• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಮತಾ ಬ್ಯಾನರ್ಜಿಗೆ ಹಿನ್ನಡೆ, ಆಯುಧ ಮೆರವಣಿಗೆಗೆ ಅನುಮತಿ

TNN Correspondent Posted On September 22, 2017


  • Share On Facebook
  • Tweet It

ಕೋಲ್ಕತಾ: ಮೊನ್ನೆಯಷ್ಟೇ “ಧರ್ಮಗಳ ನಡುವೆ ಗೆರೆ ಎಳೆಯಬೇಡಿ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದ ಕೋಲ್ಕತಾ ಹೈಕೋರ್ಟ್, ಈಗ ಮತ್ತೊಂದು ಶಾಕ್ ನೀಡಿದ್ದು, ವಿಜಯದಶಮಿ ಹಿನ್ನೆಲೆ ಆಯುಧ ಮೆರವಣಿಗೆ ಮಾಡುವುದನ್ನು ನಿಷೇಧಿಸಿದ್ದ ಬಂಗಾಳ ಸರಕಾರದ ಆದೇಶವನ್ನು ತೆರವುಗೊಳಿಸಿದೆ. ಅಲ್ಲದೆ ಮೊಹರಂ ಸೇರಿ ನವರಾತ್ರಿಯ ಎಲ್ಲ ದಿನಗಳಂದು ಬೆಳಗ್ಗೆ ಮಧ್ಯಾಹ್ನ 12ರ ತನಕ ಆಯುಧ ಪೂಜೆ ಮಾಡಬಹುದು ಎಂದು ಅನುಮತಿ ನೀಡಿದೆ.

ಇದರ ಜತೆಗೆ ಮೆರವಣಿಗೆ ವೇಳೆ ಸರಕಾರ ಯಾವುದೇ ಗಲಭೆ ಉಂಟಾಗದಂತೆ ನೋಡಿಕೊಳ್ಳಬೇಕು, ಬಿಗಿ ಬಂದೋಬಸ್ತ್ ಏರ್ಪಡಿಸಬೇಕು ಎಂದು ಸಹ ನಿರ್ದೇಶನ ನೀಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, “ನೀವು (ಮಮತಾ ಬ್ಯಾನರ್ಜಿ) ಆಧಾರವಿಲ್ಲದೇ ನಿರ್ಧಾರ ತೆಗೆದುಕೊಂಡಿದ್ದೀರಿ. ನೀವು ರಾಜ್ಯದ ಮುಖ್ಯಮಂತ್ರಿಯಾದ ಮಾತ್ರಕ್ಕೆ ಇಂಥ ಅನಿಯಂತ್ರಿತ ನಿರ್ಧಾರ ಕೈಗೊಳ್ಳಬಹುದೇ?” ಎಂದು ಪ್ರಶ್ನಿಸಿದೆ.

ಮೊಹರಂ ಹಿಂದಿನ ಹಾಗೂ ಮೊಹರಂ ದಿನ ಆಯುಧ ಮೆರವಣಿಗೆ ಮಾಡಬಾರದು ಎಂದು ಮಮತಾ ಆದೇಶ ಹೊರಡಿಸಿದ್ದರು.

  • Share On Facebook
  • Tweet It


- Advertisement -


Trending Now
ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
Tulunadu News June 8, 2023
ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
Tulunadu News June 8, 2023
Leave A Reply

  • Recent Posts

    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
  • Popular Posts

    • 1
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 2
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 3
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • 4
      ಹೆಣ್ಣು ಕಾಮದ ಸರಕಲ್ಲ!
    • 5
      ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search