• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುರ್‍ಮೀತ್ ಬಾಬಾನೇ ಬಿಗ್‍ಬಾಸ್ !

TNN Correspondent Posted On September 23, 2017
0


0
Shares
  • Share On Facebook
  • Tweet It

 

>> ಗೆದ್ದವರು ಗುಫಾದಿಂದ ಹೊರಕ್ಕೆ, ಆದರೆ ಬೇಕಂತಲೇ ಸೋಲುತ್ತಿದ್ದ ಹನಿಪ್ರೀತ್

>> ಸಕ್ರಮ ಪತಿಯಿಂದ ಹನಿಯ ಅಕ್ರಮ ಬಟಾಬಯಲು

ಚಂಡೀಗಡ : ಸಾಧ್ವಿಯರನ್ನು ಅತ್ಯಾಚಾರಕ್ಕೆ ಕೈಗೊಂಬೆಗಳಂತೆ ದಿನಕ್ಕೊಬ್ಬರೆಂದು ತಿಂದು ತೇಗಿದ ಡೇರಾ ಸಚ್ಚಾ ಸೌದ ಮುಖ್ಯಸ್ಥ ಗುರಮೀತ್ ರಾಮ ರಹೀಮ ಬಾಬಾನ ತೆವಲುಗಳು ಒಂದೊಂದಾಗಿ ಹೊರಬರುತ್ತಿವೆ.

ಗುಫಾದಲ್ಲಿ ರಾಸಲೀಲೆ, ದತ್ತು ಪುತ್ರಿಯ ಜೊತೆ ಪಲ್ಲಂಗ ಚಕ್ಕಂದ, ಸಾಧ್ವಿಯರನ್ನು ಕಾಮತೃಷೆಗೆ ಹರಿದು ಮುಕ್ಕಿದ್ದು, ಚಪಲಕ್ಕಾಗಿ ವಿಶ್ವದ ಅದ್ಭುತಗಳಂತೆ ಕಟ್ಟಡ ನಿರ್ಮಿಸಿ ವಾಸ, ಅತಿಯಾದ ಲೈಂಗಿಕ ಆಸಕ್ತಿಗೆ ತೃಪ್ತಿ ಸಿಗದೆ ಸೆಕ್ಸ್ ಟಾಯ್ಸ್, ಮಸಾಜ್ ಎಣ್ಣೆಗಳ ಬಳಕೆಯಂಥ ಕಚ್ಚೆ ಹರಕುತನ ಬೀದಿಗೆ ಬಿದ್ದಾಯಿತು.

ಈಗ ಬಾಬಾನ ದತ್ತುಪುತ್ರಿ ಎಂದು ಕರೆಸಿಕೊಳ್ಳುವ ಶಂಕಿತ ಪಲ್ಲಂಗ ಪ್ರೇಯಸಿ ಹನಿಪ್ರೀತ್ ಕಾಮಕೇಳಿ ಬಗ್ಗೆಯೂ ಆಕೆಯ ಅಧಿಕೃತ ಪತಿ ವಿಶ್ವಾಸ್ ಗುಪ್ತಾ ಸತ್ಯ ಬಿಚ್ಚಿಟ್ಟಿದ್ದಾರೆ.
ತಲೆಮರೆಸಿಕೊಂಡಿರುವ ಹನಿಪ್ರೀತ್‍ನನ್ನು ನಾನೇ ಖುದ್ದಾಗಿ ಬಾಬಾನನ್ನು ನಂಬಿ ಡೇರಾಗೆ ಕರೆದೊಯ್ಯುತ್ತಿದ್ದೆ, ಅಲ್ಲಿ ಬಾಬಾ ದಂಪತಿಗಳಿಗೆ ಬಿಗ್ ಬಾಸ್ ಮಾದರಿ ಆಟಗಳನ್ನು ಏರ್ಪಡಿಸುತ್ತಿದ್ದ. ಆರು ದಂಪತಿಗಳಿಗೆ 28 ದಿನ ಗುಫಾದಲ್ಲಿ ವಾಸ ನಡೆಯುತ್ತಿತ್ತು. ಅದರಲ್ಲಿ ಬೇಕಂತಲೇ ಹನಿಪ್ರೀತ್ ಸೋತು ಬಾಬಾನೊಂದಿಗೆ ಗುಫಾದಲ್ಲಿ ಒಬ್ಬಳೇ ಇರಲು ಬಯಸುತ್ತಿದ್ದಳು. ನಂತರ ನನಗೆ ಅವರ ಕಾಮಕೇಳಿ ಬಗ್ಗೆ ಗೊತ್ತಾಯಿತು ಎಂದು ವಿಶ್ವಾಸ ಹೇಳಿದ್ದಾರೆ.

1999ರಲ್ಲಿ ಹನಿಪ್ರೀತ್‍ಳನ್ನು ಮದುವೆಯಾದೆ. ಆದರೆ ಬಾಬಾನ ಮಾತು ಕೇಳಿ ಅವಳು 2011ರಲ್ಲಿ ವಿಚ್ಚೇದನಕ್ಕೆ ಮುಂದಾದಳು. ಬಾಬಾ ದತ್ತು ಪುತ್ರಿ ಎಂದು ಹೇಳಿಕೊಳ್ಳುವ ಹನಿಪ್ರೀತ್‍ಳನ್ನು ಅಧಿಕೃತವಾಗಿ ದತ್ತು ಪಡೆಯಲಾಗಿಲ್ಲ ಎಂದು ವಿಶ್ವಾಸ್ ಬಹಿರಂಗಪಡಿಸಿದ್ದಾರೆ. ನನಗೆ ಈ ವಿಷಯ ಹೊರಹಾಕಿದರೆ ಕೊಲ್ಲುವ ಬೆದರಿಕೆಯನ್ನು ಬಾಬಾ ಮತ್ತು ಹನಿಪ್ರೀತ್ ಹಾಕಿದ್ದರು ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It


chandigarhderagufagurmeethoneypreetinsanmsgpanchkularahimramraperapist babarsapissachasadhvisaudasexsinghvishwas


Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
You may also like
ವ್ಯಾಪಂ ಹಗರಣದಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್‍ಗೆ ಕ್ಲೀನ್‍ಚಿಟ್
November 1, 2017
” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!
October 27, 2017
ಕಾಶ್ಮೀರ ಪ್ರತ್ಯೇಕತಾವಾದಿಗಳ ಜತೆಗೆ ಸಂಧಾನ ಮಾತುಕತೆಗೆ ಮಧ್ಯವರ್ತಿಯಾಗಿ ದಿನೇಶ್ವರ ಶರ್ಮಾ : ರಾಜನಾಥ್
October 24, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search