• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರೋಹಿಂಗ್ಯಾಗಳಿಗೆ ಸಹಾಯ ಮಾಡದಿದ್ದರೆ ಹಿಂದೂಗಳ ನಾಶ: ಮುಸ್ಲಿಂ ವ್ಯಕ್ತಿ

TNN Correspondent Posted On September 22, 2017
0


0
Shares
  • Share On Facebook
  • Tweet It

ದೇಶಕ್ಕೆ ಮಾರಕವಾಗುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮ್ಯಾನ್ಮಾರ್ ರೋಹಿಂಗ್ಯಾ ಮುಸ್ಲಿಮರ ಗಡಿಪಾರಿಗೆ ಚಿಂತನೆ ನಡೆಸುತ್ತಿದ್ದರೆ, ಭಾರತದಲ್ಲಿರುವ ಕೆಲವು ಮುಸ್ಲಿಮರು ವಿರೋಧ ವ್ಯಕ್ತಪಡಿಸುತ್ತಿರುವುದು ಬೇಸರದ ಸಂಗತಿ.

ಇಂಥಾ ಬೇಸರದ ನಡುವೆಯೇ ಮುಸ್ಲಿಂ ವ್ಯಕ್ತಿಯೊಬ್ಬ, “ರೋಹಿಂಗ್ಯಾ ಮುಸ್ಲಿಮರಿಗೆ ಸಹಾಯ ಮಾಡದಿದ್ದರೆ ಭಾರತದಲ್ಲಿರುವ ಹಿಂದೂಗಳನ್ನು ಸರ್ವನಾಶ ಮಾಡುತ್ತೇವೆ” ಎಂದು ಬೆದರಿಕೆ ಹಾಕಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಭಾರತದಲ್ಲಿ ರೋಹಿಂಗ್ಯಾ ಮುಸ್ಲಿಮರು ವಾಸಿಸುವಂತೆ ಅನುಕೂಲ ಮಾಡಬೇಕು. ಅದೆಷ್ಟು ಹಿಂದೂಗಳು ಇದನ್ನು ಬೆಂಬಲಿಸುತ್ತಾರೋ ಅವರು ಉಳಿಯುತ್ತಾರೆ, ಇಲ್ಲದವರು ನಾಶವಾಗುತ್ತಾರೆ ಎಂದು ವ್ಯಕ್ತಿ ಎಚ್ಚರಿಸಿದ್ದಾನೆ.

ಸುಮಾರು 40 ಸಾವಿರಕ್ಕೂ ಹೆಚ್ಚು ರೋಹಿಂಗ್ಯಾ ಮುಸ್ಲಿಮರು ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎಂದು ಕೇಂದ್ರ ಸರಕಾರವೇ ತಿಳಿಸಿದೆ. ಅಲ್ಲದೆ ಬಾಂಗ್ಲಾ ವಲಸಿಗರಂತೆ ಇವರು ಸಹ ದೇಶಕ್ಕೇ ಮಾರಕವಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಅಲ್ಲದೆ ರೋಹಿಂಗ್ಯಾಗಳು ಉಗ್ರ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಗುಮಾನಿ ಇರುವುದರಿಂದ ಅವರ ಗಡಿಪಾರು ಅನಿವಾರ್ಯ ಎಂಬುದು ಕೇಂದ್ರ ಸರಕಾರದ ನಿರ್ಧಾರ.

ಆದರೆ ದೇಶಕ್ಕೇ ಮಾರಕವಾದರೂ ಸರಿಯೇ, ಮುಸ್ಲಿಮರು ಎಂಬ ಕಾರಣಕ್ಕೆ ಅವರನ್ನು ರಕ್ಷಿಸಬೇಕು ಎಂಬುದು ಭಾರತದಲ್ಲಿರುವ ಕೆಲವು ಮುಸ್ಲಿಂ ಮೂಲಭೂತವಾದಿಗಳ ಆಗ್ರಹವಾಗಿದೆ. ಆದಾಗ್ಯೂ, ಅಸಾದುದ್ದೀನ್ ಓವೈಸಿಯಂಥ ರಾಜಕಾರಣಿಗಳು ಸಹ ಇದನ್ನು ಬೆಂಬಲಿಸುತ್ತಿರುವುದು ದುರ್ದೈವವೇ ಸರಿ. ದೇಶಕ್ಕಿಂತ ಧರ್ಮವೇ ಮೇಲು ಎಂಬುವವರಿಂದ ಇದಕ್ಕಿಂತ ಬೇರೇನನ್ನೂ ನಿರೀಕ್ಷಿಸುವುದು ಅಸಾಧ್ಯ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search