• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮತಾಂತರವಾಗಲು ಮುಸ್ಲಿಂ ಗೆಳೆಯರೇ ಕಾರಣ, ನಿಜ ತಿಳಿದು ಮರಳಿ ಹಿಂದುತ್ವಕ್ಕೆ ಮರಳಿದ ಮಹಿಳೆ

TNN Correspondent Posted On September 24, 2017
0


0
Shares
  • Share On Facebook
  • Tweet It

ತಿರುವನಂತಪುರ: ಅದು ಜುಲೈ 23… ಹೀಗೆ ಸುದ್ದಿಗೋಷ್ಠಿ ಕರೆದ ಆಥಿರಾ ಎಂಬ ಮಹಿಳೆ, ನಾನು ಇಸ್ಲಾಂ ಧರ್ಮವನ್ನು ಸ್ವೀಕರಿಸಿದ್ದೇನೆ. ಇನ್ನು ಮುಂದೆ ನಾನು ಮುಸ್ಲಿಮಳಾಗಿ ಬದುಕುತ್ತೇನೆ ಎಂದಿದ್ದಳು. ಜನರೂ ಏನೋ ಮಾಡಿಕೊಳ್ಳಲಿ ಎಂದು ಸುಮ್ಮನಾಗಿದ್ದರು.

ಆದರೆ ಪುಣ್ಯವಶಾತ್ ಅದೇ ಮಹಿಳೆ ಈಗ, “ನನ್ನ ಗೆಳೆಯರೇ ದಾರಿತಪ್ಪಿಸಿ, ಮತಾಂತರವಾಗುವಂತೆ ಮಾಡಿದರು. ಆದರೆ ನಾನೀಗ ಹಿಂದುತ್ವಕ್ಕೆ ಮರಳುತ್ತೇನೆ’ ಎಂದು ಮತ್ತೊಂದು ಸುದ್ದಿಗೋಷ್ಠಿ ಕರೆದು ಘೋಷಿಸಿದ್ದಾಳೆ.

ಹೌದು, ಸುದ್ದಿಗೋಷ್ಠಿ ಕರೆದ ತಿರುವನಂತಪುರದ ಆಥಿರಾ, ಹಿಂದುತ್ವಕ್ಕೆ ಮರಳಿದ್ದಾರೆ. ಓಂ ನಮಃ ಶಿವಾಯ ಎಂದು ಸುದ್ದಿಗೋಷ್ಠಿ ಆರಂಭಿಸಿದ್ದಾಳೆ. ಅಷ್ಟೇ ಅಲ್ಲ, “ಆರಂಭದಲ್ಲಿ ನನ್ನ ಗೆಳೆಯರು, ಕಲ್ಲನ್ನು ದೇವರು ಎಂದು ಭಾವಿಸುವುದು ಮೂಢತನ. ನಿಮ್ಮಲ್ಲಿ ಕೆಲಸಕ್ಕೆ ಬಾರದ ನೂರಾರು ದೇವರಿದ್ದಾರೆ. ಆದರೆ ನಮ್ಮಲ್ಲಿ ಒಬ್ಬ ದೇವರೇ ತುಂಬ ಪವರ್ ಫುಲ್ ಎಂದಿದ್ದರು. ನನಗೂ ಕುತೂಹಲ ತಾಳಲಾರದೆ ಇಸ್ಲಾಂ ಸ್ವೀಕರಿಸಿದೆ. ಆಯೇಷಾ ಎಂದು ಹೆಸರು ಬದಲಾಯಿಸಿಕೊಂಡೆ’ ಎಂದು ವಿವರಿಸಿದ್ದಾಳೆ.

ಆದರೆ, ಬರಬರುತ್ತ ಮತಾಂತರವಾಗಿದ್ದು ತಪ್ಪು ಎನಿಸಿತು. ನನ್ನ ಪೋಷಕರು ಸಹ ನನ್ನ ಕಣ್ಣು ತೆರೆಸಿದರು. ಹಾಗಾಗಿ ಈಗ ಮತ್ತೆ ಹಿಂದೂ ಧರ್ಮವನ್ನು ಸ್ವೀಕರಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಹಿಂದೂ ಯುವತಿಯರೇ, ಇನ್ನಾದರೂ ಎಚ್ಚೆತ್ತುಕೊಳ್ಳಿ. ಯಾರದೋ ಮಾತು ಕೇಳಿ ಮತಾಂತರವಾಗದಿರಿ, ಪ್ರೀತಿಯ ಹೆಸರಲ್ಲಿ ಜಿಹಾದ್ ಬಲೆಗೆ ಸಿಲುಕಿ ಕಷ್ಟಪಡದಿರಿ. ಹಿಂದುತ್ವವೇ ಮಿಗಿಲು ಎಂಬುದನ್ನು ಆಥಿರಾ ಮೂಲಕವಾದರೂ ತಿಳಿಯಿರಿ.

 

 

 

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search