• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮತಾಂತರವಾಗಲು ಮುಸ್ಲಿಂ ಗೆಳೆಯರೇ ಕಾರಣ, ನಿಜ ತಿಳಿದು ಮರಳಿ ಹಿಂದುತ್ವಕ್ಕೆ ಮರಳಿದ ಮಹಿಳೆ

TNN Correspondent Posted On September 24, 2017
0


0
Shares
  • Share On Facebook
  • Tweet It

ತಿರುವನಂತಪುರ: ಅದು ಜುಲೈ 23… ಹೀಗೆ ಸುದ್ದಿಗೋಷ್ಠಿ ಕರೆದ ಆಥಿರಾ ಎಂಬ ಮಹಿಳೆ, ನಾನು ಇಸ್ಲಾಂ ಧರ್ಮವನ್ನು ಸ್ವೀಕರಿಸಿದ್ದೇನೆ. ಇನ್ನು ಮುಂದೆ ನಾನು ಮುಸ್ಲಿಮಳಾಗಿ ಬದುಕುತ್ತೇನೆ ಎಂದಿದ್ದಳು. ಜನರೂ ಏನೋ ಮಾಡಿಕೊಳ್ಳಲಿ ಎಂದು ಸುಮ್ಮನಾಗಿದ್ದರು.

ಆದರೆ ಪುಣ್ಯವಶಾತ್ ಅದೇ ಮಹಿಳೆ ಈಗ, “ನನ್ನ ಗೆಳೆಯರೇ ದಾರಿತಪ್ಪಿಸಿ, ಮತಾಂತರವಾಗುವಂತೆ ಮಾಡಿದರು. ಆದರೆ ನಾನೀಗ ಹಿಂದುತ್ವಕ್ಕೆ ಮರಳುತ್ತೇನೆ’ ಎಂದು ಮತ್ತೊಂದು ಸುದ್ದಿಗೋಷ್ಠಿ ಕರೆದು ಘೋಷಿಸಿದ್ದಾಳೆ.

ಹೌದು, ಸುದ್ದಿಗೋಷ್ಠಿ ಕರೆದ ತಿರುವನಂತಪುರದ ಆಥಿರಾ, ಹಿಂದುತ್ವಕ್ಕೆ ಮರಳಿದ್ದಾರೆ. ಓಂ ನಮಃ ಶಿವಾಯ ಎಂದು ಸುದ್ದಿಗೋಷ್ಠಿ ಆರಂಭಿಸಿದ್ದಾಳೆ. ಅಷ್ಟೇ ಅಲ್ಲ, “ಆರಂಭದಲ್ಲಿ ನನ್ನ ಗೆಳೆಯರು, ಕಲ್ಲನ್ನು ದೇವರು ಎಂದು ಭಾವಿಸುವುದು ಮೂಢತನ. ನಿಮ್ಮಲ್ಲಿ ಕೆಲಸಕ್ಕೆ ಬಾರದ ನೂರಾರು ದೇವರಿದ್ದಾರೆ. ಆದರೆ ನಮ್ಮಲ್ಲಿ ಒಬ್ಬ ದೇವರೇ ತುಂಬ ಪವರ್ ಫುಲ್ ಎಂದಿದ್ದರು. ನನಗೂ ಕುತೂಹಲ ತಾಳಲಾರದೆ ಇಸ್ಲಾಂ ಸ್ವೀಕರಿಸಿದೆ. ಆಯೇಷಾ ಎಂದು ಹೆಸರು ಬದಲಾಯಿಸಿಕೊಂಡೆ’ ಎಂದು ವಿವರಿಸಿದ್ದಾಳೆ.

ಆದರೆ, ಬರಬರುತ್ತ ಮತಾಂತರವಾಗಿದ್ದು ತಪ್ಪು ಎನಿಸಿತು. ನನ್ನ ಪೋಷಕರು ಸಹ ನನ್ನ ಕಣ್ಣು ತೆರೆಸಿದರು. ಹಾಗಾಗಿ ಈಗ ಮತ್ತೆ ಹಿಂದೂ ಧರ್ಮವನ್ನು ಸ್ವೀಕರಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಹಿಂದೂ ಯುವತಿಯರೇ, ಇನ್ನಾದರೂ ಎಚ್ಚೆತ್ತುಕೊಳ್ಳಿ. ಯಾರದೋ ಮಾತು ಕೇಳಿ ಮತಾಂತರವಾಗದಿರಿ, ಪ್ರೀತಿಯ ಹೆಸರಲ್ಲಿ ಜಿಹಾದ್ ಬಲೆಗೆ ಸಿಲುಕಿ ಕಷ್ಟಪಡದಿರಿ. ಹಿಂದುತ್ವವೇ ಮಿಗಿಲು ಎಂಬುದನ್ನು ಆಥಿರಾ ಮೂಲಕವಾದರೂ ತಿಳಿಯಿರಿ.

 

 

 

0
Shares
  • Share On Facebook
  • Tweet It




Trending Now
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
  • Popular Posts

    • 1
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 2
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 3
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 4
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 5
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ

  • Privacy Policy
  • Contact
© Tulunadu Infomedia.

Press enter/return to begin your search