• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರೋಹಿಂಗ್ಯಾಗಳಿಗೆ ಸಹಾಯ ಮಾಡದಿದ್ದರೆ ಹಿಂದೂಗಳ ನಾಶ: ಮುಸ್ಲಿಂ ವ್ಯಕ್ತಿ

TNN Correspondent Posted On September 22, 2017
0


0
Shares
  • Share On Facebook
  • Tweet It

ದೇಶಕ್ಕೆ ಮಾರಕವಾಗುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮ್ಯಾನ್ಮಾರ್ ರೋಹಿಂಗ್ಯಾ ಮುಸ್ಲಿಮರ ಗಡಿಪಾರಿಗೆ ಚಿಂತನೆ ನಡೆಸುತ್ತಿದ್ದರೆ, ಭಾರತದಲ್ಲಿರುವ ಕೆಲವು ಮುಸ್ಲಿಮರು ವಿರೋಧ ವ್ಯಕ್ತಪಡಿಸುತ್ತಿರುವುದು ಬೇಸರದ ಸಂಗತಿ.

ಇಂಥಾ ಬೇಸರದ ನಡುವೆಯೇ ಮುಸ್ಲಿಂ ವ್ಯಕ್ತಿಯೊಬ್ಬ, “ರೋಹಿಂಗ್ಯಾ ಮುಸ್ಲಿಮರಿಗೆ ಸಹಾಯ ಮಾಡದಿದ್ದರೆ ಭಾರತದಲ್ಲಿರುವ ಹಿಂದೂಗಳನ್ನು ಸರ್ವನಾಶ ಮಾಡುತ್ತೇವೆ” ಎಂದು ಬೆದರಿಕೆ ಹಾಕಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಭಾರತದಲ್ಲಿ ರೋಹಿಂಗ್ಯಾ ಮುಸ್ಲಿಮರು ವಾಸಿಸುವಂತೆ ಅನುಕೂಲ ಮಾಡಬೇಕು. ಅದೆಷ್ಟು ಹಿಂದೂಗಳು ಇದನ್ನು ಬೆಂಬಲಿಸುತ್ತಾರೋ ಅವರು ಉಳಿಯುತ್ತಾರೆ, ಇಲ್ಲದವರು ನಾಶವಾಗುತ್ತಾರೆ ಎಂದು ವ್ಯಕ್ತಿ ಎಚ್ಚರಿಸಿದ್ದಾನೆ.

ಸುಮಾರು 40 ಸಾವಿರಕ್ಕೂ ಹೆಚ್ಚು ರೋಹಿಂಗ್ಯಾ ಮುಸ್ಲಿಮರು ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎಂದು ಕೇಂದ್ರ ಸರಕಾರವೇ ತಿಳಿಸಿದೆ. ಅಲ್ಲದೆ ಬಾಂಗ್ಲಾ ವಲಸಿಗರಂತೆ ಇವರು ಸಹ ದೇಶಕ್ಕೇ ಮಾರಕವಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಅಲ್ಲದೆ ರೋಹಿಂಗ್ಯಾಗಳು ಉಗ್ರ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಗುಮಾನಿ ಇರುವುದರಿಂದ ಅವರ ಗಡಿಪಾರು ಅನಿವಾರ್ಯ ಎಂಬುದು ಕೇಂದ್ರ ಸರಕಾರದ ನಿರ್ಧಾರ.

ಆದರೆ ದೇಶಕ್ಕೇ ಮಾರಕವಾದರೂ ಸರಿಯೇ, ಮುಸ್ಲಿಮರು ಎಂಬ ಕಾರಣಕ್ಕೆ ಅವರನ್ನು ರಕ್ಷಿಸಬೇಕು ಎಂಬುದು ಭಾರತದಲ್ಲಿರುವ ಕೆಲವು ಮುಸ್ಲಿಂ ಮೂಲಭೂತವಾದಿಗಳ ಆಗ್ರಹವಾಗಿದೆ. ಆದಾಗ್ಯೂ, ಅಸಾದುದ್ದೀನ್ ಓವೈಸಿಯಂಥ ರಾಜಕಾರಣಿಗಳು ಸಹ ಇದನ್ನು ಬೆಂಬಲಿಸುತ್ತಿರುವುದು ದುರ್ದೈವವೇ ಸರಿ. ದೇಶಕ್ಕಿಂತ ಧರ್ಮವೇ ಮೇಲು ಎಂಬುವವರಿಂದ ಇದಕ್ಕಿಂತ ಬೇರೇನನ್ನೂ ನಿರೀಕ್ಷಿಸುವುದು ಅಸಾಧ್ಯ.

0
Shares
  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search