪ್ರಸಾದ್ ಹೆಗಡೆ, ಕಾರ್ಕಳ

 

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search