• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಯಾ ಸಾವಿನ ಮಹಾರಹಸ್ಯ ಸ್ಫೋಟ!

TNN Correspondent Posted On September 24, 2017
0


0
Shares
  • Share On Facebook
  • Tweet It

>> ಯಾವ ಎಐಎಡಿಎಂಕೆ ಮುಖಂಡರೂ ಕೂಡ ಅಮ್ಮನನ್ನು ಅಪೋಲೊ ಆಸ್ಪತ್ರೆಯಲ್ಲಿ ಭೇಟಿಯಾಗಿರಲಿಲ್ಲ

>> ಚಿನ್ನಮ್ಮಗೆ ಹೆದರಿ ಬಾಯಿಗೆಬಂದಂತೆ ಸುಳ್ಳು ಹೇಳಿದೆವು.

>> ಅಮ್ಮ ಇಡ್ಲಿ ತಿಂದಿದ್ದು, ನ್ಯೂಸ್ ಪೇಪರ್ ಓದುತ್ತಿದ್ದದ್ದು ಸುಳ್ಳು

ಚೆನ್ನೈ : ನಾವು ಎಐಎಡಿಎಂಕೆ ಮುಖಂಡರು ಯಾರೂ ಕೂಡ ಅಪೋಲೋ ಆಸ್ಪತ್ರೆಯಲ್ಲಿ ಮಾಜಿ ಸಿಎಂ ಜಯಲಲಿತಾಗೆ ಚಿಕಿತ್ಸೆ ಸಂದರ್ಭ ಅವರನ್ನು ಕಂಡಿಲ್ಲ. ಶಶಿಕಲಾಗೆ ಹೆದರಿ ಸುಳ್ಳು ಹೇಳಿದ್ದೆವು ಎಂಬ ರಹಸ್ಯವನ್ನು ತಮಿಳುನಾಡು ಅರಣ್ಯ ಸಚಿವ ದಿಂಡಿಗಲ್ ಶ್ರೀನಿವಾಸನ್ ಶನಿವಾರ ಸ್ಫೋಟಿಸಿದ್ದಾರೆ. ಈ ಮೂಲಕ ಜಯಾ ಸಾವಿನ ಸುತ್ತ ಅನುಮಾನದ ಹುತ್ತ ಮತ್ತೆ ಬೆಳೆಯಲು ಆರಂಭವಾಗಿದೆ.
ಡಿ.5ರಂದು ಜಯಾ ಸತ್ತಿದ್ದಾರೆ ಎಂದು ವೈದ್ಯರು ಘೋಷಿಸುವವರೆಗೂ 75 ದಿನಗಳ ಆಸ್ಪತ್ರೆಯ ಹೈಡ್ರಾಮಾದಲ್ಲಿ ದಿನಕ್ಕೊಬ್ಬ ಶಾಸಕರು ಅಮ್ಮ ಇಡ್ಲಿ ತಿಂದರು. ಪೇಪರ್ ಓದಿದರು ಎಂದು ಹೇಳುತ್ತಾ ಬಂದಿದ್ದರು. ಆದರೆ ಅಸಲಿಗೆ ಯಾರೂ ಜಯಾ ಅವರನ್ನು ನೋಡಲು ಅವಕಾಶವೇ ಇರಲಿಲ್ಲ ಎಂದು ಶ್ರೀನಿವಾಸನ್ ಸತ್ಯ ಬಹಿರಂಗಪಡಿಸಿದ್ದಾರೆ.
ಎಲ್ಲ ಎಐಎಡಿಎಂಕೆ ಮುಖಂಡರು ಆಸ್ಪತ್ರೆಗೆ ಜಯಾ ಅವರನ್ನು ಕಾಣಲು ಹೋದಾಗ ಕೇವಲ ಒಂದನೇ ಮಹಡಿಯಲ್ಲಿ ಕೂತು ಕಾದು ವಾಪಸಾಗಿದ್ದರು. ರಾಜ್ಯಪಾಲ ವಿದ್ಯಾಸಾಗರ ರಾವ್ ಕೂಡ ಅಮ್ಮ ಅವರನ್ನು ನೋಡೇ ಇಲ್ಲ ಎಂದು ಶ್ರೀನಿವಾನಸ್ ಅಮ್ಮ ಸಾವಿನ ಹಿಂದೆ ಕಾಣದ ಕೈಗಳ ಆಟ ನಡೆದಿದೆ ಎಂಬ ಶಂಕೆಗೆ ಪುಷ್ಟಿ ನೀಡಿದ್ದಾರೆ.

ದಿಂಡಿಗಲ್ ಶ್ರೀನಿವಾಸನ್

ತನಿಖಾ ಸಮಿತಿ ಡಮ್ಮಿ, ಹೇಳೋರು-ಕೇಳೊರು ಇಲ್ಲ

ಅಮ್ಮ ಆಪ್ತ ಒ. ಪನ್ನೀರ್ ಸೆಲ್ವಂ ಸಿಎಂ ಆಗಿದ್ದಾಗ ಜಯಾ ಸಾವಿನ ಬಳಿಕ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಗೆ ಆದೇಶಿಸುವುದಾಗಿ ಹೇಳಿದ್ದರು. ಆದರೆ ಎ.ಪಳನಿಸ್ವಾಮಿ ಸಿಎಂ ಆದನಂತರ ಅದರ ಘೋಷಣೆ ಮಾಡಿದರು. ಈಗ ಇಬ್ಬರೂ ಒಂದಾಗಿದ್ದರೂ ತನಿಖೆ ಆರಂಭವೇ ಆಗಿಲ್ಲ ಎಂದು ಶ್ರೀನಿವಾಸನ್ ಬಾಗ್ದಾಳಿ ನಡೆಸಿದ್ದಾರೆ.

0
Shares
  • Share On Facebook
  • Tweet It


- Advertisement -
aiadmkapolloappollodeathdecemberdinakarandindigaldindiguldmkhospitaljayajayalalitajayalalithakarunanidhimgrmurder\palaniswamyrajnikanthsasikalasreenivasanstalintamilnaduttv


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
You may also like
ಡಿ.9, 14 ಪ್ರಧಾನಿ ತವರಲ್ಲಿ ಚುನಾವಣೆ, ಸಮೀಕ್ಷೆಯಲ್ಲಿ ಬಿಜೆಪಿ ಗೆಲವು ಶತಸಿದ್ಧ
October 26, 2017
ಬೆಂಗಳೂರು ಮಳೆ ನಿರ್ಲಕ್ಷಿಸಿದ ಸರ್ಕಾರದಿಂದ 14ನೇ ಬಲಿ
October 16, 2017
ಶಶಿಕಲಾಗೆ 5 ದಿನಗಳ ಪೆರೋಲ್, ತಮಿಳುನಾಡು ರಾಜಕೀಯದಲ್ಲಿ ತಲ್ಲಣ!
October 7, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search