• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಚಿವ ಖಾದರ್ ಸ್ವಕ್ಷೇತ್ರದಲ್ಲಿ ಜರ್ಮನಿ ಯುವತಿಯ ಅತ್ಯಾಚಾರ ಯತ್ನ

nayak ullal Posted On September 23, 2017


  • Share On Facebook
  • Tweet It

ಕರ್ನಾಟಕ ಘನ ಸರಕಾರದ ಆಹಾರ ಸಚಿವ ಯು.ಟಿ.ಖಾದರ್ರ ಸ್ವಕ್ಷೇತ್ರ ಉಳ್ಳಾಲದಲ್ಲಿ ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಜರ್ಮನಿ ಮೂಲದ ಯುವತಿಯೋರ್ವಳನ್ನು ಸಾರ್ವಜನಿಕವಾಗಿ ಅತ್ಯಾಚಾರಗೊಳಿಸಲು ಯತ್ನಿಸಿದ ಅಪ್ರಾಪ್ತ ಬಾಲಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶನಿವಾರ ಸಂಜೆ ಕೋಟೆಕಾರು ಪಟ್ಟಣದ ಪಾನೀರು ಎಂಬಲ್ಲಿ ನಡೆದಿದೆ.

ಪಾನೀರು ಚರ್ಚ್ಗೆ ಸಂಬಂಧಿಸಿದ ಮರ್ಸಿ ಡೇ ಅನಾಥ ಮಕ್ಕಳ ಆಶ್ರಮಕ್ಕೆ ಅಧ್ಯಯನ ನಡೆಸಲು ಬಂದಿದ್ದ ಜರ್ಮನ್ ಮೂಲದ ಚೈಲೊಟ್ಟೊ ಇಟರ್(18)ಎಂಬ ಯುವತಿಯೇ ಅತ್ಯಾಚಾರ ಯತ್ನಕ್ಕೊಳಗಾದವಳು.ಶನಿವಾರ ಸಂಜೆ ಪಾನೀರಿನ ರಸ್ತೆಯಲ್ಲಿ ಯುವತಿ ನಡೆದುಕೊಂಡು ಆಶ್ರಮಕ್ಕೆ ತೆರಳುತ್ತಿದ್ದ ಸಂಧರ್ಭದಲ್ಲಿ ಪಾವೂರು ನಿವಾಸಿ 13 ರ ಅಪ್ರಾಪ್ತ ಬಾಲಕ ಯುವತಿಯ ಮೇಲೆರಗಿ ಅತ್ಯಾಚಾರಕ್ಕೆ ಯತ್ನಿಸಿದ್ದು ಈ ವೇಳೆ ಗಾಬರಿಗೊಂಡ ವಿದೇಶಿ ಯುವತಿ ಬಾಲಕನ ಹಿಡಿತದಿಂದ ತಪ್ಪಿಸಿ ಆಶ್ರಮಕ್ಕೆ ಓಡಿದ್ದಾಳೆ.ಸ್ಥಳದಲ್ಲಿದ್ದ ಸಾರ್ವಜನಿಕರು ಬಾಲಕನಿಗೆ ತಪರಾಕಿ ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ಬಾಲಕ ಈಗ ಉಳ್ಳಾಲ ಪೊಲೀಸರ ವಶದಲ್ಲಿದ್ದು,ಅತ್ಯಾಚಾರ ಯತ್ನಕ್ಕೊಳಗಾದ ವಿದೇಶಿ ಯುವತಿ ಇನ್ನಷ್ಟೆ ದೂರು ದಾಖಲು ಮಾಡಬೇಕಾಗಿದೆ. ಖಾದರ್ ಅವರು ಪ್ರತಿನಿಧಿಸುತ್ತಿರುವ ಉಳ್ಳಾಲ ಕ್ಷೇತ್ರದಲ್ಲಿ ಈಗಾಗಲೇ ಅನೇಕ ಮತೀಯ ಗಲಭೆಗಳು ಉಂಟಾಗಿ ಕೊಲೆಗಳಾಗಿದ್ದು.

ವಿದೇಶಿ ಯುವತಿಯೋರ್ವಳನ್ನು ಅಲ್ಪಸಂಖ್ಯಾತ ಅಪ್ರಾಪ್ತನೋರ್ವ ಹಾಡು ಹಗಲೇ ಸಾರ್ವಜನಿಕವಾಗಿ ಅತ್ಯಾಚಾರಗೈಯಲು ಯತ್ನಿಸಿದ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು ಸ್ವತ: ಸಚಿವ ಖಾದರ್ಗೆ ಮುಜುಗರ ಉಂಟು ಮಾಡಿದೆ.

  • Share On Facebook
  • Tweet It


- Advertisement -


Trending Now
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
nayak ullal June 29, 2022
ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
nayak ullal June 27, 2022
Leave A Reply

  • Recent Posts

    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
  • Popular Posts

    • 1
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 2
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 3
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 4
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 5
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search