• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗಾಂಧಿ ಜಯಂತಿಗೆ ಖಾದಿ ಬಟ್ಟೆ ಖರೀದಿಸಿ: ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮೋದಿ

TNN Correspondent Posted On September 24, 2017


  • Share On Facebook
  • Tweet It

ದೆಹಲಿ: ಈ ಬಾರಿಯ ಗಾಂಧಿ ಜಯಂತಿ ಅಂಗವಾಗಿ ಪ್ರತಿಯೊಬ್ಬರೂ ಒಂದೊಂದು ಖಾದಿ ಬಟ್ಟೆ ಖರೀದಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಮನ್ ಕೀ ಬಾತ್ ರೇಡಿಯೋ ಸರಣಿಯ 36ನೇ ಕಾರ್ಯಕ್ರಮದಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಮಾಡಿದ ಹೋರಾಟದಲ್ಲಿ ನರೇಂದ್ರ ಮೋದಿ ಪಾತ್ರ ಪ್ರಮುಖವಾಗಿದ್ದು, ಅವರ ಜಯಂತಿ ಪ್ರಯುಕ್ತ ಖಾದಿ ಬಟ್ಟೆ ಖರೀದಿಸಿ. ಖಾದಿ ಉದ್ಯಮಕ್ಕೆ ಪ್ರೋತ್ಸಾಹ ನೀಡುವ ಮೂಲಕ ಬಡವರ ಬಾಳಿಗೆ ದೀಪವಾಗೋಣ ಎಂದಿದ್ದಾರೆ.

ಅಲ್ಲದೆ ದೇಶವನ್ನು ಒಗ್ಗೂಡಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಭೂ ದಾನ ಚಳವಳಿಯ ನೇತಾರ ಆಚಾರ್ಯ ವಿನೋಭಾ ಭಾವೆ ಅವರನ್ನು ಸಹ ಮೋದಿ ನೆನೆದಿದ್ದಾರೆ. ಪ್ರತಿ ತಿಂಗಳು ನರೇಂದ್ರ ಮೋದಿ ಅವರು ರೇಡಿಯೋ ಮೂಲಕ ದೇಶದ ಜನರನ್ನುದ್ದೇಶಿಸಿ ಮಾತನಾಡುತ್ತಾರೆ. ಇಂದಿಗೆ ಮೋದಿ ಆರಂಭಸಿದ ಮನ್ ಕೀ ಬಾತ್ ಕಾರ್ಯಕ್ರಮಕ್ಕೆ ಮೂರು ವರ್ಷ ತುಂಬಿದೆ.

ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಪ್ರಮುಖಾಂಶಗಳು…

  • ಇದು ಮನ್ ಕೀ ಬಾತ್ ನ 36ನೇ ಕಾರ್ಯಕ್ರಮ, ಮೂರು ವರ್ಷದ ಹಿಂದೆ ಇದನ್ನು ಆರಂಭಿಸಿದ್ದು.
  • ಈ ಕಾರ್ಯಕ್ರಮ ದೇಶದ ಜನರ ಸಂಪರ್ಕಕ್ಕಿರುವ ಪ್ರಬಲ ಮಾಧ್ಯಮ.
  • ದೇಶದ ಏಳಿಗೆಗೆ ಪ್ರತಿಯೊಬ್ಬರೂ ಶ್ರಮಿಸುತ್ತಿರುವುದು ಶ್ಲಾಘನೀಯ.
  • ಎಲ್ಲರೂ ಒಂದಾಗಿ ದೇಶವನ್ನು ಬಲಪಡಿಸಲು ಪಣ ತೊಡೋಣ.
  • “ಸ್ವಚ್ಛತೆಯೇ ಸೇವೆ” ಕರೆಗೆ ಅಪಾರ ಬೆಂಬಲ ಸಿಕ್ಕಿದ್ದು ಸಂತಸದ ಸಂಗತಿ.
  • ಆಹಾರ ಮನುಷ್ಯನ ಜೀವ ಉಳಿಸುವ ಅಮೂಲ್ಯ ಇಂಧನ, ಆಹಾರ ಉಳಿಸೋಣ.
  • ಮನ್ ಕೀ ಬಾತ್ ಕಾರ್ಯಕ್ರಮವನ್ನು ಎಂದಿಗೂ ರಾಜಕೀಯದಿಂದ ದೂರ ಇಟ್ಟಿದ್ದೇನೆ.
  • ವಿವಿಧತೆಯೇ ದೇಶದ ಏಕತೆ, ಅದನ್ನು ಉಳಿಸಿಕೊಂಡು ಹೋಗೋಣ.
  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search