• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಮತಾ ಬ್ಯಾನರ್ಜಿಗೆ ಹಿನ್ನಡೆ, ಆಯುಧ ಮೆರವಣಿಗೆಗೆ ಅನುಮತಿ

TNN Correspondent Posted On September 22, 2017
0


0
Shares
  • Share On Facebook
  • Tweet It

ಕೋಲ್ಕತಾ: ಮೊನ್ನೆಯಷ್ಟೇ “ಧರ್ಮಗಳ ನಡುವೆ ಗೆರೆ ಎಳೆಯಬೇಡಿ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದ ಕೋಲ್ಕತಾ ಹೈಕೋರ್ಟ್, ಈಗ ಮತ್ತೊಂದು ಶಾಕ್ ನೀಡಿದ್ದು, ವಿಜಯದಶಮಿ ಹಿನ್ನೆಲೆ ಆಯುಧ ಮೆರವಣಿಗೆ ಮಾಡುವುದನ್ನು ನಿಷೇಧಿಸಿದ್ದ ಬಂಗಾಳ ಸರಕಾರದ ಆದೇಶವನ್ನು ತೆರವುಗೊಳಿಸಿದೆ. ಅಲ್ಲದೆ ಮೊಹರಂ ಸೇರಿ ನವರಾತ್ರಿಯ ಎಲ್ಲ ದಿನಗಳಂದು ಬೆಳಗ್ಗೆ ಮಧ್ಯಾಹ್ನ 12ರ ತನಕ ಆಯುಧ ಪೂಜೆ ಮಾಡಬಹುದು ಎಂದು ಅನುಮತಿ ನೀಡಿದೆ.

ಇದರ ಜತೆಗೆ ಮೆರವಣಿಗೆ ವೇಳೆ ಸರಕಾರ ಯಾವುದೇ ಗಲಭೆ ಉಂಟಾಗದಂತೆ ನೋಡಿಕೊಳ್ಳಬೇಕು, ಬಿಗಿ ಬಂದೋಬಸ್ತ್ ಏರ್ಪಡಿಸಬೇಕು ಎಂದು ಸಹ ನಿರ್ದೇಶನ ನೀಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, “ನೀವು (ಮಮತಾ ಬ್ಯಾನರ್ಜಿ) ಆಧಾರವಿಲ್ಲದೇ ನಿರ್ಧಾರ ತೆಗೆದುಕೊಂಡಿದ್ದೀರಿ. ನೀವು ರಾಜ್ಯದ ಮುಖ್ಯಮಂತ್ರಿಯಾದ ಮಾತ್ರಕ್ಕೆ ಇಂಥ ಅನಿಯಂತ್ರಿತ ನಿರ್ಧಾರ ಕೈಗೊಳ್ಳಬಹುದೇ?” ಎಂದು ಪ್ರಶ್ನಿಸಿದೆ.

ಮೊಹರಂ ಹಿಂದಿನ ಹಾಗೂ ಮೊಹರಂ ದಿನ ಆಯುಧ ಮೆರವಣಿಗೆ ಮಾಡಬಾರದು ಎಂದು ಮಮತಾ ಆದೇಶ ಹೊರಡಿಸಿದ್ದರು.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search