• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ವಿಶ್ವದ ನಾಯಕರ ಸಂಬಳ, ಮೋದಿ ಸಂಬಳ ಎಷ್ಟು, ಹಣವನ್ನೆಲ್ಲ ಮೋದಿ ಏನು ಮಾಡಿದರು?

TNN Correspondent Posted On September 24, 2017
0


0
Shares
  • Share On Facebook
  • Tweet It

ನರೇಂದ್ರ ದಾಮೋದರ್ ದಾಸ್ ಮೋದಿ…

ಕಳೆದ ಮೂರಕ್ಕೂ ಅಧಿಕ ವರ್ಷಗಳಿಂದ ಒಂದು ದಿನವೂ ರಜೆ ತೆಗೆದುಕೊಳ್ಳದೇ, ದಿನಕ್ಕೆ ನಾಲ್ಕು ತಾಸಷ್ಟೇ ಮಲಗಿ ದೇಶದ ಸೇವೆಗೆ ಕಂಕಣಬದ್ಧರಾಗಿರುವ ದೇಶದ ಪ್ರಧಾನಿಯ ಸಂಬಳ ವಿಶ್ವದ ನಾಯಕರು ಪಡೆಯುವ ಸಂಬಳಕ್ಕೆ ಹೋಲಿಸಿದರೆ ತುಂಬ ಕಡಿಮೆ ಎನಿಸುತ್ತದೆ. ಅದು ನಮ್ಮ ದೇಶದ ನಿಯಮವಾದರೂ, ನರೇಂದ್ರ ಮೋದಿ ಅವರ ವಾರ್ಷಿಕ ಸಂಬಳ ಎಷ್ಟು? ವಿಶ್ವದ ಪ್ರಮುಖ ನಾಯಕರ ವಾರ್ಷಿಕ ಸಂಬಳ ಎಷ್ಟು? ಬಂದ ಸಂಬಳದಲ್ಲಿ ಮೋದಿ ಏನು ಮಾಡಿದರು?

ದೇಶದ ಪ್ರಧಾನಿಯವರ ವಾರ್ಷಿಕ ಸಂಬಳ 20.63 ಲಕ್ಷ ರೂಪಾಯಿ. ಹಾಗಂತ ಹೀಗೆ ಬಂದ ಲಕ್ಷಾಂತರ ರೂಪಾಯಿಯನ್ನು ಮೋದಿ ತಿಂದುಂಡು ಮಜಾ ಮಾಡುವುದಿಲ್ಲ, ಕುಟುಂಬಸ್ಥರಿಗೆ ನೀಡುವುದಿಲ್ಲ. ಬದಲಾಗಿ ಒಂದಷ್ಟು ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಮೀಸಲಿಟ್ಟಿದ್ದಾರೆ. ಒಬ್ಬ ಬಾಲಕಿಯ ಶಿಕ್ಷಣಕ್ಕಾಗಿ ಮೋದಿ ತಮ್ಮ ಉಳಿತಾಯ ಖಾತೆಯಿಂದ ಬರೋಬ್ಬರಿ 21 ಲಕ್ಷ ರೂ. ನೀಡಿದ್ದಾರೆ. ನೇಪಾಳದಲ್ಲಿ ಭೂಕಂಪದಿಂದ ಸಂಕಷ್ಟಕ್ಕೀಡಾದವರ ಅನುಕೂಲಕ್ಕಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಕ್ಕೆ ತಮ್ಮ ಒಂದು ತಿಂಗಳ ಸಂಬಳ ನೀಡಿದ್ದಾರೆ. ಇದರ ಜತೆಗೆ ಹಲವು ಸಾಮಾಜಿಕ ಕಾರ್ಯಗಳಿಗೂ ಮೋದಿ ಹಣ ನೀಡಿದ್ದಾರೆ. ಒಬ್ಬ ಉತ್ತಮ ನಾಯಕನಿಗಿರುವ ಔದಾರ್ಯ ಎಂದರೆ ಇದೇ ಅಲ್ಲವೇ?

ಜಾಗತಿಕ ನಾಯಕರ ಸಂಬಳ ಎಷ್ಟು?

  • ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ – 2.72 ಕೋಟಿ ರೂ.
  • ಜರ್ಮನಿ ಪ್ರಧಾನಿ ಏಂಜೆಲಾ ಮರ್ಕೆಲ್ – 1.59 ಕೋಟಿ ರೂ.
  • ದಕ್ಷಿಣ ಆಫ್ರಿಕಾ ಅಧ್ಯಕ್ಷ ಜಾಕೋಬ್ ಜುಮಾ – 1.51 ಕೋಟಿ ರೂ.
  • ಜಪಾನ್ ಪ್ರಧಾನಿ ಶಿಂಝೋ ಅಬೆ – 1.31 ಕೋಟಿ ರೂ.
  • ಫ್ರಾನ್ಸ್ ಪ್ರಧಾನಿ ಎಮಾನುಯೆಲ್ ಮ್ಯಾಕ್ರನ್ – 1.15 ಕೋಟಿ ರೂ.
  • ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು – 1.06 ಕೋಟಿ ರೂ.
0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search