• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಚಿವ ಖಾದರ್ ಸ್ವಕ್ಷೇತ್ರದಲ್ಲಿ ಜರ್ಮನಿ ಯುವತಿಯ ಅತ್ಯಾಚಾರ ಯತ್ನ

nayak ullal Posted On September 23, 2017
0


0
Shares
  • Share On Facebook
  • Tweet It

ಕರ್ನಾಟಕ ಘನ ಸರಕಾರದ ಆಹಾರ ಸಚಿವ ಯು.ಟಿ.ಖಾದರ್ರ ಸ್ವಕ್ಷೇತ್ರ ಉಳ್ಳಾಲದಲ್ಲಿ ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಜರ್ಮನಿ ಮೂಲದ ಯುವತಿಯೋರ್ವಳನ್ನು ಸಾರ್ವಜನಿಕವಾಗಿ ಅತ್ಯಾಚಾರಗೊಳಿಸಲು ಯತ್ನಿಸಿದ ಅಪ್ರಾಪ್ತ ಬಾಲಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶನಿವಾರ ಸಂಜೆ ಕೋಟೆಕಾರು ಪಟ್ಟಣದ ಪಾನೀರು ಎಂಬಲ್ಲಿ ನಡೆದಿದೆ.

ಪಾನೀರು ಚರ್ಚ್ಗೆ ಸಂಬಂಧಿಸಿದ ಮರ್ಸಿ ಡೇ ಅನಾಥ ಮಕ್ಕಳ ಆಶ್ರಮಕ್ಕೆ ಅಧ್ಯಯನ ನಡೆಸಲು ಬಂದಿದ್ದ ಜರ್ಮನ್ ಮೂಲದ ಚೈಲೊಟ್ಟೊ ಇಟರ್(18)ಎಂಬ ಯುವತಿಯೇ ಅತ್ಯಾಚಾರ ಯತ್ನಕ್ಕೊಳಗಾದವಳು.ಶನಿವಾರ ಸಂಜೆ ಪಾನೀರಿನ ರಸ್ತೆಯಲ್ಲಿ ಯುವತಿ ನಡೆದುಕೊಂಡು ಆಶ್ರಮಕ್ಕೆ ತೆರಳುತ್ತಿದ್ದ ಸಂಧರ್ಭದಲ್ಲಿ ಪಾವೂರು ನಿವಾಸಿ 13 ರ ಅಪ್ರಾಪ್ತ ಬಾಲಕ ಯುವತಿಯ ಮೇಲೆರಗಿ ಅತ್ಯಾಚಾರಕ್ಕೆ ಯತ್ನಿಸಿದ್ದು ಈ ವೇಳೆ ಗಾಬರಿಗೊಂಡ ವಿದೇಶಿ ಯುವತಿ ಬಾಲಕನ ಹಿಡಿತದಿಂದ ತಪ್ಪಿಸಿ ಆಶ್ರಮಕ್ಕೆ ಓಡಿದ್ದಾಳೆ.ಸ್ಥಳದಲ್ಲಿದ್ದ ಸಾರ್ವಜನಿಕರು ಬಾಲಕನಿಗೆ ತಪರಾಕಿ ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ಬಾಲಕ ಈಗ ಉಳ್ಳಾಲ ಪೊಲೀಸರ ವಶದಲ್ಲಿದ್ದು,ಅತ್ಯಾಚಾರ ಯತ್ನಕ್ಕೊಳಗಾದ ವಿದೇಶಿ ಯುವತಿ ಇನ್ನಷ್ಟೆ ದೂರು ದಾಖಲು ಮಾಡಬೇಕಾಗಿದೆ. ಖಾದರ್ ಅವರು ಪ್ರತಿನಿಧಿಸುತ್ತಿರುವ ಉಳ್ಳಾಲ ಕ್ಷೇತ್ರದಲ್ಲಿ ಈಗಾಗಲೇ ಅನೇಕ ಮತೀಯ ಗಲಭೆಗಳು ಉಂಟಾಗಿ ಕೊಲೆಗಳಾಗಿದ್ದು.

ವಿದೇಶಿ ಯುವತಿಯೋರ್ವಳನ್ನು ಅಲ್ಪಸಂಖ್ಯಾತ ಅಪ್ರಾಪ್ತನೋರ್ವ ಹಾಡು ಹಗಲೇ ಸಾರ್ವಜನಿಕವಾಗಿ ಅತ್ಯಾಚಾರಗೈಯಲು ಯತ್ನಿಸಿದ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು ಸ್ವತ: ಸಚಿವ ಖಾದರ್ಗೆ ಮುಜುಗರ ಉಂಟು ಮಾಡಿದೆ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
nayak ullal July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
nayak ullal July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search