• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇವಲ ಶಂಕುಸ್ಥಾಪನೆಯಲ್ಲ ಸ್ವಾಮಿ, ಚಾಲನೆ ಕೂಡ ಮಾಡುವೆ : ಕಾಂಗ್ರೆಸ್‍ಗೆ ಮೋದಿ ಟಾಂಗ್

TNN Correspondent Posted On September 23, 2017


  • Share On Facebook
  • Tweet It

>> ತುಳಸಿ ದಾಸರ ಮಂದಿರದಲ್ಲಿ ರಾಮಾಯಣ ಸ್ಟ್ಯಾಂಪ್ ಬಿಡುಗಡೆ ಮಾಡಿದ ಪ್ರಧಾನಿ


ವಾರಾಣಸಿ : ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ತಮ್ಮ ಲೋಕಸಭೆ ಕ್ಷೇತ್ರ ವಾರಾಣಸಿಗೆ ಶುಕ್ರವಾರ ಭೇಟಿ ನೀಡಿದ್ದರು. ಹಲವು ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಪ್ರತಿಪಕ್ಷಗಳ ಟೀಕೆಗೆ ತಮ್ಮ ಎಂದಿನ ಹಾಸ್ಯ ಚಟಾಕಿಯಿಂದ ಕುಟುಕಿದ ಪ್ರಧಾನಿ ” ನಾನು ಕೇವಲ ಶಂಕುಸ್ಥಾಪನೆ ಮಾತ್ರ ಮಾಡಿ ಬಿಡುವುದಿಲ್ಲ. ನಂತರ ಬಂದು ಉದ್ಘಾಟಿಸಿ ಚಾಲನೆ ಕೂಡ ನೀಡುತ್ತೇನೆ’ ಎಂದು ಕಾಂಗ್ರೆಸ್ ಕಡೆ ಬೆರಳು ಮಾಡಿದರು. 60 ದಶಕಗಳ ಸರ್ದಾರ್ ಸರೋವರ್ ಡ್ಯಾಂ, ಈಶಾನ್ಯದ ಸೇತುವೆ ಸೇರಿದಂತೆ ಹಲವು ಯೋಜನೆಗಳಿಗೆ ತನ್ನ ಆಡಳಿತದಲ್ಲಿ ಶಂಕುಸ್ಥಾಪನೆಯಾಗಿದ್ದು ಎಂದು ಕಾಂಗ್ರೆಸ್ ಬೀಗಿದ್ದಕ್ಕೆ ಪ್ರಧಾನಿ ಮುಟ್ಟು ನೋಡಿಕೊಳ್ಳುವಂತೆ ಉತ್ತರಿಸಿದ್ದಾರೆ.

ರಾಮಾಯಣ ಸ್ಟ್ಯಾಂಪ್ ಬಿಡುಗಡೆ: ನವರಾತ್ರಿಯ ವಿಶೇಷ ಸಂದರ್ಭದಲ್ಲಿ ವಾರಾಣಸಿಯಲ್ಲಿ ಪ್ರಧಾನಿ ಪ್ರಭು ರಾಮನ ಜೀವನಚರಿತ್ರೆ ರಾಮಾಯಣದ ವಿಶೇಷ ಸ್ಟ್ಯಾಂಪನ್ನು ಬಿಡುಗಡೆ ಮಾಡಿದರು. ತುಳಸಿ ಮಂದಿರದಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ ” ರಾಮನ ಜೀವನ ಎಲ್ಲರಿಗೂ ಪ್ರೇರಣೆ. ಗಾಂಧೀಜಿಗೆ ರಾಮ ಮಂತ್ರ ಚಿಕ್ಕಂದಿನಿಂದಲೂ ಪ್ರೇರಣೆಯಾಗಿತ್ತು. ರಾಮನಂಥ ಮಹಾಪುರುಷ ಮತ್ತು ಚೈತನ್ಯಪುರುಷನ ಜೀವನ ಚರಿತ್ರೆ ನಮ್ಮನ್ನು ಸದಾಕಾಲ ಪ್ರಭಾವಿಸಲಿ” ಎಂದು ಹೇಳಿದರು.

ಶ್ರೀರಾಮನ ಅನೇಕ ಸ್ಟ್ಯಾಂಪ್‍ಗಳಿವೆ. ಆದರೆ ಜೀವನದ ಬಗೆಗಿನ ಈ ಸ್ಟ್ಯಾಂಪ್ ವಿಶೇಷ. ಇದರ ಬಿಡುಗಡೆ ಭಾಗ್ಯ ನನಗೆ ದೊರೆತಿದ್ದು ನನ್ನ ಪುಣ್ಯ ಎಂದು ಪ್ರಧಾನಿ ಮೋದಿ ಸಂತಸ ವ್ಯPಕ್ತಪಡಿಸಿದರು. ತುಳಸಿ ದಾಸರ ಈ ಪವತ್ರ ಮಂದಿರವೇ ಸರಿ ಜಾಗವೆನಿಸಿ ಇಲ್ಲಿಯೇ ಸ್ಟ್ಯಾಂಪ್ ಬಿಡುಗಡೆ ಮಾಡಿದೆ. ಇಲ್ಲದಿದ್ದರೆ ದೆಹಲಿಯಲ್ಲಿಯೇ ಮಾಡಬಹುದಿತ್ತು ಎಂದರು. ನಂತರ ಅವರು ದುರ್ಗಾ ಮಾತೆ ಮಂದಿರಕ್ಕೆ ಭೇಟಿ ನೀಡಿದರು.

  • Share On Facebook
  • Tweet It


- Advertisement -
congressfoundationmodiramayanastampvaranasi


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search