• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರ ಭಾರತ-ಪಾಕಿಸ್ತಾನದ ಮಾತುಕತೆಗೆ ಬಿಟ್ಟದ್ದು, ತಲೆ ಹಾಕಲ್ಲ: ಚೀನಾ

TNN Correspondent Posted On September 23, 2017
0


0
Shares
  • Share On Facebook
  • Tweet It

 

>> ಪಾಕ್ ಕೈಗೊಂಬೆಯಂತೆ ವರ್ತಿಸಿದ ಒಐಸಿಗೆ ಮುಖಭಂಗ

>> ಜಾಗತಿಕವಾಗಿ ಪಾಕಿಸ್ತಾನ ಮರ್ಯಾದೆ ಹರಾಜು

ಬೀಜಿಂಗ್ : ಕಾಶ್ಮೀರ ಸಮಸ್ಯೆ ಭಾರತ ಮತ್ತು ಪಾಕಿಸ್ತಾನಗಳ ಇತಿಹಾಸಕ್ಕೆ ನಂಟು ಹೊಂದಿರುವಂಥದ್ದು. ಹಾಗಾಗಿ ದ್ವಿಪಕ್ಷೀಯ ಮಾತುಕತೆಗಳ ಮೂಲಕ ಉಭಯ ದೇಶಗಳೇ ಪರಿಹರಿಸಕೊಳ್ಳಬೇಕು ಎಂದು ಚೀನಾ ತನ್ನ ಹಸತಕ್ಷೇಪ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಇಸ್ಲಾಮಿಕ್ ಸಹಕಾರ ಸಂಸ್ಥೆ (ಒಐಸಿ) ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯಸ್ಥಿಕೆಗೆ ಆಗ್ರಹಿಸಲು ಚೀನಾ ಬೆಂಬಲ ಕೋರಿದ್ದಕ್ಕೆ ಹಿಂದೇಟು ಹಾಕುವ ಮೂಲಕ ಚೀನಾ ಪಾಕಿಸ್ತಾನವನ್ನು ಜಾಗತಿಕವಾಗಿ ಒಬ್ಬಂಟಿಯಾಗಿಸಿದೆ.
ಚೀನಾ ವಿದೇಶಾಂಗ ವಕ್ತಾರ ಲು ಕ್ಯಾಂಗ್ ” ಪ್ರಾದೇಶಿಕ ಸ್ಥಿರತೆ ಮತ್ತು ಶಾಂತಿಯನ್ನು ಗಮನದಲ್ಲಿರಿಸಿ ಪಾಕಿಸ್ತಾನ ಇನ್ನೂ ಹೆಚ್ಚು ಮಾತುಕತೆಗೆ ಭಾರತದತ್ತ ಹಸ್ತ ಚಾಚಬೇಕಿದೆ” ಎಂದಿದ್ದಾರೆ.

ನ್ಯೂಯಾರ್ಕ್‍ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಹಲವು ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ಮತ್ತು ರಾಜತಾಂತ್ರಿಕ ಒಪ್ಪಂದಗಳಲ್ಲಿ ಭಾರತ ತಲ್ಲೀನವಾಗಿದ್ದರೆ, ಪಾಕಿಸ್ತಾನ ಪ್ರಧಾನಿ ಮಾತ್ರ ಕಾಶ್ಮೀರ ಮಂತ್ರ ಜಪ ಮಾಡುತ್ತಾ ಭಾರತವನ್ನು ಹಳಿಯುವುದರಲ್ಲಿಯೇ ನಿರತರಾಗಿದ್ದಾರೆ. ವಿಶ್ವಸಂಸ್ಥೆ ಕಾಶ್ಮೀರದಲ್ಲಿ ವೀಕ್ಷಕರನ್ನು ನೇಮಿಸಿ ಭದ್ರತಾ ಮಂಡಳಿಯಿಂದ ನಿಗಾ ಇರಿಸಬೇಕು. ಅಲ್ಲಿ ಭಾರತ ಮಾನವ ಹಕ್ಕು ಉಲ್ಲಂಘಿಸಿದೆ ಎಂದು ಪಾಕ್ ಪ್ರಧಾನಿ ಶಾಹಿದ್ ಖಕ್ವಾನ್ ಅಬ್ಬಾಸಿ ಗುರುವಾರ ಹೇಳಿದ್ದರು. ಇದರ ಬೆನ್ನಲ್ಲೇ 57 ಮುಸ್ಲಿಂ ರಾಷ್ಟ್ರಗಳ ಒಕ್ಕೂಟ ಐಒಸಿ ಕೂಡ ಚೀನಾಕ್ಕೆ ಬೆಂಬಲ ಕೋರಿತ್ತು. ಇದನ್ನು ಚೀನಾ ನಿರಾಕರಿಸಿರುವುದರಿಂದ ಜಾಗತಿಕ ವಿಶ್ವಸಂಸ್ಥೆ ವೇದಿಕೆಯಲ್ಲಿ ಪಾಕಿಸ್ತಾನ ಮಾನ ಮೂರಾಬಟ್ಟೆಯಾಗಿದೆ.

0
Shares
  • Share On Facebook
  • Tweet It


abbasichinacpecindiamodipakistanun


Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search