• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಯಾ ಸಾವಿನ ಮಹಾರಹಸ್ಯ ಸ್ಫೋಟ!

TNN Correspondent Posted On September 24, 2017
0


0
Shares
  • Share On Facebook
  • Tweet It

>> ಯಾವ ಎಐಎಡಿಎಂಕೆ ಮುಖಂಡರೂ ಕೂಡ ಅಮ್ಮನನ್ನು ಅಪೋಲೊ ಆಸ್ಪತ್ರೆಯಲ್ಲಿ ಭೇಟಿಯಾಗಿರಲಿಲ್ಲ

>> ಚಿನ್ನಮ್ಮಗೆ ಹೆದರಿ ಬಾಯಿಗೆಬಂದಂತೆ ಸುಳ್ಳು ಹೇಳಿದೆವು.

>> ಅಮ್ಮ ಇಡ್ಲಿ ತಿಂದಿದ್ದು, ನ್ಯೂಸ್ ಪೇಪರ್ ಓದುತ್ತಿದ್ದದ್ದು ಸುಳ್ಳು

ಚೆನ್ನೈ : ನಾವು ಎಐಎಡಿಎಂಕೆ ಮುಖಂಡರು ಯಾರೂ ಕೂಡ ಅಪೋಲೋ ಆಸ್ಪತ್ರೆಯಲ್ಲಿ ಮಾಜಿ ಸಿಎಂ ಜಯಲಲಿತಾಗೆ ಚಿಕಿತ್ಸೆ ಸಂದರ್ಭ ಅವರನ್ನು ಕಂಡಿಲ್ಲ. ಶಶಿಕಲಾಗೆ ಹೆದರಿ ಸುಳ್ಳು ಹೇಳಿದ್ದೆವು ಎಂಬ ರಹಸ್ಯವನ್ನು ತಮಿಳುನಾಡು ಅರಣ್ಯ ಸಚಿವ ದಿಂಡಿಗಲ್ ಶ್ರೀನಿವಾಸನ್ ಶನಿವಾರ ಸ್ಫೋಟಿಸಿದ್ದಾರೆ. ಈ ಮೂಲಕ ಜಯಾ ಸಾವಿನ ಸುತ್ತ ಅನುಮಾನದ ಹುತ್ತ ಮತ್ತೆ ಬೆಳೆಯಲು ಆರಂಭವಾಗಿದೆ.
ಡಿ.5ರಂದು ಜಯಾ ಸತ್ತಿದ್ದಾರೆ ಎಂದು ವೈದ್ಯರು ಘೋಷಿಸುವವರೆಗೂ 75 ದಿನಗಳ ಆಸ್ಪತ್ರೆಯ ಹೈಡ್ರಾಮಾದಲ್ಲಿ ದಿನಕ್ಕೊಬ್ಬ ಶಾಸಕರು ಅಮ್ಮ ಇಡ್ಲಿ ತಿಂದರು. ಪೇಪರ್ ಓದಿದರು ಎಂದು ಹೇಳುತ್ತಾ ಬಂದಿದ್ದರು. ಆದರೆ ಅಸಲಿಗೆ ಯಾರೂ ಜಯಾ ಅವರನ್ನು ನೋಡಲು ಅವಕಾಶವೇ ಇರಲಿಲ್ಲ ಎಂದು ಶ್ರೀನಿವಾಸನ್ ಸತ್ಯ ಬಹಿರಂಗಪಡಿಸಿದ್ದಾರೆ.
ಎಲ್ಲ ಎಐಎಡಿಎಂಕೆ ಮುಖಂಡರು ಆಸ್ಪತ್ರೆಗೆ ಜಯಾ ಅವರನ್ನು ಕಾಣಲು ಹೋದಾಗ ಕೇವಲ ಒಂದನೇ ಮಹಡಿಯಲ್ಲಿ ಕೂತು ಕಾದು ವಾಪಸಾಗಿದ್ದರು. ರಾಜ್ಯಪಾಲ ವಿದ್ಯಾಸಾಗರ ರಾವ್ ಕೂಡ ಅಮ್ಮ ಅವರನ್ನು ನೋಡೇ ಇಲ್ಲ ಎಂದು ಶ್ರೀನಿವಾನಸ್ ಅಮ್ಮ ಸಾವಿನ ಹಿಂದೆ ಕಾಣದ ಕೈಗಳ ಆಟ ನಡೆದಿದೆ ಎಂಬ ಶಂಕೆಗೆ ಪುಷ್ಟಿ ನೀಡಿದ್ದಾರೆ.

ದಿಂಡಿಗಲ್ ಶ್ರೀನಿವಾಸನ್

ತನಿಖಾ ಸಮಿತಿ ಡಮ್ಮಿ, ಹೇಳೋರು-ಕೇಳೊರು ಇಲ್ಲ

ಅಮ್ಮ ಆಪ್ತ ಒ. ಪನ್ನೀರ್ ಸೆಲ್ವಂ ಸಿಎಂ ಆಗಿದ್ದಾಗ ಜಯಾ ಸಾವಿನ ಬಳಿಕ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಗೆ ಆದೇಶಿಸುವುದಾಗಿ ಹೇಳಿದ್ದರು. ಆದರೆ ಎ.ಪಳನಿಸ್ವಾಮಿ ಸಿಎಂ ಆದನಂತರ ಅದರ ಘೋಷಣೆ ಮಾಡಿದರು. ಈಗ ಇಬ್ಬರೂ ಒಂದಾಗಿದ್ದರೂ ತನಿಖೆ ಆರಂಭವೇ ಆಗಿಲ್ಲ ಎಂದು ಶ್ರೀನಿವಾಸನ್ ಬಾಗ್ದಾಳಿ ನಡೆಸಿದ್ದಾರೆ.

0
Shares
  • Share On Facebook
  • Tweet It


aiadmkapolloappollodeathdecemberdinakarandindigaldindiguldmkhospitaljayajayalalitajayalalithakarunanidhimgrmurder\palaniswamyrajnikanthsasikalasreenivasanstalintamilnaduttv


Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
You may also like
ಡಿ.9, 14 ಪ್ರಧಾನಿ ತವರಲ್ಲಿ ಚುನಾವಣೆ, ಸಮೀಕ್ಷೆಯಲ್ಲಿ ಬಿಜೆಪಿ ಗೆಲವು ಶತಸಿದ್ಧ
October 26, 2017
ಬೆಂಗಳೂರು ಮಳೆ ನಿರ್ಲಕ್ಷಿಸಿದ ಸರ್ಕಾರದಿಂದ 14ನೇ ಬಲಿ
October 16, 2017
ಶಶಿಕಲಾಗೆ 5 ದಿನಗಳ ಪೆರೋಲ್, ತಮಿಳುನಾಡು ರಾಜಕೀಯದಲ್ಲಿ ತಲ್ಲಣ!
October 7, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search